• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಗವಾನ ಬುದ್ಧನ ಜ್ಞಾನ ಜಗತ್ತಿಗೆ ಬೆಳಕು: ಗುರುಮಹಾಂತ ಶ್ರೀ
ಭಗವಾನ ಬುದ್ಧರ ಜ್ಞಾನ ಜಗತ್ತಿಗೆ ಬೇಳಕನ್ನು ನೀಡಿದೆ. ಆ ಬೆಳಕನ್ನು ನಾವು ಸದುಪಯೋಗ ಮಾಡಿಕೊಂಡು ಅವರ ನಡೆಯನ್ನು ಪಾಲನೆ ಮಾಡಬೇಕು ಎಂದು ಇಳಕಲ್ಲನ ವಿಜಯ ಮಹಾಂತೇಶ್ವರ ಮಠದ ಗುರುಮಹಾಂತ ಶ್ರೀಗಳು ಹೇಳಿದರು.
ಪ್ರತಿಭಾವಂತರು ಕುಟುಂಬಕ್ಕೆ ಎಂದೂ ಹೊರೆಯಲ್ಲ: ಬಿ.ಟಿ. ಪತ್ತಾರ
ಪ್ರತಿಭೆಗೆ ಎಂತದೇ ಸಂದರ್ಭದಲ್ಲಿ ಚ್ಯುತಿಯಾಗದು. ಬಡತನ, ಸಿರಿತನದ ಅವಸ್ಥೆಗಳಿಗೆ ಒಳಗಾಗದೇ ಪ್ರತಿಭಾವಂತರು ತಮ್ಮದೇ ಆದ ಶೈಕ್ಷಣಿಕ ಸಾಧನೆಯ ಪರಿಕ್ರಮಗಳು ಮತ್ತು ಮಾರ್ಗಗಳಿಂದ ನಿರೀಕ್ಷಿತ ಗುರಿ ತಲುಪುತ್ತಾರೆ ಎಂದು ಹಿರಿಯ ಶಿಕ್ಷಕ ಬಿ.ಟಿ. ಪತ್ತಾರ ಹೇಳಿದರು.
ಬಿಸಿಲಿನಲ್ಲೂ ಹಸಿರಿನಿಂದ ನಳನಳಿಸುತ್ತಿದೆ ಬೆಳೆ
ರಬಕವಿ-ಬನಹಟ್ಟಿ ತಾಲೂಕಿನ ಗಡಿಭಾಗಕ್ಕೆ ಹೊಂದಿಕೊಂಡಂತಿರುವ ಕೃಷ್ಣಾ ನದಿ ತಟದಲ್ಲಿ ಬಿರು ಬೇಸಿಗೆಯಲ್ಲಿಯೂ ಸುಡು ಸುಡು ಬಿಸಿಲಿನ ಪ್ರಖರತೆ ೪೨ ಸೆಲ್ಸಿಯಸ್‌ ದಾಟುತ್ತಿದೆ. ಇಷ್ಟು ತಾಪಮಾನದಲ್ಲಿಯೂ ನದಿ ಅಕ್ಕಪಕ್ಕದ ಜಮೀನಿನಲ್ಲಿ ವಿವಿಧ ಬೆಳೆಗಳು ಹಚ್ಚಹಸಿರಾಗಿ ಕಂಗೊಳಿಸುತ್ತಿವೆ.
ಪರಿಶ್ರಮದಿಂದ ಓದಿದರೆ ಅಸಾಧ್ಯವಾದ ಸಾಧನೆ ಸಾಧ್ಯ: ಬಸವರಾಜ ಮನಗೂಳಿ
ಹಗೇದಾಳ ಗ್ರಾಮದಲ್ಲಿ ಬಾಗಲಕೋಟೆ ಬಿವಿವಿ ಸಂಘದ ಸಜ್ಜಲಶ್ರೀ ನರ್ಸಿಂಗ್ ವಿಜ್ಞಾನ ಮಹಾವಿದ್ಯಾಲಯದಲ್ಲಿ 2023-24ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಬೆಂಗಳೂರಿನ ರಾಜೀವ ಗಾಂಧಿ ಯುನಿವರ್ಸಿಟಿಗೆ ರಾಜ್ಯಕ್ಕೆ 8ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಸಂಗಮ್ಮ ಹಿರೇಮಠ ಅವರನ್ನು ಸನ್ಮಾನಿಸಲಾಯಿತು.
ಮಳೆರಾಯನ ಕೃಪೆ ರೈತರಲ್ಲಿ ಕೂರಿಗೆ ಪೂಜೆ ಸಂಭ್ರಮ
ಕೋಟೆಕಲ್ ಗ್ರಾಮದ ಅಮರೇಶ್ವರ ಮಠದ ಆವರಣದಲ್ಲಿ ರೈತರು ಕೂರಿಗೆ ಪೂಜೆ ನೆರವೇರಿಸಿ ಬಿತ್ತನೆಗೆ ಸಿದ್ಧಗೊಂಡರು.
ಸಾವಯವ ತೋಟಗಾರಿಕೆ ಬೆಳೆ ಬೆಳೆಯಿರಿ: ಪ್ರೊ.ವಿಷ್ಣುವರ್ಧನ
ರೈತ ಹೆಚ್ಚು ಬೆಳೆ ಬೆಳೆದು ಲಾಭ ಮಾಡಿಕೊಳ್ಳಬೇಕೆಂಬ ದುರಾಸೆಗೆ ಬಿದ್ದು ಅತಿಯಾದ ರಸಗೊಬ್ಬರ, ಕೀಟನಾಶಕ ಬಳಕೆಯಿಂದ ಮಣ್ಣು ಮಲೀನವಾಗಿದೆ. ಸಾವಯವ ತೋಟಗಾರಿಕೆ ಬೆಳೆ ಬೆಳೆಯಬೇಕು ಎಂದು ತೋವಿವಿ ಕುಲಪತಿ ಪ್ರೊ.ವಿಷ್ಣುವರ್ಧನ ಹೇಳಿದರು.
ರಾಯಣ್ಣ ಬ್ರಿಗೇಡ್ ಆರಂಭಿಸುವ ಸೂಚನೆ ನೀಡಿದ ಮಾಜಿ ಸಚಿವ ಈಶ್ವರಪ್ಪ
ಬಿಜೆಪಿಯಿಂದ ಉಚ್ಚಾಟನೆಗೊಂಡು ರಾಜಕೀಯವಾಗಿ ಅತಂತ್ರವಾಗಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮತ್ತೆ ಪ್ರವರ್ಧಮಾನಕ್ಕೆ ಬರಲು ತಮ್ಮ ಹಳೆಯ ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದಾರೆ. ಚುನಾವಣೆ ಮುಗಿದ ಬಳಿಕ ಮತ್ತೆ ರಾಯಣ್ಣ ಬ್ರಿಗೇಡ್ ಚಟುವಟಿಕೆ ಆರಂಭಿಸುವ ಸುಳಿವು ನೀಡಿದ್ದಾರೆ.
ಸತ್ಸಂಗದಿಂದ ನೆಮ್ಮದಿಯ ಜೀವನ ಸಾಧ್ಯ; ಶ್ರೀಮಂತ ಮಹಾರಾಜ
ಮನುಷ್ಯ ಜೀವನದಲ್ಲಿ ನೆಮ್ಮದಿ, ಶುಖ ಶಾಂತಿ ಹೊಂದಬೇಕೆಂದರೆ ಸತ್ಸಂಗದಲ್ಲಿ ಭಾಗವಹಿಸಬೇಕು. ಆಗಲೇ ಜೀವನ ಮುಕ್ತಿ ಹೊಂದಲು ಸಾಧ್ಯ ಎಂದು ಶರಣ ಮಹಾರಾಜರಾದ ಶ್ರೀಮಂತ ಮಹಾರಾಜರು ಹೇಳಿದರು.
.ಸಂಘ-ಸಂಸ್ಥೆಗಳು ಬೆಳೆಯಲು ಪ್ರಾಮಾಣಿಕರ ಸೇವೆ ಅಗತ್ಯ: ಡಾ.ವೀರಣ್ಣ ಚರಂತಿಮಠ
ಬಿವಿವಿ ಸಂಘ ಶಿಕ್ಷಣ ರಂಗದಲ್ಲಿ ಹೆಸರು ಗಳಿಸಲು ಇಲ್ಲಿನ ಪ್ರಾಚಾರ್ಯರು, ಶಿಕ್ಷಕರ ಪ್ರಾಮಾಣಿಕ ಸೇವೆ, ಅವರು ನೀಡುವ ಗುಣಮಟ್ಟದ ಶಿಕ್ಷಣವೇ ಕಾರಣವಾಗಿದ್ದು, ಇಂಥ ಪ್ರಾಮಾಣಿಕರು ಸಂಘಕ್ಕೆ ಸಿಕ್ಕಿರುವುದು ಹೆಮ್ಮೆಯ ಸಂಗತಿ ಎಂದು ಬಿವಿವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ ಹೇಳಿದರು.
ವೈಭವದ ದುರ್ಗಾದೇವಿ ಜಾತ್ರೆ
ಕೆರೂರ ಪಟ್ಟಣದ ಹರಣಶಿಕಾರಿ ಜನಾಂಗದ ಆರಾಧ್ಯ ದೇವಿ ದುರ್ಗಾ ಮಾತೆಯ ಜಾತ್ರೆ ಶುಕ್ರವಾರ ವೈಭವದಿಂದ ಜರುಗಿತು.
  • < previous
  • 1
  • ...
  • 198
  • 199
  • 200
  • 201
  • 202
  • 203
  • 204
  • 205
  • 206
  • ...
  • 338
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved