• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈಭವದ ಲಕ್ಷ್ಮೀನರಸಿಂಹ ರಥೋತ್ಸವ
ಶೂರ್ಪಾಲಿ ಗ್ರಾಮದ ಆರಾಧ್ಯದೈವ ಲಕ್ಷ್ಮೀನರಸಿಂಹ ದೇವರ ರಥೋತ್ಸವ ಗುರುವಾರ ವಿಜೃಂಭಣೆಯಿಂದ ನಡೆಯಿತು.
ವ್ಯಾಪಾರೀಕರಣದಿಂದ ಶಿಕ್ಷಣದಿಂದ ಬಡವರು ವಂಚಿತ: ಸಂಗಮೇಶ ಮುತ್ತಗಿ
ಗುರುವಾರ ರಾಷ್ಟ್ರೋತ್ಥಾನ ಪರಿಷತ್, ಪ್ರಶಿಕ್ಷಣ ಭಾರತಿ ಜಿಲ್ಲಾ ಘಟಕದ ಆಶ್ರಯದಲ್ಲಿ ಗುಳೇದಗುಡ್ಡ ಪಟ್ಟಣದ ಶ್ರೀ ಜಗದ್ಗುರು ಗುರುಸಿದ್ದೇಶ್ವರ ಮಹಿಳಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಶಿಕ್ಷಣಾರ್ಥಿಗಳಿಗೆ ಶಿಕ್ಷಕರ ತರಬೇತಿ ಕಾರ್ಯಾಗಾರ ನಡೆಯಿತು.
ಬರ, ಮುಂಗಾರು ಕೃಷಿ ಚಟುವಟಿಕೆ ಮಾಹಿತಿ ಪಡೆದ ಸಿಎಂ
ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆಗಳ ಕುರಿತು ಗುರುವಾರ ನಡೆದ ವಿಡಿಯೋ ಸಂವಾದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲೆಗೆ ಸಂಬಂಧಿಸಿದ ಮಾಹಿತಿಯನ್ನು ಪಡೆದುಕೊಂಡರು.
ವಿದೇಶದಲ್ಲಿ ಹರಡಿದ ಮಹೇಶ ಕಲಾಕೃತಿ ಕಂಪು
ಅಂತಾರಾಷ್ಟ್ರೀಯ ಸಮೂಹ ಚಿತ್ರಕಲಾ ಪ್ರದರ್ಶನದಲ್ಲಿ ಬಾದಾಮಿ ತಾಲೂಕಿನ ಯುವ ಕಲಾವಿದ ಮಹೇಶ ಮನೋಹರ ಬಡಿಗೇರ ಅವರು ರಚಿಸಿದ ಕಲಾಕೃತಿ ಆಯ್ಕೆಯಾಗಿದೆ.
ಪೌರಕಾರ್ಮಿಕರಿಲ್ಲದೆ ನಗರ, ಪಟ್ಟಣಗಳು ಸುಂದರವಾಗಿರಲು ಸಾಧ್ಯವಿಲ್ಲ: ಬಲವಂತಗೌಡ ಪಾಟೀಲ
ಶಿವಶರಣ ಮಾದರ ಚನ್ನಯ್ಯ ಸಮುದಾಯ ಭವನದಲ್ಲಿ ಪೌರ ಕಾರ್ಮಿಕರು, ಪುರಸಭೆ ಅಧಿಕಾರಿಗಳು, ರಾಜಕೀಯ ಹಿತೈಷಿಗಳು ಮತ್ತು ಸಿಬ್ಬಂದಿ ಜೊತೆ ರಾಜೇಶ ಭಾವಿಕಟ್ಟಿ ಅವರ 46ನೇ ಹಾಗೂ ಪುರಸಭೆಯ ಸ್ಥಾಯಿ ಸಮಿತಿ ಚೇರ್ಮನ್ ಬಲವಂತಗೌಡ ಪಾಟೀಲ ಅವರ 36ನೆಯ ಹುಟ್ಟುಹಬ್ಬ ಆಚರಿಸಲಾಯಿತು.
ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ನೀಡಿ
ಇಳಕಲ್ಲ: ಹುಬ್ಬಳ್ಳಿಯ ಯುವತಿ ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ಇಲ್ಲಿನ ಅಂಬಿಗೇರ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಗೆ ಮನವಿ ಸಲ್ಲಿಸಲಾಯಿತು.
ಬಿರುಗಾಳಿ ಸಹಿತ ಮಳೆ: ಹಾರಿ ಹೋದ ಮನೆಯ ಮೇಲ್ಛಾವಣಿ
ಗುರುವಾರ ಸಂಜೆ ಬೀಸಿದ ಬಿರುಗಾಳಿ ಸಹಿತ ಮಳೆಗೆ ತುಳಸಿಗೇರಿ, ದೇವನಾಳ, ಛಬ್ಬಿ ಭಾಗದಲ್ಲಿ ಗಿಡಮರ, ಮನೆಯ ಮೇಲ್ಛಾವಣಿ ಹಾರಿ ಹೋಗಿದ್ದು, ತೋಟಗಾರಿಕೆ ಬೆಳೆಗಳು ಹಾನಿಗೊಂಡಿವೆ.
ಬನಹಟ್ಟಿ ಮಾದಲಿಗೆ ಹೆಚ್ಚಿದ ಬೇಡಿಕೆ
ಹಬ್ಬ-ಹರಿದಿನಗಳಿಗೆ ಮಾತ್ರ ಸೀಮಿತವಾಗಿದ್ದ ಉತ್ತರ ಕರ್ನಾಟಕದ ಮಾದಲಿ ಈಗ ಪ್ರತಿ ಜಾತ್ರೆಯಲ್ಲಿಯೂ ಸಿಹಿ ತಿನಿಸಾಗಿ ಬಳಕೆಯಾಗುತ್ತಿದೆ.
ಇಳಕಲ್ಲ ಕಲಾವಿದರ ತವರೂರ: ಗುರುಮಹಾಂತ ಶ್ರೀ
45 ವರ್ಷಗಳ ಬಳಿಕ ಇಳಕಲ್ಲ ನಗರದಲ್ಲಿ ದಾವಣಗೆರೆ ಕೆ.ಬಿ.ಆರ್. ಡ್ರಾಮಾ ಕಂಪನಿಯಿಂದ ನಾಟಕ ಪ್ರದರ್ಶನಕ್ಕೆ ಗುರುಮಹಾಂತ ಶ್ರೀಗಳು ಉದ್ಘಾಟಿಸಿದರು.
ಕರ್ಮ ಶ್ರೇಷ್ಠತೆಯಿಂದ ನರ ನಾರಾಯಣ: ಮಾತಾಜಿ ಶಿವಲೀಲಾ
ಕನ್ನಡಪ್ರಭ ವಾರ್ತೆ ಮಹಾಲಿಂಗಪುರ: ಕರ್ಮ ಶ್ರೇಷ್ಠತೆಯಿಂದ ನರ ನಾರಾಯಣನಾಗುತ್ತಾನೆ, ನಾರಿ ಮಹಾಲಕ್ಷ್ಮಿ ಜಗನ್ಮಾತೆಯಾಗುತ್ತಾಳೆ ಎಂದು ಓಂ ಶಾಂತಿ ಸತ್ಸಂಗ ಸಂಸ್ಥೆಯ ಮಾತಾಜಿ ಶಿವಲೀಲಾ ಹೇಳಿದರು.
  • < previous
  • 1
  • ...
  • 201
  • 202
  • 203
  • 204
  • 205
  • 206
  • 207
  • 208
  • 209
  • ...
  • 338
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved