• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಠಗಳು ಸಂಸ್ಕಾರ ನೀಡುವ ಶ್ರದ್ಧಾ ಕೇಂದ್ರಗಳು
ಪ್ರತಿಯೊಬ್ಬ ವ್ಯಕ್ತಿಯ ಬೆಳವಣೆಗೆಯಲ್ಲಿ ಸಂಸ್ಕಾರ ಮತ್ತು ಶಿಕ್ಷಣ ಪ್ರಮುಖವಾಗಿವೆ. ಸಂಸ್ಕಾರವಿಲ್ಲದೇ ಶಿಕ್ಷಣ ನಿರರ್ಥಕ. ಮಠ-ಮಾನ್ಯಗಳು ಧಾರ್ಮಿಕ ಸೇವೆಯೊಂದಿಗೆ ಸಂಸ್ಕಾರವನ್ನು ಕಲಿಸುತ್ತವೆ. ಹೀಗಾಗಿ ಮಠಮಾನ್ಯಗಳು ಸಂಸ್ಕಾರ ನೀಡುವ ಶ್ರದ್ಧಾ ಕೇಂದ್ರಗಳು ಎಂದು ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ ಅಭಿಪ್ರಾಯಪಟ್ಟರು.
ಮೈನವಿರೇಳಿದ ಜಂಗೀ ನಿಕಾಲಿ ಕುಸ್ತಿ!
೧೨ನೇ ಶತಮಾನದ ಅನುಭವ ಮಂಟಪದ ಪೀಠಾಧ್ಯಕ್ಷ ಪಟ್ಟಣದ ಕ್ಷೇತ್ರಾಧಿಪತಿ ಶ್ರೀಅಲ್ಲಮಪ್ರಭುದೇವರ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಅಂತಾರಾಷ್ಟೀಯ ಜಂಗೀ ನಿಕಾಲಿ ಕುಸ್ತಿಗಳು ಎಲ್ಲರ ಗಮನ ಸೆಳೆದವು.
ಶಾಸಕರ ದುರಾಡಳಿತದಿಂದ ಕೈ ಬಲವರ್ಧನೆ
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ತೇರದಾಳ ವಿಧಾನಸಭಾ ಕ್ಷೇತ್ರದಾದ್ಯಂತ ಕಾಂಗ್ರೆಸ್ ಪಕ್ಷವು ಮತ್ತಷ್ಟು ಬಲವರ್ಧನೆಯಾಗುತ್ತಿದ್ದು, ಕ್ಷೇತ್ರದಲ್ಲಿ ಹಾಲಿ ಶಾಸಕರ ದುರಾಡಳಿತ ಹೆಚ್ಚಾಗಿದೆ. ಇದರಿಂದ ಬೇಸತ್ತು ಇದೀಗ ಬಿಜೆಪಿ ಹಾಲಿ ಸದಸ್ಯರು ಹಾಗೂ ಮುಖಂಡರು ಕಾಂಗ್ರೆಸ್‌ ಪಕ್ಷದತ್ತ ವಾಲುತ್ತಿದ್ದಾರೆ. ಅವರ ದುರಾಡಳಿತಕ್ಕೆ ಇದೇ ತಾಜಾ ಉದಾಹರಣೆ ಎಂದು ಕ್ಷೇತ್ರದ ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ ತಿಳಿಸಿದರು.
ನಗರಸಭೆ ಸಾಮಾನ್ಯ ಸಭೆಯಲ್ಲಿ ಲೇಔಟ್‌ ಸದ್ದು
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ಹೊಸ ಲೇಔಟ್ ನಿರ್ಮಾಣ ಮಾಡುವಲ್ಲಿ ನಗರಸಭೆ ನಿಯಮಗಳನ್ನು ಪಾಲನೆ ಮಾಡುವಲ್ಲಿ ವಿಫಲವಾಗಿದ್ದು, ಕಳಪೆ ಕಾಮಗಾರಿ ಹಾಗೂ ಸುಳ್ಳು ಮಾಹಿತಿ ನೀಡಿ ಲೇಔಟ್‌ಗಳನ್ನು ನಿರ್ಮಿಸುತ್ತಿರುವವರ ವಿರುದ್ಧ ನಗರಸಭೆಯ ಸದಸ್ಯರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಆಡಳಿತ ಮತ್ತು ವಿಪಕ್ಷ ಸದಸ್ಯರ ಮಧ್ಯೆ ವಾಗ್ವಾದ ನಡೆದಿದ್ದು, ಈ ಬಗ್ಗೆ ಪರಿಶೀಲನಗೆ ಅಧ್ಯಕ್ಷರನ್ನೊಳಗೊಂಡ ಸದಸ್ಯರ ಸಮಿತಿ ರಚಿಸಲು ಸಾಮಾನ್ಯ ಸಭೆಯಲ್ಲಿ ನಿರ್ಧರಿಸಲಾಗಿದೆ.
ದೇಹಕ್ಕೆ ಕ್ರೀಡೆ ವಿಟಮಿನ್ ಇದ್ದಂತೆ
ಕನ್ನಡಪ್ರಭವಾರ್ತೆ ಜಮಖಂಡಿ: ಪರಿಪೂರ್ಣ ಆರೋಗ್ಯವಂತರಾಗಿರಲು ದೇಹಕ್ಕೆ ಎಲ್ಲ ತರಹದ ವಿಟಮಿನ್‌ಗಳು ಅಗತ್ಯ. ಆ ನಿಟ್ಟಿನಲ್ಲಿ ಕ್ರೀಡೆಗಳು ವಿಟಮಿನ್‌ನಂತೆ ಕೆಲಸ ಮಾಡುತ್ತವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ಬಸಣ್ಣವರ ಹೇಳಿದರು. ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಬಸವಜ್ಯೋತಿ ಆಂಗ್ಲ ಮಾಧ್ಯಮ ಶಾಲೆಗಳ ಆಶ್ರಯದಲ್ಲಿ ಆಯೋಜಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ 2024-25ನೇ ಸಾಲಿನ ಬಾಲಕ-ಬಾಲಕಿಯರ ಜಮಖಂಡಿ ನಗರ ಪೂರ್ವ ವಲಯ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಗುಲಗಳಲ್ಲಿ ಮದುವೆ ಆಗುವವರು ಪುಣ್ಯವಂತರು
ಕನ್ನಡಪ್ರಭ ವಾರ್ತೆ ಇಳಕಲ್ಲ ದೇವಸ್ಥಾನಗಳಲ್ಲಿ ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮದುವೆಯಾಗುವವರು ಪುಣ್ಯವಂತರು. ಕಾರಣ ಅವರ ಮದುವೆ ಸ್ವರ್ಗದಲ್ಲಿ ಆದಂತೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಅಭಿಪ್ರಾಯಪಟ್ಟರು.
ಎಲ್ಲ ಕ್ಷೇತ್ರಗಳಿಗೆ ಮೀಸಲಾತಿ ಜಾರಿಯಾಗಲಿ
ಕನ್ನಡಪ್ರಭ ವಾರ್ತೆ ಬಾದಾಮಿ: ಸಂವಿಧಾನದ ಮೀಸಲಾತಿಯ ಪರಿಕಲ್ಪನೆ ಸಾರ್ವಜನಿಕವಾಗಿ ಎಲ್ಲ ಕ್ಷೇತ್ರಗಳಲ್ಲಿ ಜಾರಿಯಾದರೆ ಮಾತ್ರ ಡಾ.ಬಿ.ಆರ್. ಅಂಬೇಡ್ಕರ ಅವರು ಕಂಡಿರುವ ಕನಸು ನನಸಾಗಲು ಸಾಧ್ಯ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.
ಆಹಾರ ಸುರಕ್ಷತೆ: ಅಧಿಕಾರಿಗಳ ದಾಳಿ, ನೋಟಿಸ್ ಜಾರಿ
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಆಹಾರ ಸುರಕ್ಷತೆ ಆಂದೋಲನ ಹಿನ್ನಲೆಯಲ್ಲಿ ಬಾಗಲಕೋಟೆ ನಗರಸಭೆ ವ್ಯಾಪ್ತಿಯಲ್ಲಿನ ಹೋಟೆಲ್, ರೆಸ್ಟೋರೆಂಟ್, ಖಾನಾವಳಿ ಹಾಗೂ ಬೀದಿಬದಿ ಎಗ್‌ ರೈಸ್‌ ಅಂಗಡಿಗಳಿಗೆ ಜಿಲ್ಲಾ ಆಹಾರ ಸುರಕ್ಷತಾ ಪರಿಶೀಲನಾ ತಂಡ ದಾಳಿ ನಡೆಸಿ ಆಹಾರ ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಿತು.
ವುಶು ಕ್ರೀಡಾಕೂಟದ ನ್ಯಾನ್‌ಕ್ವಾನ್‌ ವಿಭಾಗದಲ್ಲಿ ಪ್ರಥಮ
ಕನ್ನಡಪ್ರಭ ವಾರ್ತೆ ಬಾಗಲಕೋಟೆಬಾಗಲಕೋಟ ಜಿಲ್ಲಾ ವುಶು ಸಂಸ್ಥೆ ಹಾಗೂ ತೋಟಗಾರಿಕೆ ವಿಶ್ವವಿದ್ಯಾಲಯ ಬಾಗಲಕೋಟ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ 23ನೇ ಕರ್ನಾಟಕ ರಾಜ್ಯ ವುಶು ಕ್ರೀಡಾಕೂಟದ ನ್ಯಾನ್‌ಕ್ವಾನ್‌ ವಿಭಾಗದಲ್ಲಿ ಬೆಂಗಳೂರಿನ ದೇಬನುಜ್ ಪ್ರಸನ್ನ ಪ್ರಥಮ ಸ್ಥಾನ, ಬಾಗಲಕೋಟೆಯ ವಿನಯ ಗರಸಂಗಿ ದ್ವಿತೀಯ ಸ್ಥಾನ ಹಾಗೂ ತೃತೀಯ ಸ್ಥಾನವನ್ನು ಬೆಂಗಳೂರಿನ ಖನ್ನಾ ಅಖಧಿ ಅವರು ಪಡೆದುಕೊಂಡರು.
ರಸ್ತೆ ದುರಸ್ತಿ, ಸ್ವಚ್ಛತೆ ಮಾಡಲು ನಿರ್ಣಯ
ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳ ದುರಸ್ತಿ ಹಾಗೂ ಸ್ವಚ್ಛತೆ ಮಾಡುವುದು, ಬಸವನಗರ ಮಹಾದ್ವಾರದಿಂದ ಒಳಗಿನ ಓಣಿಗೆ, ಸ್ಮಶಾನ ರಸ್ತೆಗೆ, ಕೆಂಗೇರಿಮಡ್ಡಿಗೆ ಮತ್ತು ಚೆನ್ನಮ್ಮ ವೃತ್ತದಿಂದ ರೇವಡಿಗಿಡದ ಮಹಾಲಿಂಗೇಶ್ವರ ದೇವಸ್ಥಾನದವರೆಗೆ ಬೀದಿ ದೀಪ ಅಳವಡಿಸುವುದು ಸೇರಿದಂತೆ ಇತರೆ ಕಾರ್ಯಗಳು ತುರ್ತು ಆಗಬೇಕು ಎಂದು ಸದಸ್ಯರು ನಿರ್ಣಯ ಮಾಡಿದರು.
  • < previous
  • 1
  • ...
  • 202
  • 203
  • 204
  • 205
  • 206
  • 207
  • 208
  • 209
  • 210
  • ...
  • 415
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved