• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೊಬೈಲ್‌ ಗೀಳಿನಿಂದ ಮಕ್ಕಳು ಹಾಳು: ಗುರುಮಹಾಂತ ಶ್ರೀ
ಕನ್ನಡಪ್ರಭ ವಾರ್ತೆ ಇಳಕಲ್ಲ: ಪ್ರತಿಯೊಂದು ಶಾಲೆಗಳು ಮಕ್ಕಳಿಗೆ ಶಿಕ್ಷಣದ ಜೊತೆಗೆ ಅವರಿಗೆ ಸಂಸ್ಕಾರವನ್ನು ಸಹ ಕಲಿಸಬೇಕಾಗಿದೆ. ಇಂದು ಮೊಬೈಲ್‌ ಗೀಳಿನಿಂದ ಮಕ್ಕಳು ಹಾಳಾಗುತ್ತಿದ್ದಾರೆ ಎಂದು ಇಳಕಲ್ಲನ ವಿಜಯ ಮಹಾಂತೇಶ್ವರ ಮಠದ ಗುರುಮಹಾಂತ ಶ್ರೀಗಳು ಕಳವಳ ವ್ಯಕ್ತಪಡಿಸಿದರು.
ಜನತೆಗೆ ಸೌಲಭ್ಯ ನೀಡುವುದು ಪಕ್ಷದ ಉದ್ದೇಶ: ರಕ್ಷಿತಾ
ಜನರಿಗೆ ಸೌಲಭ್ಯ ಒದಗಿಸುವುದರ ಜೊತೆಗೆ ಮುಖ್ಯವಾಗಿ ಅವರ ಏಳಿಗೆ ಬಯಸುವುದು ಕಾಂಗ್ರೆಸ್ ಪಕ್ಷದ ಮೂಲ ಉದ್ದೇಶವಾಗಿದೆ. ರಾಜ್ಯದಲ್ಲಿ ಐದು ಗ್ಯಾರಂಟಿಗಳನ್ನು ಒಂದು ವರ್ಷಗಳ ಕಾಲ ನೀಡಿ ಯಶಸ್ವಿಯಾಗಿದೆ ಎಂದು ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರಕ್ಷಿತಾ ಭರತಕುಮಾರ ಈಟಿ ಹೇಳಿದರು.
ಹಳೆಯ ವಿದ್ಯಾರ್ಥಿನಿಯರಿಂದ ಶಿಕ್ಷಕರಿಗೆ ಗುರುವಂದನೆ
ಕನ್ನಡಪ್ರಭ ವಾರ್ತೆ ಇಳಕಲ್ಲ: ಯಾವುದೇ ಶಾಲೆ ಇರಲಿ ಶಾಲೆಯನ್ನು ಹಾಗೂ ಕಲಿಸಿದ ಗುರುಗಳನ್ನು ಮರೆಯುವಂತಹ ಕಾಲವಿದು. ಈ ಮಧ್ಯೆ ಕನ್ನಡ ಮಾಧ್ಯಮ ಪ್ರೌಢ ಶಾಲೆಯಾದ ಪಟ್ಟಣದ ಎಸ್.ಆರ್.ಕಂಠಿ ಪ್ರೌಢಶಾಲೆಯಲ್ಲಿ ೨೦೦೨-೦೩ ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿನಿಯರು ೨೧ ವರ್ಷದ ನಂತರ ಮತ್ತೆ ಶಿಕ್ಷಕರ ನೆನಪು ಮಾಡಿಕೊಂಡಿದ್ದಾರೆ.
ತ್ಯಾಗ ಮನೋಭಾವನೆಯೇ ಲಿಂಗ ಸ್ವರೂಪ: ಗುರುಮಹಾಂತ ಶ್ರೀ
ಕನ್ನಡಪ್ರಭ ವಾರ್ತೆ ಹುನಗುಂದ: ಪ್ರತಿ ಮನುಷ್ಯನಲ್ಲಿ ಸಹಜವಾದ ಬೇಕು ಬೇಡಿಕೆ, ಹೆಜ್ಜೆ-ಹೆಜ್ಜೆಗೂ ಬಂದೊದಗುವ ಸವಾಲುಗಳನ್ನು ಎದುರಿಸಿ, ನಿತ್ಯ ಲಿಂಗ ಪೂಜೆಯಿಂದ ಹೊರಹೊಮ್ಮುವ ದಿಟ್ಟ ನಿರ್ಧಾರ ತ್ಯಾಗ ಮನೋಭಾವನೆಯೇ ದೇವ ಮತ್ತು ಲಿಂಗ ಸ್ವರೂಪವಾಗುತ್ತದೆ ಎಂದು ಚಿತ್ತರಗಿ ಸಂಸ್ಥಾನಮಠ ಹುನಗುಂದ ಗುರುಮಹಾಂತ ಸ್ವಾಮೀಜಿ ಹೇಳಿದರು.
ರೈತರಿಗೆ ಬೀಜ,ಗೊಬ್ಬರ ವಿತರಣೆಗೆ ಸಿದ್ಧ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಪ್ರಸಕ್ತ ಮುಂಗಾರು ಹಂಗಾಮಿಗೆ ಅನುಕೂಲವಾಗುವಂತೆ ಜಿಲ್ಲೆಯ ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ಪೂರೈಕೆಗೆ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಾನಕಿ.ಕೆ.ಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪುಟ...3ಕ್ಕೆಆಧ್ಯಾತ್ಮ, ಆಯುರ್ವೇದ ವಿಶ್ವಕ್ಕೆ ಭಾರತದ ಕೊಡುಗೆ
ಕನ್ನಡಪ್ರಭ ವಾರ್ತೆ ಬಾದಾಮಿ:ನಮ್ಮೊಳಗಿನ ಅರಿವೇ ಆಧ್ಯಾತ್ಮ ಜ್ಞಾನವೇ ಆಧ್ಯಾತ್ಮ. ಆತ್ಮದ ಪರಿಜ್ಞಾನದ ಪರಿಪೂರ್ಣ ತಿಳಿವಳಿಕೆಯನ್ನು ಅರಿತುಕೊಂಡು ನಿತ್ಯ ಸುಖಿಯಾಗಿ ಆನಂದ ಅನುಭವಿಸುವುದೇ ಆಧ್ಯಾತ್ಮ ಎಂದು ಆಧ್ಯಾತ್ಮದ ಪ್ರಕಾರವನ್ನು ಶಿವಯೋಗ ಮಂದಿರ ಸಂಸ್ಥೆಯ ಉಪಾಧ್ಯಕ್ಷ ಸದಾಶಿವ ಸ್ವಾಮೀಜಿ ವಿವರಿಸಿದರು.
ಮಲ್ಲಮ್ಮನವರ ಜೀವನ ಮಹಿಳೆಯರಿಗೆ ಸ್ಫೂರ್ತಿ: ವೇಮನಾನಂದ ಶ್ರೀ
ಬಾದಾಮಿ ನಗರದ ಹೇಮರಡ್ಡಿ ಮಲ್ಲಮ್ಮ ಸಮುದಾಯ ಭವನದಲ್ಲಿ ಹೇಮ ವೇಮ ಚಾರಿಟೇಬಲ್ ಸಂಸ್ಥೆಯ ಸಹಯೋಗದಲ್ಲಿ ಮಹಾಸಾಧ್ವಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ 602ನೇ ಜಯಂತ್ಯುತ್ಸವ ಕಾರ್ಯಕ್ರಮ ನಡೆಯಿತು.
ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ವಿವಿಧ ಸಂಘಟನೆಗಳ ಪ್ರತಿಭಟನೆ
ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ಪಟ್ಟಣದಲ್ಲಿ ಬೀಳಗಿ ತಾಲೂಕು ಗಂಗಾಮತಸ್ಥರ ಕ್ಷೇಮಾಭಿವೃದ್ಧಿ ಸಂಘ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಹಿರೇಹಳ್ಳದ ದಿಡಗಿನ ಜಲಪಾತಕ್ಕೆ ಜೀವಕಳೆ
ಗುಳೇದಗುಡ್ಡ: ನಾಲ್ಕೈದು ದಿನಗಳಿಂದ ಉತ್ತಮ ಮಳೆ ಸುರಿಯುತ್ತಿರುವುದರಿಂದ ಕೋಟೆಕಲ್-ಗುಳೇದಗುಡ್ಡ ಹಿರೇಹಳ್ಳದ ದಿಡಗಿನ ಜಲಪಾತ ಮೈದುಂಬಿ ಹರಿಯುತ್ತಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ.
ಜೈನ ಧರ್ಮದ ಸಂಪ್ರದಾಯಗಳು ಸರ್ವಶ್ರೇಷ್ಠ: ಆನಂದ ನ್ಯಾಮಗೌಡ
ಗಾಂಧೀಜಿಯವರ ಅಹಿಂಸೆ ತತ್ವದಿಂದಲೇ ಭಾರತಕ್ಕೆ ಸ್ವಾತಂತ್ರ್ಯ ದೊರಕಿದ್ದು, ಜೈನ ಧರ್ಮದ ಆಚಾರ ವಿಚಾರ ಆಚರಣೆಯಿಂದ ಸರ್ವರು ನೆಮ್ಮದಿಯ ಜೀವನ ಸಾಗಿಸಲು ಸಾಧ್ಯವಿದೆ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿದರು.
  • < previous
  • 1
  • ...
  • 203
  • 204
  • 205
  • 206
  • 207
  • 208
  • 209
  • 210
  • 211
  • ...
  • 338
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved