• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಿಗೆ ಆಸ್ತಿ ಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾಗಿಸಿ
ಈಗಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಗುವಿನ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರದ ಜೊತೆಗೆ ಪಾಲಕರ ಪಾತ್ರವೂ ಮಹತ್ವದ್ದಾಗಿದೆ. ಅದಲ್ಲದೇ ಮಕ್ಕಳಿಗೆ ಆಸ್ತಿ ಮಾಡುವ ಬದಲು ಮಕ್ಕಳನ್ನು ಆಸ್ತಿಯನ್ನಾಗಿ ಮಾಡಿ ಎಂದು ವಿದ್ಯಾರ್ಥಿ ಕಲ್ಯಾಣಾಧಿಕಾರಿ ಹಾಗೂ ಜೀವಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಆರ್.ಗಿರೀಶ ಹೇಳಿದರು.
ಕೋಟೆಕಲ್ಲ ಗ್ರಾಪಂ ಲೋಕಾರ್ಪಣೆಗೆ ಕೂಡಿ ಬಾರದ ಕಾಲ
ಸದ್ಯ ಇರುವ ಕಟ್ಟಡ ಒಂದಿಬ್ಬರೇ ಕುಳಿತುಕೊಂಡು ಕೆಲಸ ಮಾಡುವಷ್ಟು ಸ್ಥಳಾವಕಾಶವಿದ್ದರೂ ಸದಸ್ಯರ ಮಧ್ಯೆ ಹೊಂದಾಣಿಕೆ ಇಲ್ಲದ ಕಾರಣ ₹42 ಲಕ್ಷ ವೆಚ್ಚದಲ್ಲಿ ಕಾಮಗಾರಿ ಪೂರ್ಣಗೊಂಡರೂ ಕೋಟೆಕಲ್ಲ ಗ್ರಾಪಂ ನೂತನ ಕಟ್ಟಡಕ್ಕೆ ಉದ್ಘಾಟನೆ ಭಾಗ್ಯ ದೊರೆತಿಲ್ಲ. ಇದರಿಂದ ಸಾರ್ವಜನಿಕರು ಗ್ರಾಪಂ ಒಳಗೆ ಕಾಲಿಡಲು ಆಗದೇ ತೀವ್ರ ತೊಂದರೆ ಅನುಭವಿಸುವಂತಾಗಿದೆ.
ವಿದ್ಯುತ್ ಬಿಲ್ ಹೆಚ್ಚುವರಿ ಬಾಕಿ ಹಣ ಕಟ್ಟಲು ನೇಕಾರರ ನಿರ್ಧಾರ
ರಾಜ್ಯದ ನೇಕಾರರಿಗೆ ಏಪ್ರಿಲ್ ೨೦೨೩ ರಿಂದ ಸೆಪ್ಟೆಂಬರ್ ೨೦೨೩ರವರೆಗಿನ ನೇಕಾರರಿಗೆ ಹೆಚ್ಚಿನ ವಿದ್ಯುತ್ ಬಿಲ್ನಲ್ಲಿ ಹೆಚ್ಚುವರಿ ಶುಲ್ಕವಾಗಿದ್ದನ್ನು ವಿರೋಧಿಸಿ ಕಳೆದ ೧೦ ತಿಂಗಳಿಂದ ಬಿಲ್ ಹಣ ನೀಡುವುದಿಲ್ಲ ಎಂದು ಬಿಗಿಪಟ್ಟು ಹಿಡಿದಿದ್ದ ನೇಕಾರರು ತಮ್ಮ ಪಟ್ಟು ಸಡಿಲಿಸಿ ಒಮ್ಮತದಿಂದ ಎಲ್ಲರೂ ವಿದ್ಯುತ್ ಶುಲ್ಕ ತುಂಬಲು ಮುಂದಾಗಿದ್ದಾರೆ.
ಬಿಜೆಪಿಯಿಂದ ಸದೃಢ, ಸಮರ್ಥ ಆಡಳಿತ
ಬಿಜೆಪಿ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾಗಿ ದೇಶದಲ್ಲಿ ಸದೃಢ ಹಾಗೂ ಸಮರ್ಥ ಆಡಳಿತ ನೀಡುತ್ತಿದೆ. ಬಿಜೆಪಿ ರಾಷ್ಟ್ರೀಯ ಸದಸ್ಯತ್ವ ಅಭಿಯಾನ ಮತ್ತೊಂದು ದಾಖಲೆಯಾಗಲಿ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.
ಗಲಭೆ ಸೃಷ್ಟಿಸಲು ಯತ್ನಿಸಿದವರ ವಿರುದ್ಧ ಕ್ರಮವಾಗಲಿ
ಆ.30ರಂದು ಗುಳೇದಗುಡ್ಡ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ದಿನ ಗಲಭೆ ಸೃಷ್ಟಿಸಲು ಗೂಂಡಾಗಳನ್ನು ಕರೆಸಿದ ಘಟನೆ ಹೇಯ ಕೃತ್ಯವಾಗಿದೆ. ಈ ಘಟನೆಯನ್ನು ಖಂಡಿಸುತ್ತೇವೆ. ಈ ಘಟನೆಗೆ ಕುಮ್ಮಕ್ಕು ಕೊಟ್ಟ ತಪ್ಪಿತಸ್ಥರು ಯಾರೇ ಆಗಿದ್ದರೂ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ಪಕ್ಷದ ಮುಖಂಡರು ಆಗ್ರಹಿಸಿದರು.
ನಾಗಲೋಟಿಮಠ ನಮ್ಗೆ ಪ್ರೇರಣೆ
ಜೀವನದ ಮೌಲ್ಯಗಳನ್ನು ಬದುಕಿ ತೋರಿದ ವೈದ್ಯವಿಜ್ಞಾನಿ ಲಿಂಗೈಕ್ಯ ಡಾ.ಸ.ಜ.ನಾಗಲೋಟಿಮಠ ಅವರು ಸರಳ, ಸಜ್ಜನಿಕೆಗೆ ಹೆಸರಾಗಿದ್ದರು. ಅತ್ಯುತ್ತಮ ವೈದ್ಯ ಸಾಹಿತಿಯಾಗಿಯೂ ಸಾರಸ್ವತ ಲೋಕದ ಅಗ್ರಮಾನ್ಯರೆನಿಸಿಕೊಂಡಿದ್ದರು. ಕನ್ನಡ ಸಾಹಿತ್ಯ ಲೋಕದಲ್ಲಿ ಅವರದು ಶಾಶ್ವತ ಸ್ಥಾನ ಪಡೆದ ಅವರ ನಿರಾಡಂಬರ ಜೀವನ ನಮಗೆಲ್ಲಾ ಪ್ರೇರಣೆಯಾಗಿದೆ ಎಂದು ಹಿರಿಯ ಸಾಹಿತಿ ಬನಹಟ್ಟಿ ಜಯವಂತ ಕಾಡದೇವರ ಬಣ್ಣಿಸಿದರು.
ನಾನು ತಪ್ಪು ಮಾಡಿಲ್ಲ, ಮಾಡಿದ್ರೆ ತನಿಖೆಗೆ ಸಿದ್ಧ
ನಾನು ಯಾವುದೇ ತಪ್ಪು ಮಾಡಿಲ್ಲ. ನಮಗೆ ಯಾವುದೇ ನೋಟಿಸ್ ಬಂದಿಲ್ಲ. ಪ್ರಾಸಿಕ್ಯೂಷನ್ ಸೇರಿ ಯಾವುದೇ ತನಿಖೆಗೂ ಸಿದ್ಧವಾಗಿದ್ದೇನೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.
ತಪ್ಪಿತಸ್ಥರು ಯಾರೇ ಆಗಿದ್ರು ಕ್ರಮವಾಗಲಿ
ಆ.30 ರಂದು ಗುಳೇದಗುಡ್ಡ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ದಿನ ಗಲಭೆ ಸೃಷ್ಟಿಸಲು ಗೂಂಡಾಗಳನ್ನು ಕರೆಸಿದ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಉಳಿದ ನಾಲ್ವರು ಆರೋಪಿಗಳನ್ನು ಬಂಧಿಸಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಬಾದಾಮಿ ತಾಲೂಕು ಕಾಂಗ್ರೆಸ್ ಪಕ್ಷದ ಮುಖಂಡರು ಭಾನುವಾರ ಪಿ.ಎಸ್.ಐ.ವಿಠ್ಠಲ ನಾಯಕ ಅವರಿಗೆ ಮನವಿ ಸಲ್ಲಿಸಿದರು.
ಅರಿತು ನಡೆದರೇ ಮಾತ್ರ ಸಂಸಾದರಲ್ಲಿ ನೆಮ್ಮದಿ ಸಾಧ್ಯ
ಸತಿ-ಪತಿಗಳು ಒಬ್ಬರನೊಬ್ಬರು ಅರಿತುಕೊಂಡು ಸುಖವಾಗಿ ಸಂಸಾರ ಸಾಗಿಸಲಿ ಎಂದು ಹುನಗುಂದದ ಗಚ್ಚಿನಮಠದ ಅಮರೇಶ್ವರ ದೇವರು ಹೇಳಿದರು.
ಬಲಿಷ್ಠ ಹಿಂದೂ ರಾಷ್ಟ್ರ ನಿರ್ಮಾಣದಲ್ಲಿ ನಮ್ಮೆಲ್ಲರ ಪಾತ್ರ ಮುಖ್ಯ
ಬಲಿಷ್ಠ ಹಿಂದೂ ರಾಷ್ಟ್ರ ನಿರ್ಮಾಣದಲ್ಲಿ ನಮ್ಮೆಲ್ಲರ ಪಾತ್ರ ಮುಖ್ಯವಾಗಿದೆ ಎಂದು ವಿಶ್ವ ಹಿಂದೂ ಪರಿಷತ್ತಿನ ಬೆಳಗಾವಿ ವಿಭಾಗದ ಸಹ ಮಂತ್ರಿ ಹಾಗೂ ಪ್ರಾಂತ ಗೋ ರಕ್ಷಾ ಸಹ ಪ್ರಮುಖರಾದ ವಿಠ್ಠಲಜೀ ಮಾಳಿ ಹೇಳಿದರು.
  • < previous
  • 1
  • ...
  • 203
  • 204
  • 205
  • 206
  • 207
  • 208
  • 209
  • 210
  • 211
  • ...
  • 415
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved