• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೌಷ್ಟಿಕ ಆಹಾರವೇ ದೇಹಕ್ಕೆ ಒಳ್ಳೆಯ ಔಷಧ
ನಾವು ಸೇವಿಸುವ ಪೌಷ್ಟಿಕ ಆಹಾರವೇ ನಮ್ಮ ದೇಹಕ್ಕೆ ಒಳ್ಳೆಯ ಔಷಧ ಎಂದು ಬ.ವಿ.ವ ಸಂಘದ ಸಜ್ಜಲ ಶುಶ್ರೂಷಾ ವಿಜ್ಞಾನಗಳ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ದಿಲೀಪ ನಾಟೇಕರ್ ಹೇಳಿದರು.
ಶಿಕ್ಷಕರೇ ರಾಷ್ಟ್ರ ನಿರ್ಮಾಣದ ಶಿಲ್ಪಿಗಳು
ಸಮಾಜದಲ್ಲಿ ಶಿಕ್ಷಕ ಪಾತ್ರ ಪ್ರಮುಖವಾಗಿದೆ. ಶಿಕ್ಷಕರೇ ರಾಷ್ಟ್ರ ನಿರ್ಮಾಣದ ಶಿಲ್ಪಿಗಳು ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.
ಸ್ವಂತ ಕಟ್ಟಡವಿದ್ರೂ ವಾರ್ಷಿಕ ₹14 ಲಕ್ಷ ಬಾಡಿಗೆ!
ಕೋಟ್ಯಂತರ ರುಪಾಯಿ ಖರ್ಚು ಮಾಡಿ ಕಟ್ಟಿದ ಇಂದಿರಾಗಾಂಧಿ ವಸತಿ ಶಾಲೆಯ ಹೊಸ ಕಟ್ಟಡ ವರ್ಷವಾದರೂ ಉದ್ಘಾಟನೆಗೊಳದೇ ಪಾಳು ಬಿದ್ದು ಹಾಳಾಗುತ್ತಿದೆ. ಇತ್ತ ಈ ಶಾಲೆ ಖಾಸಗಿ ಕಟ್ಟಡದಲ್ಲಿ ನಡೆಯುತ್ತಿರುವ ಕಾರಣಕ್ಕೆ ಸರ್ಕಾರಕ್ಕೆ ವಾರ್ಷಿಕ ₹14 ಲಕ್ಷ ನಷ್ಟವಾಗುತ್ತಿದೆ. ಇಷ್ಟಾದರೂ ಸಂಬಂಧಿಸಿದ ಅಧಿಕಾರಿಗಳು ಜಾಣ ಮೌನವಹಿಸಿವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.
ಏಳು ಜನ ಆರು ವರ್ಷ ಉಚ್ಚಾಟನೆ
ಪಕ್ಷ ವಿರೋಧಿ ಚಟುವಟಿಕೆ ಮತ್ತು ಪಕ್ಷದ ಸಾಂವಿಧಾನಿಕ ಶಿಸ್ತು ಉಲ್ಲಂಘನೆ ಮಾಡಿರುವ ಮಹಾಲಿಂಗಪುರ ಪುರಸಭೆ ಕೆಲ ಸದಸ್ಯರು ಹಾಗೂ ಮುಖಂಡರನ್ನು ಬಿಜೆಪಿಯಿಂದ ಗುರುವಾರ ಉಚ್ಚಾಟನೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ತೇರದಾಳ ವಿಧಾನಸಭಾ ಮತ ಕ್ಷೇತ್ರದ ಬಿಜೆಪಿ ಗ್ರಾಮಿಣ ಮಂಡಳ ಅಧ್ಯಕ್ಷ ಸುರೇಶ ಅಕ್ಕಿವಾಟ ಹೇಳಿದರು.
ದೇಶದ ಪರಂಪರೆ, ಸಂಸ್ಕೃತಿಯ ಪಾಠ ಕಲಿಸುವುದು ಮುಖ್ಯ
ಮಕ್ಕಳ ತಲೆಯಲ್ಲಿ ಕೇವಲ ವಿಷಯಗಳನ್ನು ತುಂಬದೇ ಅದರ ಜೊತೆಗೆ ಈ ದೇಶದ ಪರಂಪರೆ, ಸಂಸ್ಕೃತಿಯ ಪಾಠ ಕಲಿಸುವುದು ಮುಖ್ಯವಾಗಿದೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.
ಒಳ ಮೀಸಲಿಗೆ ವಿರೋಧಿಸಿದ ಮಾಯಾವತಿ ನಿಲುವಿಗೆ ಖಂಡನೆ
ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲು ಕುರಿತಂತೆ ಬಿಎಸ್ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಅವರು ಕೈಗೊಂಡಿರುವ ನಿಲುವನ್ನು ವಿರೋಧಿಸಿ ಜಿಲ್ಲೆಯ ಬಿಎಸ್ಪಿ ಮುಖಂಡರು, ಕಾರ್ಯಕರ್ತರು ಪಕ್ಷ ತೊರೆಯಲು ಮುಂದಾಗಿರುವುದಾಗಿ ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವೈ.ಸಿ.ಕಾಂಬಳೆ ಹೇಳಿದರು.
9ರಿಂದ ಜಿಲ್ಲೆಯಲ್ಲಿ ಕಾವೇರಿ-2 ಇ-ಆಸ್ತಿ ತಂತ್ರಾಂಶ ಜಾರಿ
ಜಿಲ್ಲೆಯಲ್ಲಿ ಸೆಪ್ಟೆಂಬರ್ 9 ರಿಂದ ಕಾವೇರಿ-2 ಇ-ಆಸ್ತಿ ತಂತ್ರಾಂಶ ಜಾರಿಗೊಳ್ಳಲಿದ್ದು, ಇನ್ನು ಮುಂದೆ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಗೆ ಇ-ಆಸ್ತಿ ತಂತ್ರಾಂಶದಿಂದ ಮಾಹಿತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಮಾಹಿತಿ ನೀಡಿದರು.
ಕಾಯಕದಿಂದ ದರಿದ್ರ ನಾಶ
ಅನ್ನ, ಅಕ್ಷರ, ಆಧ್ಯಾತ್ಮ ದಾಸೋಹಗಳು ಸರ್ವಕಾಲಕ್ಕೂ ಅವಶ್ಯಕತೆಯಿದೆ. ದಾನವ ಮಾನವನಾಗಬೇಕು. ಮಾನವ ದೇವಮಾನವನಾಗಬೇಕು. ದೇವಮಾನವ ಹಂಚುವ ಪದಾರ್ಥ ಪ್ರಸಾದವಾಗುತ್ತದೆ. ತನ್ಮೂಲಕ ದಾಸೋಹವೇ ದೇವಧಾಮವಾಗಬೇಕು ಎಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು.
ಸಂವಿಧಾನ ಬದ್ಧವಾಗಿ ಮೀಸಲು ಪಡೆದಿದ್ದೇವೆ
ತಳವಾರ ಸಮುದಾಯದ ಮೀಸಲಾತಿ ಕುರಿತಂತೆ ನ್ಯಾಯಾಲಯದ ನಿರ್ದೇಶನವನ್ನು ತಿರುಚಿ ಹೇಳಿಕೆ ನೀಡುತ್ತಿರುವ ಮಾರಪ್ಪ ನಾಯಕ ಹಾಗೂ ಬಾಗಲಕೋಟೆ ಜಿಲ್ಲಾ ವಾಲ್ಮೀಕಿ ಮಹಾಸಭಾ ಅಧ್ಯಕ್ಷ ದ್ಯಾಮಣ್ಣ ಗಾಳಿ ಹಾಗೂ ರಾಜು ನಾಯ್ಕರ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ತಳವಾರ ಮಹಾಸಭಾದ ಜಿಲ್ಲಾಧ್ಯಕ್ಷ ಚಿಣ್ಣಪ್ಪ.ಎಸ್.ಅಂಬಿ ಆಗ್ರಹಿಸಿದ್ದಾರೆ.
ಕಸವೆಂದರೆ ಮಹಾಲಕ್ಷ್ಮೀಗೆ ಸಮಾನ
ಕಸದಿಂದ ಕಸ್ತೂರಿಯನ್ನು ತೆಗೆಯುವುದು ಜಾಣರ ಲಕ್ಷಣ ಮತ್ತು ಕಸವೆಂದರೆ ಕಸವಲ್ಲ ಅದು ಭಂಡಾರದ ಒಡತಿ ಮಹಾಲಕ್ಷ್ಮೀಗೆ ಸಮಾನ ಎಂದು ನಿಡಸೋಸಿಯ ದುರದುಂಡೀಶ್ವರ ಸಿದ್ದಸಂಸ್ಥಾನಮಠದ ಶ್ರೀನಿಜಲಿಂಗೇಶ್ವರ ಮಹಾಸ್ವಾಮಿಗಳು ಹೇಳಿದರು.
  • < previous
  • 1
  • ...
  • 201
  • 202
  • 203
  • 204
  • 205
  • 206
  • 207
  • 208
  • 209
  • ...
  • 415
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved