• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಂಜೀಹಾಳ ಪಿಕೆಪಿಎಸ್ ಚುನಾವಣೆ ಮುಂದೂಡಿಕೆ
ಚುನಾವಣೆ ಅಧಿಕಾರಿ, ಸಹಾಯಕ ಚುನಾವಣೆ ಅಧಿಕಾರಿ ಕೆಲವು ಬ್ಯಾಲೇಟ್ ಪೇಪರ್ಗಳನ್ನು ಹರಿದು ಅಕ್ರಮವಾಗಿ ತಮ್ಮ ಬಳಿ ಇಟ್ಟುಕೊಂಡಿದ್ದಾರೆ ಎಂಬ ಕಾರಣಕ್ಕೆ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆದು ತಾಲೂಕಿನ ಗಂಜೀಹಾಳ ಗ್ರಾಮದಲ್ಲಿ ಭಾನುವಾರ ನಡೆದಿದ್ದ ಪಿ.ಕೆ.ಪಿ.ಎಸ್. ಚುನಾವಣೆ ರದ್ದುಗೊಂಡು ಮುಂದೂಡಲಾಯಿತು.
ಕಳಚಿದೆ ಸಿದ್ದರಾಮಯ್ಯ ಸಮಾಜವಾದಿ ಮುಖವಾಡ
ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣದ ಆರೋಪದ ನಂತರ ಸಿದ್ದರಾಮಯ್ಯನವರ ಸಮಾಜವಾದಿ ಮುಖವಾಡ ಕಳಚಿ ಬಿದ್ದಿದೆ. ಸಮಾಜವಾದಿ ಅಂತ ಹೇಳಿಕೊಳ್ಳುವವರ ಮುಖವಾಡ ಕಳಚಿದೆ ಎಂದು ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್ ವ್ಯಂಗ್ಯವಾಡಿದರು.
ಮಹದಾಯಿ ತಾರ್ಕಿಕ ಅಂತ್ಯಕ್ಕೆ ಹೋರಾಟ
ಮಲಪ್ರಭಾ ನದಿಗೆ ಮಹದಾಯಿ ನೀರನ್ನು ಜೋಡಿಸುವ ಮಹತ್ವದ ಯೋಜನೆ ಅನುಷ್ಠಾನಕ್ಕೆ ತರಲು ತಾರ್ಕಿಕ ಅಂತ್ಯ ಹಾಡುವ ನಿಟ್ಟಿನಲ್ಲಿ ಹೋರಾಟ ಆರಂಭಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಜಗದೀಶ ಶೆಟ್ಟರ್ ಹೇಳಿದರು.
ಡೆಂಘೀ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಅಗತ್ಯ
ಸೊಳ್ಳೆಗಳಿಂದ ಹರಡುವ ಡೆಂಘೀ, ಆನೆಕಾಲು ರೋಗ, ಮೆದುಳು ಜ್ವರ, ಮಲೇರಿಯಾದಂತಹ ಕಾಯಿಲೆಗಳನ್ನು ತಡೆಗಟ್ಟಲು ಸೊಳ್ಳೆಗಳ ನಿಯಂತ್ರಣ ತುಂಬಾ ಅಗತ್ಯವಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಎ.ಎಚ್. ಮುಜಾವರ್ ಹೇಳಿದರು.
ನಿತ್ಯ ಪತ್ರಿಕೆ ಓದುವುದರಿಂದ ಜ್ಞಾನ ವೃದ್ಧಿ
ನಿತ್ಯ ಪತ್ರಿಕೆ ಓದುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ಶಾಸಕ ಹಾಗೂ ಹಟ್ಟಿ ಗಣಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಜೆ.ಟಿ.ಪಾಟೀಲ ಹೇಳಿದರು.
ಈಗ ಪ್ರವಾಸೋದ್ಯಮ ಇಲಾಖೆಯಲ್ಲಿ ಅಕ್ರಮ ಹಣ ವರ್ಗಾವಣೆ ಪತ್ತೆ
ರಾಜ್ಯ ರಾಜಕೀಯದಲ್ಲಿ ತೀವ್ರ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿರುವ ವಾಲ್ಮೀಕಿ ನಿಗಮ ಹಗರಣದ ತನಿಖೆ ಚುರುಕಾಗಿರುವ ನಡುವೆಯೇ ಇದೀಗ ಬಾಗಲಕೋಟೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಬ್ಯಾಂಕ್‌ ಖಾತೆಯಲ್ಲಿದ್ದ ₹2.47 ಕೋಟಿಗೂ ಹೆಚ್ಚಿನ ಹಣ ಅಕ್ರಮವಾಗಿ ವರ್ಗಾವಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.
ಇಂದಿರಾ ಕ್ಯಾಂಟೀನ್‌ ನಿರ್ಮಾಣಕ್ಕೆ ಭೂಮಿಪೂಜೆ
ಪಟ್ಟಣದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಹತ್ತಿರ ಇಂದಿರಾ ಕ್ಯಾಂಟೀನ್ ನಿರ್ಮಾಣದ ಕಾಮಗಾರಿಗೆ ಶಾಸಕ ಎಚ್.ವೈ.ಮೇಟಿ ಭೂಮಿ ಪೂಜೆ ನೆರವೇರಿಸಿದರು.
ಲಿಂಗಾಯತ ಉಪ ಪಂಗಡಗಳು ಒಂದಾಗಬೇಕು
ಲಿಂಗಾಯಿತ ಸಮಾಜದ ಉಪ ಪಂಗಡಗಳು ಒಂದಾಗಬೇಕಿದೆ. ವೀರಶೈವಲಿಂಗಾಯತ ಸಮಾಜವನ್ನು ಶಕ್ತಿಶಾಲಿಯಾಗಿ ಮಾಡಬೇಕಿದೆ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ ಅಭಿಪ್ರಾಯಪಟ್ಟರು.
ಇಂದು ಪ್ರತಿಭಾ ಪುರಸ್ಕಾರ, ಸನ್ಮಾನ ಸಮಾರಂಭ
ತಾಲೂಕು ಗಾಣಿಗ ಸಮಾಜ ಕ್ಷೇಮಾಭಿವೃದ್ಧಿ ಸಂಘ, ಜ್ಯೋತಿ ಪತ್ತಿನ ಸಹಕಾರಿ ಸಂಘ ನಿ., ಬೀಳಗಿ, ಗಾಣಿಗ ಸಮಾಜ ನೌಕರರ ಸಂಘ, ಯುವ ಘಟಕ, ನಗರ ಘಟಕ ಹಾಗೂ ಮಹಿಳಾ ಘಟಕ ಸಂಯುಕ್ತ ಆಶ್ರಯದಲ್ಲಿ ಸಿದ್ಧೇಶ್ವರ ದೇವಾಲಯದಲ್ಲಿ ಜು.14 ರಂದು ಬೆಳಗ್ಗೆ 11.05ಕ್ಕೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಬೀಳಗಿ ತಾಲೂಕು ಗಾಣಿಗ ಸಮಾಜದ ಅಧ್ಯಕ್ಷ ಹನುಮಂತ ಸೂಳಿಕೇರಿ ಹೇಳಿದರು.
ಜನ ಜಾಗೃತಿಯಿಂದ ಸಮಸ್ಯೆಗೆ ಪರಿಹಾರ
ಜನಸಂಖ್ಯೆ ಹೆಚ್ಚಳದಿಂದಾಗುವ ಪರಿಣಾಮಗಳನ್ನು ವಿದ್ಯಾರ್ಥಿಗಳು ಅರಿತು ಅದರ ನಿಯಂತ್ರಣದಲ್ಲಿ ಮಹತ್ವದ ಪಾತ್ರ ವಹಿಸಬೇಕು ಎಂದು ಪ್ರಾಚಾರ್ಯ ಶ್ರೀನಿವಾಸ ನರಗುಂದ ಹೇಳಿದರು.
  • < previous
  • 1
  • ...
  • 198
  • 199
  • 200
  • 201
  • 202
  • 203
  • 204
  • 205
  • 206
  • ...
  • 379
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved