• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾನು ತಪ್ಪು ಮಾಡಿಲ್ಲ, ಮಾಡಿದ್ರೆ ತನಿಖೆಗೆ ಸಿದ್ಧ
ನಾನು ಯಾವುದೇ ತಪ್ಪು ಮಾಡಿಲ್ಲ. ನಮಗೆ ಯಾವುದೇ ನೋಟಿಸ್ ಬಂದಿಲ್ಲ. ಪ್ರಾಸಿಕ್ಯೂಷನ್ ಸೇರಿ ಯಾವುದೇ ತನಿಖೆಗೂ ಸಿದ್ಧವಾಗಿದ್ದೇನೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.
ತಪ್ಪಿತಸ್ಥರು ಯಾರೇ ಆಗಿದ್ರು ಕ್ರಮವಾಗಲಿ
ಆ.30 ರಂದು ಗುಳೇದಗುಡ್ಡ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ದಿನ ಗಲಭೆ ಸೃಷ್ಟಿಸಲು ಗೂಂಡಾಗಳನ್ನು ಕರೆಸಿದ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಉಳಿದ ನಾಲ್ವರು ಆರೋಪಿಗಳನ್ನು ಬಂಧಿಸಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಬಾದಾಮಿ ತಾಲೂಕು ಕಾಂಗ್ರೆಸ್ ಪಕ್ಷದ ಮುಖಂಡರು ಭಾನುವಾರ ಪಿ.ಎಸ್.ಐ.ವಿಠ್ಠಲ ನಾಯಕ ಅವರಿಗೆ ಮನವಿ ಸಲ್ಲಿಸಿದರು.
ಅರಿತು ನಡೆದರೇ ಮಾತ್ರ ಸಂಸಾದರಲ್ಲಿ ನೆಮ್ಮದಿ ಸಾಧ್ಯ
ಸತಿ-ಪತಿಗಳು ಒಬ್ಬರನೊಬ್ಬರು ಅರಿತುಕೊಂಡು ಸುಖವಾಗಿ ಸಂಸಾರ ಸಾಗಿಸಲಿ ಎಂದು ಹುನಗುಂದದ ಗಚ್ಚಿನಮಠದ ಅಮರೇಶ್ವರ ದೇವರು ಹೇಳಿದರು.
ಬಲಿಷ್ಠ ಹಿಂದೂ ರಾಷ್ಟ್ರ ನಿರ್ಮಾಣದಲ್ಲಿ ನಮ್ಮೆಲ್ಲರ ಪಾತ್ರ ಮುಖ್ಯ
ಬಲಿಷ್ಠ ಹಿಂದೂ ರಾಷ್ಟ್ರ ನಿರ್ಮಾಣದಲ್ಲಿ ನಮ್ಮೆಲ್ಲರ ಪಾತ್ರ ಮುಖ್ಯವಾಗಿದೆ ಎಂದು ವಿಶ್ವ ಹಿಂದೂ ಪರಿಷತ್ತಿನ ಬೆಳಗಾವಿ ವಿಭಾಗದ ಸಹ ಮಂತ್ರಿ ಹಾಗೂ ಪ್ರಾಂತ ಗೋ ರಕ್ಷಾ ಸಹ ಪ್ರಮುಖರಾದ ವಿಠ್ಠಲಜೀ ಮಾಳಿ ಹೇಳಿದರು.
ಗಣೇಶೋತ್ಸವದ ಮೆರವಣಿಗೆಗಳಲ್ಲಿ ದೇಶೀ ಸಂಸ್ಕೃತಿ ಬೆಳೆಸಿ
ಗಣೇಶೋತ್ಸವದ ಮೆರವಣಿಗೆಗಳಲ್ಲಿ ವಿದೇಶಿ ಡಿಜೆಗಳನ್ನು ಹಚ್ಚಿ ಶಬ್ಧಮಾಲಿನ್ಯ ಮಾಡುವ ಬದಲು ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ದೇಶಿ ಸಂಸ್ಕ್ರತಿ ಬೆಳೆಸಬೇಕೆಂದು ಬನಹಟ್ಟಿ ಠಾಣಾಧಿಕಾರಿ ಶಾಂತಾ ಹಳ್ಳಿ ಹೇಳಿದರು.
ಸ್ತ್ರೀ ಅನ್ಯಾಯ ಪ್ರಶ್ನಿಸುವ ಕಾವ್ಯ ಮೂಡಿಬರಲಿ
ಸತ್ಯದ ಪ್ರತಿಪಾದಕರಾದರೆ ಮಾತ್ರ ಕವಿಯಾಗಲು ಸಾಧ್ಯ. ಹಾಗೆ ನಮ್ಮ ಯುವ ಕವಿಗಳಿಂದ ವರ್ತಮಾನದ ಸಂಕಟಗಳನ್ನು, ಸ್ತ್ರೀಗೆ ಆಗುವ ಅನ್ಯಾಯವನ್ನು, ಎದೆಗಾರಿಕೆಯಿಂದ ಪ್ರಶ್ನಿಸುವ ಕಾವ್ಯ ಮೂಡಿಬರಲಿ ಎಂದು ಇಲ್ಲಿನ ಸಾಹಿತಿ, ಜಾನಪದ ಅಕಾಡೆಮಿ ಮಾಜಿ ಸದಸ್ಯ ಡಾ.ಸಣ್ಣವೀರಣ್ಣ ದೊಡ್ಡಮನಿ ಹೇಳಿದರು.
ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ವೇದಿಕೆ
ಮಕ್ಕಳಲ್ಲಿನ ಸೂಪ್ತ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಮುಖ್ಯ ವೇದಿಕೆಯಾಗಿದೆ ಎಂದು ಬೆಳಗಾವಿ ಸಿಟಿಇ ವಿಶ್ರಾಂತ ಸಹನಿರ್ದೇಶಕ ಎಂ.ಎಂ.ಸಿಂಧೂರ ಹೇಳಿದರು.
ಚಾಲುಕ್ಯರ ನಾಡಲ್ಲಿ ಕಾಂಗ್ರೆಸ್‌ಗೆ ಪುರಸಭೆ ಪಟ್ಟ
ನಿರೀಕ್ಷೆಯಂತೆ ಅಧಿಕ ಸಂಖ್ಯಾಬಲ ಹೊಂದಿದ್ದ ಕಾಂಗ್ರೆಸ್ ಈ ಬಾರಿ ಬಾದಾಮಿ ಪುರಸಭೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಿತು.
ಲಂಚ ಪಡೆದು ನೇಮಕ; ಎನ್‌ಜಿಒ ರದ್ದುಗೊಳಿಸಿ
ನಗರಸಭೆಯಲ್ಲಿ ಹೊರಗುತ್ತಿಗೆ ಕಾರ್ಮಿಕರ ನೇಮಕಾತಿಯಲ್ಲಿ ಭಾರೀ ಅವ್ಯವಹಾರವಾಗಿದ್ದು, ಓರ್ವ ಕಾರ್ಮಿಕನ ನೇಮಕಾತಿಗೆ ₹50 ಸಾವಿರ ಲಂಚ ಪಡೆದುಕೊಂಡಿದ್ದಾರೆ. ಲಂಚಪಡೆದು ನೇಮಕಾತಿ ಮಾಡಿಕೊಂಡ ಎನ್ಜಿಒ ಸಂಸ್ಥೆ ರದ್ದುಗೊಳಿಸಿ ಕಪ್ಪುಪಟ್ಟಿಗೆ ಸೇರ್ಪಡೆಗೊಳಿಸಿ ಇಲಾಖೆ ತನಿಖೆಯಾಗಬೇಕೆಂದು ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.
ಬರಗಾಲದ ನಂತರ ಈ ಸಾರಿ ಭರ್ಜರಿ ಮಳೆ : ಈರುಳ್ಳಿಗೆ ರೋಗ - ಬೆಳೆಹಾನಿ, ಗ್ರಾಹಕರ ಜೇಬಿಗೆ ಭಾರ
ಬರಗಾಲದ ನಂತರ ಈ ಸಾರಿ ಭರ್ಜರಿ ಮಳೆ ಆಗಿದೆ. ಹೀಗಾಗಿ ಅಲ್ಲಲ್ಲಿ ಬೆಳೆಹಾನಿ ಆಗಿದೆ. ಜೊತೆಗೆ ಈ ಭಾಗದಲ್ಲಿ ಅತಿವೃಷ್ಟಿಗೆ ಪ್ರಸಕ್ತ ವರ್ಷ ಈರುಳ್ಳಿ ಬೆಳೆ ರೋಗ ಬಾಧೆ ತಗುಲಿದೆ. ಹೀಗಾಗಿ ಮಾರುಕಟ್ಟೆಯಲ್ಲಿ ಈರುಳ್ಳಿ ಅಭಾವ ಉಂಟಾಗಿ ಬೆಲೆ ಕೂಡ ಏರಿಕೆಯಾಗಿದೆ.
  • < previous
  • 1
  • ...
  • 204
  • 205
  • 206
  • 207
  • 208
  • 209
  • 210
  • 211
  • 212
  • ...
  • 416
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved