• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆರೆಯಲ್ಲಿ ಈಜಲು ಹೋದ ಬಾಲಕರಿಬ್ಬರು ನೀರುಪಾಲು
ಈಜಲು ತೆರಳಿದ್ದ ಇಬ್ಬರು ಬಾಲಕರು ಕೆರೆಯಲ್ಲಿ ಮುಳುಗಿ ನೀರುಪಾಲಾದ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿ ಕೆರೆಯಲ್ಲಿ ಸೋಮವಾರ ನಡೆದಿದೆ.
ಹೆಣ್ಮಕ್ಕಳ ಮೇಲಿನ ಕ್ರೌರ್ಯಕ್ಕೆ ಕಡಿವಾಣ ಹಾಕಲಿ: ಹನೀಫಾ ಹುಣಚಗಿ
ಒಂದು ತಿಂಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ಹೆಣ್ಣುಮಕ್ಕಳ ಸರಣಿ ಕೊಲೆಗಳು ನಾಗರಿಕ ಸಮಾಜದಲ್ಲಿ ಭೀತಿ ಹುಟ್ಟಿಸಿದೆ. ಸರ್ಕಾರ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಇಳಕಲ್ಲಿನ ಜಮಾಅತೆ ಇಸ್ಲಾಮಿ ಮಹಿಳಾ ವಿಭಾಗದ ಸಂಚಾಲಕಿ ಹನೀಫಾ ಹುಣಚಗಿ ತಿಳಿಸಿದರು.
ವ್ಯಸನಮುಕ್ತ ಸಮಾಜಕ್ಕೆ ಮಹಾಂತ ಶ್ರೀಗಳ ಅನನ್ಯ ಸೇವೆ: ಗುರುಸಿದ್ದರಾಜಯೋಗೇಂದ್ರ ಸ್ವಾಮೀಜಿ
ಹುನಗುಂದ ಪಟ್ಟಣದ ಬಸವ ಮಂಟಪದಲ್ಲಿ ಭಾನುವಾರ ಶಿವಾನುಭವ ಶಿಬಿರ ಮಂಗಲ ಸಮಾರಂಭ ಹಾಗೂ ಮಹಾಂತ ಶಿವಯೋಗಿಗಳ ಆರನೇ ಶರಣೋತ್ಸವ ಕಾರ್ಯಕ್ರಮ ಜರುಗಿತು.
ಮಳೆ ನೀರಿನಿಂದ ಗಾಯತ್ರಿ ನಗರ ಜಲಾವೃತ
ಗುಳೇದಗುಡ್ಡ: ಶನಿವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಪಟ್ಟಣದ ಕಮತಗಿ ರಸ್ತೆಗೆ ಹೊಂದಿಕೊಂಡ ನೇಕಾರರ ಗಾಯತ್ರಿ ನಗರದ ಮನೆಗಳ ಸುತ್ತಲೂ ಭಾರಿ ಪ್ರಮಾಣದಲ್ಲಿ ಮಳೆ ನೀರು ಸಂಗ್ರಹವಾಗಿ ಈ ಪ್ರದೇಶ ಸಂಪೂರ್ಣ ಜಲಾಮಯಗೊಂಡಿತ್ತು.
ಜ್ಞಾನ ದಾನ ಮಾಡಿದಷ್ಟು ಹೆಚ್ಚುತ್ತದೆ: ಡಾ.ಸಿದ್ಧರಾಮ ಶ್ರೀ
ಬೀಳಗಿಯ ಸಿದ್ದೇಶ್ವರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ 1974-75ನೇ ಸಾಲಿನ 10ನೇ ತರಗತಿಯ ವಿದ್ಯಾರ್ಥಿಗಳಿಂದ ಭಾನುವಾರ ಗುರುವಂದನೆ ಕಾರ್ಯಕ್ರಮ ನಡೆಯತು.
ಗತಕಾಲದ ವೈಭವ ತಿಳಿಸುವ ವಸ್ತುಸಂಗ್ರಹಾಲಯ: ಗೋವರ್ಧನ ಪಿ.ಬಿ.
ಪುರಾತತ್ವ ವಸ್ತು ಸಂಗ್ರಹಾಲಯಗಳು ಗತಕಾಲದ ವೈಭವ ತಿಳಿಸುವುದಲ್ಲದೆ ಶೈಕ್ಷಣಿಕ ಹಾಗೂ ಸಂಶೋಧನೆಯ ಕೇಂದ್ರಗಳಾಗಿವೆ ಎಂದು ಬಾದಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಗೋವರ್ಧನ ಪಿ.ಬಿ. ಅಭಿಪ್ರಾಯಪಟ್ಟರು.
1974ರ ಬ್ಯಾಚ್‌ ಎಸ್ಎಸ್‌ಎಲ್ಸಿ ವಿದ್ಯಾರ್ಥಿಗಳಿಂದ ಗುರುವಂದನೆ
ಅಂಜುಮನ್ ಶಿಕ್ಷಣ ಸಂಸ್ಥೆಯ ಇಳಕಲ್ಲಿನ ಎಸ್‌.ಎಂ.ಎಸ್‌. ಖಾದ್ರಿ ಪ್ರೌಢಶಾಲೆಯಲ್ಲಿ ೧೯೭೪ರಲ್ಲಿ ಎಸ್.ಎಸ್.ಎಲ್.ಸಿ ಮುಗಿಸಿದ ವಿದ್ಯಾರ್ಥಿಗಳು ಗುರುವಂದನೆ ಹಾಗೂ ಸುವರ್ಣ ಮಹೋತ್ಸವ ಸ್ನೇಹ ಸಮ್ಮಳನ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ಹೆರಿಗೆ ಸಮಯದಲ್ಲಿ ಶೂಶ್ರೂಷಕಿಯರ ಪಾತ್ರ ಪ್ರಮುಖ:ಡಾ.ಭಾಗ್ಯಶ್ರೀ ಬೆಂಡಿಗೇರಿ
ಬಾಗಲಕೋಟೆಯ ಬಿವಿವಿಎಸ್ ವಿಜ್ಞಾನ ಮಹಾವಿದ್ಯಾಲಯದ ಪ್ರಸವ ಮತ್ತು ಸ್ತ್ರೀರೋಗ ಶಾಸ್ತ್ರ ವಿಭಾಗದ ವತಿಯಿಂದ ಅಂತಾರಾಷ್ಟ್ರೀಯ ಶುಶ್ರೂಷಕಿಯರ ದಿನಾಚರಣೆಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರದಲ್ಲಿ ಹಮ್ಮಿಕೊಳ್ಳಲಾಯಿತು.
ನನ್ನ ರಾಜಕೀಯ ಜೀವನಕ್ಕೆ ಕಾಲೇಜು ಪ್ರೇರಣೆ: ಶಿವರಾಜ ತಂಗಡಗಿ
ನಾನಿಂದು ರಾಜಕೀಯ ಜೀವನದಲ್ಲಿ ಇಷ್ಟು ಎತ್ತರಕ್ಕೆ ಬೆಳೆಯಲು ನಾನು ಶಾಲೆ ಕಲಿತ ಈ ಕಾಲೇಜು ಚುನಾವಣೆಯೇ ನನಗೆ ಪ್ರೇರಣೆ ಎಂದು ಕನ್ನಡ ಮತ್ತು ಸಂಸ್ಕೃತಿಕ ಸಚಿವ ಶಿವರಾಜ ತಂಗಡಗಿ ತಿಳಿಸಿದರು.
ಪ್ರತಿಭೆ ಮಕ್ಕಳ ವ್ಯಕ್ತಿತ್ವ ರೂಪಿಸುತ್ತದೆ: ನಂದನೂರ
ಶಿಕ್ಷಕರು ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಪರಿಹಾರ ಬೋಧನೆ ಮಾಡಿರುವುದರಿಂದ ಜಿಲ್ಲೆಯ ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಳವಾಗಿದ್ದು, ಪ್ರತಿಭೆ ಮಕ್ಕಳ ವ್ಯಕ್ತಿತ್ವ ರೂಪಿಸುತ್ತದೆ ಎಂದು ಜಿಲ್ಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪನಿರ್ದೇಶಕ ಬಿ.ಕೆ. ನಂದನೂರ ಹೇಳಿದರು.
  • < previous
  • 1
  • ...
  • 204
  • 205
  • 206
  • 207
  • 208
  • 209
  • 210
  • 211
  • 212
  • ...
  • 338
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved