• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಕ್ತದಲ್ಲಿ ಕೊಹ್ಲಿ ಭಾವಚಿತ್ರ ಬಿಡಿಸಿದ ಅಭಿಮಾನಿ

ಸ್ಪೋಟಕ ಬ್ಯಾಟ್ಸ್‌ಮನ್‌ ವಿರಾಟ್‌ ಕೊಹ್ಲಿಯ ಕೌಶಲ್ಯಯುತ ಆಟ ಮತ್ತು ನಾಯಕತ್ವಕ್ಕೆ ಮಾರು ಹೋಗಿರುವ ಶಿಕ್ಷಕ ತನ್ನದೇ ರಕ್ತದಲ್ಲಿ ಭಾವಚಿತ್ರ ಬಿಡಿಸಿದ್ದಾನೆ.

ರಜೆ ಮಜಾ: ಮಕ್ಕಳಿಗೆ ಆಗದಿರಲಿ ಪ್ರಾಣ ಸಜೆ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಬೇಸಿಗೆ ರಜೆ ಬಂತೆಂದರೆ ಮಕ್ಕಳಿಗೆ ಹೆಚ್ಚು ಉತ್ಸಾಹ, ಸಂತೋಷ. ಪಾಠದಿಂದ ಮುಕ್ತಿ ದೊರೆತು ಹಾಯಾಗಿ ಆಟದ ಜತೆಗೆ ಇನ್ನಿತರೆ ಚಟುವಟಿಕೆಗಳಲ್ಲಿ ತೊಡಗಲು ಅನುಕೂಲ ಎನ್ನುವ ಆಲೋಚನೆ ಮಕ್ಕಳದ್ದು. ಇನ್ನು ಪೋಷಕರಿಗೆ ಬೇಸಿಗೆ ರಜೆ ವೇಳೆ ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸಕ್ಕಿಂತ ಕ್ರೀಡೆ, ಮೆಂಟಲ್‌ ಆಬಿಲಿಟಿ, ಯೋಗ, ಬೇಸಿಗೆ ಶಿಬಿರ ಸೇರಿದಂತೆ ಇನ್ನಿತರೆ ಚಟುವಟಿಕೆಗಳಲ್ಲಿ ತೊಡಗುವಂತೆ ಮಾಡುವ ಆತುರ
ಭೀಕರ ಬರಗಾಲ : ಮತ್ತಷ್ಟು ಕುಸಿದ ಅಂತರ್ಜಲ

 ಭೀಕರ ಬರ, ಕಳೆದ ಒಂದೇ ವರ್ಷ ಮಳೆ ಕಡಿಮೆಯಾಗಿದ್ದಕ್ಕೆ ನದಿ, ಹಳ್ಳ ಕೊಳ್ಳಗಳು ಸೇರಿದಂತೆ ಜಲ ಮೂಲಗಳು ನೀರಿಲ್ಲದೇ ಬತ್ತಿ ಹೋಗಿವೆ. ಪರಿಣಾಮ ಜನ, ಜಾನುವಾರುಗಳು ಪರಿತಪಿಸುತ್ತಿವೆ 

ಸಾಮಾಜಿಕ ಕಾರ್ಯಗಳನ್ನು ರೂಢಿಸಿಕೊಳ್ಳಿ: ನಿವೃತ್ತ ಪ್ರೊ.ಅಶೋಕ್‌
ಕನ್ನಡ ಪ್ರಭ ವಾರ್ತೆ ಮುಧೋಳ:ಬೇರೆ ಬೇರೆ ಕ್ಷೇತ್ರಗಳಲ್ಲಿದ್ದರೂ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಿ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ.ಅಶೋಕ ಗಂಗಣ್ಣವರ ಹಳೇ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
4ಜನ ಕಳ್ಳರ ಬಂಧನ: 7 ಲಕ್ಷದ ಚಿನ್ನ, ನಗದು,ಬೈಕ್‌ ವಶ
ಕನ್ನಡಪ್ರಭ ವಾರ್ತೆ ಜಮಖಂಡಿ: ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾಲ್ಕು ಜನ ಕಳ್ಳರನ್ನು ಜಮಖಂಡಿ ಪೋಲಿಸರು ಬಂಧಿಸಿದ್ದಾರೆ. ಕಳೆದ ವರ್ಷ ಬಸ್ ನಿಲ್ದಾಣದಲ್ಲಿ ಚಿನ್ನಾಭರಣ ದೋಚಿದ್ದ ತಾಲೂಕಿನ ಹುಣಸಿಕಟ್ಟಿ ಗ್ರಾಮದ ಕರೆಪ್ಪ ತಳವಾರ ಬಂಧಿತ ಆರೋಪಿಯಾಗಿದ್ದಾನೆ. ಬಂಧಿತರಿಂದ ₹ 7 ಲಕ್ಷ ಮೌಲ್ಯದ 10 ತೊಲೆ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ವ್ಯಕ್ತಿಯೋರ್ವನಿಂದ ಚಿನ್ನದ ಆಭರಣ ದೋಚಿದ್ದ ಮೂವರನ್ನು ಬಂಧಿಸಲಾಗಿದೆ.
ಸಮೃದ್ಧ ಮಳೆ ಬೆಳೆಗಾಗಿ ವೃತಾಚರಣೆ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಗ್ರಾಮದೊಳಗೆ ರೋಗ ರುಜಿನಗಳು ಬರದಿರಲಿ, ಉತ್ತಮ ಮಳೆಯಾಗಿ ಚೆನ್ನಾಗಿ ಬೆಳೆಗಳು ಬಂದು ಲೋಕವೆಲ್ಲ ಸಮೃದ್ಧವಾಗಿರಲಿ ಎಂದು ಪ್ರಾರ್ಥಿಸಿ ಬಾಗಲಕೋಟೆ ತಾಲೂಕಿನ ಹೊಸ ಮುರನಾಳದಲ್ಲಿ ಶ್ರೀ ಗ್ರಾಮದೇವಿಗೆ ಉಡಿ ತುಂಬಿ ಗ್ರಾಮಸ್ಥರಿಂದ ಪ್ರಾರ್ಥನೆ ಸಲ್ಲಿಸಲಾಯಿತು. ಕಡೆವಾರದ ನಿಮಿತ್ತ ಗ್ರಾಮ ದೇವಿಗೆ ಗ್ರಾಮದ ಹಿರಿಯರು ವಿಶೇಷ ಪೂಜೆಯ ಮೂಲಕ ಉಡಿ ತುಂಬುವ ಕಾರ್ಯ ಅದ್ಧೂರಿಯಾಗಿ ನಡೆಸಿದರು.
ಪ್ರೆಸಿಡೆಂಟ್‌ ಎಲೆವನ್‌ ತಂಡಕ್ಕೆ ಎಸ್‌ಆರ್‌ಕೆ ಟ್ರೋಪಿ
ಕನ್ನಡಪ್ರಭ ವಾರ್ತೆ ಮಹಾಲಿಂಗಪುರ: ಯಾವುದೇ ಕ್ರೀಡೆ ಇರಲಿ ಭಾಗವಹಿಸುವುದು ಮುಖ್ಯ. ಎಲ್ಲರು ಗೆಲ್ಲುವುದಕ್ಕೆ ಆಟವಾಡುತ್ತಾರೆ, ಆದರೆ, ಗೆಲುವು ಎಲ್ಲರಿಗೂ ಸಿಗುವುದಿಲ್ಲ. ಯಾರು ಪರಿಶ್ರಮ ಪಡುತ್ತಾರೋ ಅರ್ಹವಾಗಿ ಗೆಲುವು ಪಡೆಯುತ್ತಾರೆ. ಕ್ರೀಡೆಯಲ್ಲಿ ಸೋಲು ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸಿದರೆ ಮಾನಸಿಕ ನೆಮ್ಮದಿ ಸಿಗುತ್ತದೆ ಎಂದು ಮುಧೋಳ ತಾಲೂಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರನ್ನ ಬೆಳಗಲಿಯ ಧರೆಪ್ಪ ಸಾಂಗ್ಲಿಕರ ಹೇಳಿದರು.
ಕೃತಿಕಾ ಮಳೆ ವಿಶ್ವಾಸ, ರೈತರಲ್ಲಿ ಮಂದಹಾಸ
ಕನ್ನಡಪ್ರಭ ವಾರ್ತೆ ಗುಳೇದಗುಡ್ಡಕಳೆದ ಬಾರಿಯ ಭೀಕರ ಬರದಿಂದ ಕಂಗೆಟ್ಟಿರುವ ರೈತರಿಗೆ ಈ ಬಾರಿ ಮುಂಗಾರು ಮಳೆ ಭರವಸೆ ಮೂಡಿಸಿದೆ. ವಾಡಿಕೆಗಿಂತ ಮುಂಚೆಯೇ ಎಲ್ಲೆಡೆ ಉತ್ತಮ ಮಳೆಯಾಗುತ್ತಿದೆ. ಇದೀಗ ಗುಳೇದಗುಡ್ಡ ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ಸುರಿದ ಭಾರೀ ವರ್ಷಧಾರೆ ರೈತರಲ್ಲಿ ಮಂದಹಾಸ ಮೂಡಿಸಿದೆ. ಈ ಕೃತಿಕಾ ಮಳೆಯ ಭರವಸೆಯಲ್ಲಿಯೇ ರೈತರು ಕೂಡ ಹುರುಪಿನಿಂದ ಮುಂಗಾರು ಬಿತ್ತನೆಗೆ ಸಿದ್ಧತೆ ನಡೆಸಿದ್ದಾರೆ.
ಆಧುನಿಕ ಭಾರತದ ಕನಸು ಕಂಡಿದ್ದ ರಾಜೀವ ಗಾಂಧಿ
ಸದೃಢ, ಆಧುನಿಕ ಭಾರತ ನಿರ್ಮಾಣದ ಕನಸು ಕಂಡು, ಆ ದಿಕ್ಕಿನಲ್ಲಿ ದೇಶವನ್ನು ಮುನ್ನಡೆಸಿದ ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆಯ ಅಪರೂಪದ ವ್ಯಕ್ತಿ, ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಅವರ ಕೊಡುಗೆಗಳು ಅನನ್ಯ ಎಂದು ಶಾಸಕ ಎಚ್.ವೈ.ಮೇಟಿ ಶ್ಲಾಘಿಸಿದರು.
7 ಗಂಟೆ ವಿದ್ಯುತ್‌ಗಾಗಿ ರೈತರ ಹೋರಾಟ
ಕಳೆದ ಒಂದು ವಾರದಿಂದ ನೀರಿಲ್ಲದೇ ಬೆಳೆದ ಬೆಳೆಗಳು ಒಣಗಿ ಹೋಗುತ್ತಿದ್ದು, ಜಿಲ್ಲಾಧಿಕಾರಿಗಳ ಆದೇಶದಂತೆ ಹೆಸ್ಕಾಂನವರು ನೀಡುತ್ತಿರುವ ಎರಡು ದಿನಕ್ಕೊಮ್ಮೆ ನಾಲ್ಕು ತಾಸು ವಿದ್ಯುತ್ ಸಾಕಾಗುತ್ತಿಲ್ಲ. ಬೆಳಗಾವಿ ಜಿಲ್ಲೆಯಂತೆ ತಮಗೂ 7 ಗಂಟೆ ವಿದ್ಯುತ್‌ ನೀಡುವಂತೆ ಆಗ್ರಹಿಸಿ ಜಮಖಂಡಿ-ಕಾಗವಾಡ ರಾಜ್ಯ ಹೆದ್ದಾರಿ ಬಂದ್ ಮಾಡಿ ರೈತರು ಮಂಗಳವಾರ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 202
  • 203
  • 204
  • 205
  • 206
  • 207
  • 208
  • 209
  • 210
  • ...
  • 338
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved