• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಸಹಾಯಕರಿಗೆ ಆಸರೆ ಆಗುವುದೇ ದೇವರ ಕೆಲಸ: ಶಾಸಕ ಸಿದ್ದು ಸವದಿ
ರಾಮಪುರದ ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಯ ಸಭಾಭವನದಲ್ಲಿ ಶುಕ್ರವಾರ ಸಂಜೆ ನಡೆದ ತಾಲೂಕು ಘಟಕದ ಸರ್ಕಾರಿ ನೌಕರರ ಸಂಘದ ಸಾಮಾನ್ಯ ಸಭೆಗೆ ಶಾಸಕ ಸಿದ್ದು ಸವದಿ ಚಾಲನೆ ನೀಡಿದರು.
ಮಕ್ಕಳಿಗೆ ವಿದ್ಯಾರ್ಥಿ ಹಂತದಲ್ಲಿಯೇ ಪರಿಸರದ ಮಹತ್ವ ತಿಳಿಸಿ: ಡಿಸಿ ಜಾನಕಿ ಕೆ.ಎಂ.
ಮಕ್ಕಳಿಗೆ ವಿದ್ಯಾರ್ಥಿ ದಿಸೆಯಲ್ಲಿಯೇ ಪರಿಸರದ ಮಹತ್ವ ತಿಳಿಸಬೇಕು. ಜತೆಗೆ ಪರಿಸರ ಸಂರಕ್ಷಣೆ ಹಾಗೂ ಪರಿಸರ ಬೆಳೆಸಲು ಅವರಲ್ಲಿ ಪ್ರೇರೇಪಣೆ ಮೂಡಿಸಬೇಕು ಎಂದು ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯದ ಪಾಲಕರ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಹೇಳಿದರು.
ಹಲವು ಮತ, ಪಂಥಗಳಿಗೆ ಆಶ್ರಯ ನೀಡಿದ ಭಾರತ: ಅಜಿತ ಹನುಮಕ್ಕನವರ
ಬುದ್ಧ ತನ್ನ ಸತ್ಯವನ್ನು ಜಗತ್ತಿಗೆ ಸಾರಿದ. ಆದರೆ, ಇದೇ ಅಂತಿಮ ಎಂದು ಹೇಳಲಿಲ್ಲ. ಹಲವಾರು ಮತ, ಪಂಥಗಳು ಭಾರತದಲ್ಲಿ ಹುಟ್ಟಿದವು. ಇದು ನಮ್ಮ ಭಾರತದಲ್ಲಿ ಮಾತ್ರ ಸಾಧ್ಯ ಎಂದು ಏಷಿಯಾ ನೆಟ್‌ ಸುವರ್ಣ ನ್ಯೂಜ್‌ ಸಂಪಾದಕ ಅಜಿತ್‌ ಹನುಮಕ್ಕನವರ ಹೇಳಿದರು.
ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿದ ಬಾಸಿಂಗಬಲ ನಾಟಕ
ಬಾಗಲಕೋಟೆಯ ನವನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ರಂಗಕರ್ಮಿ, ದಿ.ಪಿ.ಎ. ಕುಲಕರ್ಣಿ ಅವರ ಪ್ರಥಮ ಪುಣ್ಯಸ್ಮರಣೆ ನಿಮಿತ್ತ ವಾಸುದೇವ ವಿನೋದಿನಿ ನಾಟ್ಯಸಭೆ ಹಮ್ಮಿಕೊಂಡಿದ್ದ ಬಾಸಿಂಗಬಲ ನಾಟಕ ಪ್ರದರ್ಶನ ಜರುಗಿತು.
ವೈಭವದ ಪುರಿ ಜಗನ್ನಾಥಸ್ವಾಮಿ ರಥೋತ್ಸವ
ಗುಳೇದಗುಡ್ಡ ಪಟ್ಟಣದಲ್ಲಿ ಪುರಿ ಶ್ರೀ ಜಗನ್ನಾಥ ಸ್ವಾಮಿ ದೇವರ ರಥೋತ್ಸವ ಭಾನುವಾರ ಸಡಗರ, ಸಂಭ್ರಮದಿಂದ ಜರುಗಿತು.
ಭಾರತ ಸೇವಾದಳ ಸಂಸ್ಥೆಯ ಶಾಖೆ ಹೆಚ್ಚಿಸಿ: ಮಹೇಶ ಪತ್ತಾರ
ಭಾರತ ಸೇವಾದಳ ಸಂಸ್ಥೆಗೆ ನೂರು ವರ್ಷಗಳ ತುಂಬಿದ್ದು, ಇನ್ನು ಹೆಚ್ಚಿನ ಶಾಖೆಗಳನ್ನು ಮಾಡುವ ಮೂಲಕ ಸೇವಾ ದಳಕ್ಕೆ ವಿಶೇಷ ಕೊಡುಗೆ ನೀಡೋಣ ಎಂದು ಜಿಲ್ಲಾ ಸಂಘಟಕ ಮಹೇಶ ಪತ್ತಾರ ಶಿಕ್ಷಕರಿಗೆ ಸಲಹೆ ನೀಡಿದರು.
ಬೆಳ್ಳಂಬೆಳಗ್ಗೆ ಘರ್ಜಿಸಿದ ಜೆಸಿಬಿ; ಗೂಡಂಗಡಿಗಳ ತೆರವು
ರಬಕವಿ-ಬನಹಟ್ಟಿ ಸಮುದಾಯ ಆರೋಗ್ಯ ಕೇಂದ್ರದ ಮುಂಭಾಗದಲ್ಲಿದ್ದ ಗೂಡಂಗಡಿಗಳನ್ನು ಶನಿವಾರ ಬೆಳಗ್ಗೆ ಜೆಸಿಬಿ ಸಹಾಯದಿಂದ ತೆರವುಗೊಳಿಸಲಾಯಿತು.
ತುಂಗಳ-ಸಾವಳಗಿ ಏತ ನೀರಾವರಿ ಸಂಪೂರ್ಣ ವಿಫಲ: ಶಾಸಕ ಜಗದೀಶ ಗುಡಗುಂಟಿ
ತುಂಗಳ-ಸಾವಳಗಿ ಏತ ನೀರಾವರಿ ಯೋಜನೆ ಸಂಪೂರ್ಣ ವಿಫಲವಾಗಿದೆ ಎಂದು ಶಾಸಕ ಜಗದೀಶ ಗುಡಗುಂಟಿ ಆರೋಪಿಸಿದ್ದಾರೆ.
ರೈತರು ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಲಿ: ಡಾ.ಪಿ.ಎಲ್. ಪಾಟೀಲ
ರೈತರು ನೈಸರ್ಗಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೋಂಡು ಹೆಚ್ಚಿನ ಆದಾಯ ಪಡೆಯಬೇಕು ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಲ್. ಪಾಟೀಲ ತಿಳಿಸಿದರು.
ಅಭಿವೃದ್ಧಿ ಕಾರ್ಯದಲ್ಲಿ ಸಾರ್ವಜನಿಕರ ಅಭಿಪ್ರಾಯ ಅಗತ್ಯ: ಜಿಪಂ ಸಿಇಒ ಶಶಿಧರ ಕುರೇರ
ಬಾಗಲಕೋಟೆ : ಯಾವುದೇ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಕ್ರಿಯಾಯೋಜನೆ ರೂಪಿಸುವಲ್ಲಿ ಸಾರ್ವಜನಿಕರ ಅಭಿಪ್ರಾಯ ಅಗತ್ಯವಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಹೇಳಿದರು.
  • < previous
  • 1
  • ...
  • 201
  • 202
  • 203
  • 204
  • 205
  • 206
  • 207
  • 208
  • 209
  • ...
  • 379
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved