ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಧ್ಯವರ್ತಿಗಳ ಮೊರೆ ಹೋಗಬೇಡಿ: ಸತೀಶ ಬೇವೂರ
ಲೋಕಾಪುರ ಉಪತಹಸೀಲ್ದಾರ್ ಸತೀಶ ಬೇವೂರ ನೇತೃತ್ವದಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಜರುಗಿತು.
ವಚನಕ್ಕಾಗಿ ಬದುಕನ್ನೇ ಸವೆಸಿದ ಡಾ.ಹಳಕಟ್ಟಿ: ಈರಣ್ಣ ಶಿರಹಟ್ಟಿ
ಬನಹಟ್ಟಿಯ ಮುಮುಕ್ಷ ಮಠದಲ್ಲಿ ವಚನ ಸಾಹಿತ್ಯ ಸಂರಕ್ಷಣೆ ದಿನಾಚರಣೆ ಜರುಗಿತು.
ಹಳಕಟ್ಟಿ ವ್ಯಕ್ತಿಯಲ್ಲ, ಲಿಂಗಾಯತರ ಬಹುದೊಡ್ಡ ಶಕ್ತಿ: ಪ್ರೊ.ಆರ್ .ಎಚ್. ತಿಗಡಿ
ಭೈರನಹಟ್ಟಿ ಶ್ರೀ ದೊರೆಸ್ವಾಮಿ ವಿರಕ್ತಮಠದಲ್ಲಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಡಾ. ಫ.ಗು. ಹಳಕಟ್ಟಿಯವರ 144ನೇ ಜಯಂತಿ ಅಂಗವಾಗಿ ನಡೆದ ವಚನ ಸಂರಕ್ಷಣೆ ದಿನ ಹಾಗೂ ಏಕೀಕರಣ ಯೋಧರ ಯಶೋಗಾಥೆ-16 ಕಾರ್ಯಕ್ರಮ ಜರುಗಿತು.
ಹುಟ್ಟು, ಸಾವು ತಡೆಯುವ ಶಕ್ತಿ ವೈದ್ಯರಲ್ಲಿದೆ: ಎಚ್.ವೈ. ಮೇಟಿ
ವೈದ್ಯ ಪದ್ಧತಿಯ ತತ್ವ ಸಿದ್ಧಾತಗಳನ್ನು ಅಳವಡಿಸಿಕೊಂಡು ವೈದ್ಯಕೀಯ ವೃತ್ತಿ ಪಾವಿತ್ರ್ಯತೆ ಕಾಪಾಡಿ. ಶಾಸಕ ಎಚ್.ವೈ. ಮೇಟಿ ಹೇಳಿದರು.
ಬಿಡಿಸಿಸಿ ಎಟಿಎಂ ಸ್ಥಗಿತ, ಗ್ರಾಹಕರ ಪರದಾಟ
ಸಾವಳಗಿ: ಹದಿನೈದು ದಿನದಿಂದ ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಸಾವಳಗಿ ಶಾಖೆಯಲ್ಲಿನ ಎಟಿಎಂ ಸ್ಥಗಿತವಾಗಿದ್ದು, ಗ್ರಾಹಕರು ಪರದಾಡುವಂತಾಗಿದೆ.
ರಾಜ್ಯಮಟ್ಟದ ವ್ಹಾಲಿಬಾಲ್ ಪಂದ್ಯಾವಳಿ: ಮೈಸೂರು ಎಂಎಂಸಿ ತಂಡಗಳು ಚಾಂಪಿಯನ್
ತೇರದಾಳದ ದಾನಿಗೊಂಡ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಮೂರು ದಿನಗಳ ಕಾಲ ಜರುಗಿದ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ರಾಜ್ಯಮಟ್ಟದ ವ್ಹಾಲಿಬಾಲ್ ಪಂದ್ಯಾವಳಿಯಲ್ಲಿ ಮೈಸೂರಿನ ಎಂಎಂಸಿ ಪುರುಷ ಹಾಗೂ ಮಹಿಳಾ ತಂಡಗಳು ಚಾಂಪಿಯನ್ಶಿಪ್ ಪಟ್ಟ ಅಲಂಕರಿಸಿದವು.
ಜನಮನಗೆದ್ದ ಮಹಾ ಶಕ್ತಿ ವೀರಭದ್ರ ಯಕ್ಷಗಾನ ಪ್ರದರ್ಶನ
ಲೋಕಾಪುರದಲ್ಲಿ ನಡೂರು, ಮಂದಾರ್ತಿಯ ಮಹಾಗಣಪತಿ ಯಕ್ಷಗಾನ ಮಂಡಳಿ ಕಲಾವಿದರು, ಮಹಾಶಕ್ತಿ ವೀರಭದ್ರ ಯಕ್ಷಗಾನ ಪ್ರದರ್ಶಿಸಿದರು.
ರನ್ನ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಮತ್ತೆ ಯತ್ನ
ಮುಧೋಳ ತಾಲೂಕು ರನ್ನ ನಗರದ ರೈತರ ಸಹಕಾರಿ ಸಕ್ಕರೆ ಕಾರ್ಖಾನೆ ಖಾಸಗಿಯವರಿಗೆ ಗುತ್ತಿಗೆ ನೀಡುವ ಇದುವರೆಗಿನ ಪ್ರಯತ್ನಗಳು ಫಲ ನೀಡದ ಕಾರಣ ಟೆಂಡರ್ನಲ್ಲಿ ಕೆಲ ಷರತ್ತು ಮತ್ತು ನಿಬಂಧನೆಗಳನ್ನು ಮಾರ್ಪಾಡು ಮಾಡಿ ಮತ್ತೆ ಟೆಂಡರ್ ಕರೆಯಲು ಸಚಿವ ಸಂಪುಟ ಅನುಮೋದನೆ ನೀಡಿದೆ.
ಗುಣಮಟ್ಟದ ಶಿಕ್ಷಣದೊಂದಿಗೆ ಪ್ರಜ್ಞಾವಂತ ಪ್ರಜೆಗಳಾಗಿ: ಶಾಸಕ ಚಿಮ್ಮನಕಟ್ಟಿ
ಬಾಲಕಿಯರ ಶೈಕ್ಷಣಿಕ ಜೀವನ ಬಹಳಷ್ಟು ಸುಧಾರಣೆ ಜತೆಗೆ ಪ್ರಜ್ಞಾವಂತ ಪ್ರಜೆಗಳಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.
ಸಾಧನೆ ಸಾಧಕನ ಸೊತ್ತು, ಹೊರತು ಸೋಮಾರಿಯದ್ದಲ್ಲ: ಡಾ.ಜಿ.ಪೂರ್ಣಿಮಾ
ಯಲ್ಲಟ್ಟಿಯ ಕೊಣ್ಣೂರ ವಿಜ್ಞಾನ ಮತ್ತು ವಾಣಿಜ್ಯ ಪಿಯು ಕಾಲೇಜಿನಲ್ಲಿ ಫ್ರೇಶರ್ಸ್ ಡೇ ಕಾರ್ಯಕ್ರಮಕ್ಕೆ ಡಾ.ಜಿ. ಪೂರ್ಣಿಮಾ ಚಾಲನೆ ನೀಡಿದರು.
< previous
1
...
203
204
205
206
207
208
209
210
211
...
379
next >
Top Stories
ನಮ್ಮ ದಾಂಪತ್ಯವನ್ನು ಪುನರ್ ನಿರ್ಮಿಸುತ್ತೇವೆ : ಅಜಯ್ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್ಐಟಿ?
ಐಪಿಎಲ್ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !