• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಹಕರ, ಕೃಷಿಕರ ಸರ್ವತೋಮುಖ ಅಭಿವೃದ್ಧಿಯೇ ಸಂಘದ ಗುರಿ
ಕಳೆದ 72 ವರ್ಷಗಳಿಂದ ಈ ಭಾಗದಲ್ಲಿ ರೈತರಿಗೆ ಮತ್ತು ಗ್ರಾಹಕರಿಗೆ ನಿರಂತರ ಆರ್ಥಿಕ ಅನುಕೂಲತೆಗಳನ್ನು ಒದಗಿಸುತ್ತ, ಸಂಘವು ಕೃಷಿಕರ ಮತ್ತು ಗ್ರಾಹಕರ ಒಳಿತನ್ನು ಬಯಸುತ್ತ ಬಂದಿದೆ. ಸಂಘ ನಿಮ್ಮದು, ಅದರ ಬೆಳವಣಿಗೆ ನಿಮ್ಮ ಕೈಯಲ್ಲಿದೆ ಎಂದು ಕೋಟೆಕಲ್ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಹನಮಂತ ಮಾವಿನಮರದ ಹೇಳಿದರು.
ಗಣೇಶನ ಮುಂದಿನ ದೀಪ ಉರುಳಿ ಬಂಗಾರದಂಗಡಿಗೆ ಬೆಂಕಿ
ಬಂಗಾರದ ಅಂಗಡಿಯಲ್ಲಿ ಪ್ರತಿಷ್ಠಾಪನೆ ಮಾಡಿದ್ದ ಗಣೇಶನ ಮುಂದಿಟ್ಟಿದ್ದ ದೀಪ ಉರುಳಿ ಬಿದ್ದು ಅಂಗಡಿಗೆ ಬೆಂಕಿ ಹತ್ತಿ ಊರಿದ ಘಟನೆ ಮಂಗಳವಾರ ಪಟ್ಟಣದಲ್ಲಿ ನಡೆದಿದೆ.
ಮತ್ತೆ ಚಿರತೆ ಪ್ರತ್ಯಕ್ಷ
ತಾಲೂಕಿನ ಚಿಕ್ಕಪಡಸಲಗಿ ಗ್ರಾಮದಲ್ಲಿ ಮತ್ತೆ ಚಿರತೆಪ್ರತ್ಯಕ್ಷವಾಗಿದ್ದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.
ಎಂಜಿನಿಯರ್ ಭವನ ನಿರ್ಮಾಣಕ್ಕೆ ಜಾಗ ನೀಡಲು ಮನವಿ
ಬಹಳ ದಿನಗಳಿಂದ ಬೇಡಿಕೆ ಬೇಡಿಕೆಯಾಗಿಯೇ ಉಳಿದಿರುವ ಎಂಜಿನಿಯರ್ಗಳ ಭವನದ ಜಾಗ ಆದಷ್ಟು ಬೇಗ ಎಲ್ಲಿಯಾದರೂ ಹುಡುಕಿ ನೀಡುವುದಾಗಿ ಪುರಸಭೆ ಅಧ್ಯಕ್ಷ ಯಲ್ಲನಗೌಡ ಪಾಟೀಲ ಹೇಳಿದರು.
ತಾಳ್ಮೆಯ ಪಾಠ ಕಲಿಸುವ ಚೆಸ್‌ ಕ್ರೀಡೆ
ಭಾರತೀಯರು ಜಗತ್ತಿಗೆ ಕೊಟ್ಟ ಬಹು ದೊಡ್ಡ ಕೊಡುಗೆ ಚದುರಂಗ ಆಟ. ಈ ಆಟ ಮನುಷ್ಯನ ಬುದ್ಧಿ ಚುರುಕಾಗುವಂತೆ ಮಾಡುತ್ತದೆ. ತಾಳ್ಮೆಯ ಪಾಠ ಕಲಿಸುತ್ತದೆ ಎಂದು ಮಹಾಲಿಂಗಪುರ ಪುರಸಭೆ ಅಧ್ಯಕ್ಷ ಯಲ್ಲಣ್ಣಗೌಡ ಪಾಟೀಲ ಹೇಳಿದರು.
ಬಡವರ ಬಾಳಿಗೆ ಬೆಳಕಾದ ಗ್ಯಾರಂಟಿ ಯೋಜನೆಗಳು
ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿಗಳು ಬಡ ಜನರ ಬಾಳಿಗೆ ಬೆಳಕಾಗಿವೆ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿದರು.
ತಾಳೆ ಬೆಳೆ ಪರ್ಯಾಯವಾಗಿ ಬೆಳೆದು ಆರ್ಥಿಕ ಸಬಲತೆ ಹೊಂದಿ
ಕಬ್ಬು ಬೆಳೆ ಮುಧೋಳ ತಾಲೂಕಿನ ವಾಣಿಜ್ಯ ಬೆಳೆಯಾಗಿದ್ದು, ಇದರ ಪರ್ಯಾಯವಾಗಿ ತೋಟಗಾರಿಕೆ ಬೆಳೆಯಾದ ತಾಳೆ ಬೆಳೆಯನ್ನು ಬೆಳೆದು ಹಾಗೂ ಅದಕ್ಕೆ ದೊರಕುವ ಸೌಲಭ್ಯಗಳನ್ನು ತೋಟಗಾರಿಕೆ ಇಲಾಖೆಯಿಂದ ಪಡೆದುಕೊಂಡು ರೈತರು ಆರ್ಥಿಕವಾಗಿ ಸಬಲತೆ ಹೊಂದುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಕರೆ ನೀಡಿದರು.
ನಾಡಕಚೇರಿಗೆ ಕೆಲಸ ಚುರುಕುಗೊಳಿಸಲಾಗುವುದು
ಗ್ರಾಮೀಣ ಭಾಗದ ಜನರಿಗೆ ಕಾಲಮಿತಿಯಲ್ಲಿ ಸರ್ಕಾರ ಸೇವೆ ನೀಡಲು ನಾಡ ಕಚೇರಿಯ ಕೆಲಸವನ್ನು ಚುರುಕುಗೊಳಿಸಲಾಗುವುದು ಎಂದು ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಕರ ಹೇಳಿದರು.
ಸ್ವಾವಲಂಬನೆಗೆ ದಾರಿ ಒದಗಿಸಿದ್ದು ಶ್ಲಾಘನೀಯ
ಜಾತಿ ಭೇದವಿಲ್ಲದೇ ಸರ್ವ ಧರ್ಮದ ಮಹಿಳೆಯರಿಗೂ ಉಚಿತ ಉದ್ಯೋಗ ತರಬೇತಿ ನೀಡಿ ಅವರ ಸ್ವಾವಲಂಬನೆ ಮತ್ತು ಸ್ವಾಭಿಮಾನದ ಬದುಕಿಗೆ ದಾರಿಯಾಗುತ್ತಿರುವ ಸ್ಫೂರ್ತಿ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಸ್ಥಳೀಯ ಸಿದ್ಧಾರೂಢ ಬ್ರಹ್ಮವಿದ್ಯಾಶ್ರಮದ ಸಹಜಾನಂದ ಸ್ವಾಮೀಜಿ ನುಡಿದರು.
ಗುಜರಿಗೆ ಸೇರುವ ಬಸ್‌ಗಳಿಗೆ ರಸ್ತೆಯಲ್ಲಿಯೇ ಸುಸ್ತು!
ಕಾಂಗ್ರೆಸ್‌ ಸರ್ಕಾರದ ಪ್ರಮುಖ ಯೋಜನೆಯಾದ ಶಕ್ತಿ ಯೋಜನೆ ಆರಂಭಗೊಂಡು ವರ್ಷಗಳೇ ಗತಿಸಿವೆ. ಆದರೆ, ಪ್ರಯಾಣಿಕರ ಪ್ರಯಾಣದ ಪ್ರಯಾಸ ಮಾತ್ರ ಇನ್ನೂ ತಗ್ಗಿಲ್ಲ. ಬೇರೆ ಊರಿಗೆ ಹೋಗಬೇಕೆಂದರೆ ಬಸ್‌ಗಳೇ ಇರುವುದಿಲ್ಲ. ಇಂತಹ ಸಂದರ್ಭದಲ್ಲಿ ಗುಳೇದಗುಡ್ಡಕ್ಕೆ ಹಳೆ ಬಸ್‌ಗಳನ್ನೇ ಓಡಿಸುತ್ತಿದ್ದಾರೆ. ಹೀಗಾಗಿ ಅವು ಪದೇಪದೇ ಕೆಟ್ಟು ನಿಂತು ಪ್ರಯಾಣಿಕರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ.
  • < previous
  • 1
  • ...
  • 198
  • 199
  • 200
  • 201
  • 202
  • 203
  • 204
  • 205
  • 206
  • ...
  • 415
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved