ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಹೆದ್ದಾರಿ ಮೇಲೆ ಕುಳಿತು ರೈತರ ಪ್ರತಿಭಟನೆ
ನಿತ್ಯ 7 ಗಂಟೆಕಾಲ ನಿರಂತರ ವಿದ್ಯುತ್ ಪೂರೈಸಲು ಆಗ್ರಹಿಸಿ ತೇರದಾಳ ಮತ್ತು ಸುತ್ತಲಿನ ಗ್ರಾಮಗಳ ರೈತರು ಜಮಖಂಡಿ-ಕಾಗವಾಡ ರಸ್ತೆ ಮೇಲೆ ಕುಳಿತು ದಿಢೀರ್ ಪ್ರತಿಭಟನೆ ನಡೆಸಿದ ಪ್ರಸಂಗ ಜರುಗಿತು.
ವರ್ಚಗಲ್ ದುರ್ಗಾದೇವಿ ಜಾತ್ರೆ ಸಂಪನ್ನ
ಲೋಕಾಪುರ ಸಮೀಪದ ವರ್ಚಗಲ್ ಗ್ರಾಮದಲ್ಲಿ ದುರ್ಗಾದೇವಿ ಜಾತ್ರೆ ನಿಮಿತ್ತ ಸಕಲ ಮಂಗಳವಾದ್ಯ ಮೇಳಗಳೊಂದಿಗೆ ವಿಜೃಂಭಣೆಯ ಪಲ್ಲಕ್ಕಿ ಉತ್ಸವ ಮೆರವಣಿಗೆ ನಡೆಯಿತು.
ಪರಿಹಾರ ಹಣ ಸದ್ಬಳಕೆ ಮಾಡಿಕೊಳ್ಳಿ: ಧರೆಪ್ಪ
ರಬಕವಿಯ ಶ್ರೀ ಬೀರೇಶ್ವರ್ ಕೋ ಆಪ್ ಕ್ರೆಡಿಟ್ ಸೊಸೈಟಿ ರಬಕವಿ ಶಾಖೆಯಲ್ಲಿ ಪತಿ ಅಕಾಲಿಕ ನಿಧನರಾದ ಕಾರಣ ಅವರ ಪತ್ನಿ ರುಕ್ಸಾನಾ ಸಲೀಮ್ ಗುರಾಡಿಗೆ ಸಂಸ್ಥೆಯ ಸದಸ್ಯರ ಕಲ್ಯಾಣ ನಿಧಿಯಿಂದ ₹ ೩೦ ಸಾವಿರ ಪರಿಹಾರ ಮೊತ್ತದ ಮಂಜೂರಾತಿ ಪತ್ರ ವಿತರಿಸಲಾಯಿತು.
ಉನ್ನತ ಶಿಕ್ಷಣದಲ್ಲಿ ಗುಣಮಟ್ಟದ ಬೋಧನೆ ಮುಖ್ಯ: ಪ್ರೊ.ಪ್ರಕಾಶ ಹೊಸಮನಿ
ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಲಿಯುವ ಎಲ್ಲಾ ವಿದ್ಯಾರ್ಥಿಗಳಿಗೆ ಕೌಶಲ್ಯ ಮತ್ತು ಗುಣಮಟ್ಟದ ಬೋಧನೆ ದೊರೆಯಬೇಕು ಎಂದು ಕಾಲೇಜು ಶಿಕ್ಷಣ ಇಲಾಖೆ ಧಾರವಾಡ ಪ್ರಾದೇಶಿಕ ಕೇಂದ್ರದ ಜಂಟಿ ನಿರ್ದೇಶಕರಾದ ಪ್ರೊ.ಪ್ರಕಾಶ ಹೊಸಮನಿ ಹೇಳಿದರು.
ನಾಡಿನಾದ್ಯಂತ ಬಸವತತ್ವ ಪಸರಿಸಿದ ಡಾ.ಮಹಾಂತ ಸ್ವಾಮೀಜಿ: ಡಾ.ಬಸವಲಿಂಗ ಶ್ರೀ
ಕರ್ನಾಟಕದಲ್ಲಿ ಶರಣ ಸಂಸ್ಕೃತಿಯ ವಿದ್ಯಾಪೀಠದ ಮೂಲಕ ನಾಡಿನ ತುಂಬೆಲ್ಲ ಬಸವತತ್ವವನ್ನು ಪ್ರಸಾರ ಮಾಡಿದ ದಂಡನಾಯಕ ಲಿಂ.ಡಾ.ಮಹಾಂತಸ್ವಾಮೀಜಿ ಎಂದು ಬಾಲ್ಕಿ ಹಿರೇಮಠ ಸಂಸ್ಥಾನಮಠದ ಪಟ್ಟಾಧ್ಯಕ್ಷ ಡಾ.ಬಸವಲಿಂಗ ಸ್ವಾಮೀಜಿ ಹೇಳಿದರು.
ಕ್ರೀಡೆಗಳು ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ವರದಾನ: ಕೊಣ್ಣೂರ
ಇಂದಿನ ಆಧುನಿಕ ಯುಗದಲ್ಲಿ ಮನುಷ್ಯ ಆರೋಗ್ಯದ ಕಡೆ ಹೆಚ್ಚು ಗಮನ ಕೊಡುವುದು ಅತೀ ಅವಶ್ಯವಾಗಿದೆ. ಕ್ರೀಡೆಯಲ್ಲಿ ಸೋಲು-ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸಬೇಕು ಎಂದು ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ ಹೇಳಿದರು.
29ರಿಂದ ಪುನರ್ಮನನ ತರಗತಿ ಆರಂಭಿಸಲು ಮನವಿ
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೇ 29 ರಿಂದ ಜೂನ್ 6 ರವರೆಗೆ ಪುನರ್ಮನನ ತರಗತಿ ನಡೆಸುವಂತೆ ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲೆಗೆ ಅಂಟಿದ ಕಳಂಕ ಅಳಿಸಿದ ಅಂಕಿತಾ ಕೊಣ್ಣೂರ: ಡಿಸಿ ಜಾನಕಿ
ರಾಜ್ಯದಲ್ಲಿ ಬಾಗಲಕೋಟೆ ಬಾಲ್ಯವಿವಾಹ ಜಿಲ್ಲೆಯೆಂಬ ಕಳಂಕವನ್ನು ಅಂಕಿತಾ ಬಸಪ್ಪ ಕೊಣ್ಣೂರ ಅಳಿಸಿ ಹಾಕಿದ್ದಾರೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಹೇಳಿದರು.
ಶಾರದಾಳ ಮಾರುತೇಶ್ವರ ಓಕುಳಿ ಸಂಭ್ರಮ
ಕಲಾದಗಿ : ಶಾರದಾಳ ಗ್ರಾಮದ ಗ್ರಾಮದೇವತೆ ದ್ಯಾಮವ್ವ ದೇವಿಯ ಉಡಿ ತುಂಬುವ ಕಾರ್ಯಕ್ರಮ ಹಾಗೂ ಗ್ರಾಮ ಆರಾಧ್ಯದೈವ ಮಾರುತೇಶ್ವರ ಓಕುಳಿ ಸಂಭ್ರಮದಿಂದ ಜರುಗಿತು.
ಇಬ್ಬರು ಕಳ್ಳರ ಸೆರೆ: ೨೯ ಬೈಕ್ಗಳು ವಶಕ್ಕೆ
ಇಳಕಲ್ಲ ಪೊಲೀಸರು ರಾತ್ರಿ ಗಸ್ತು ತಿರುಗುತ್ತಿದ್ದಾಗ ಅನುಮಾನದ ಮೇಲೆ ಇಬ್ಬರನ್ನು ವಿಚಾರಣೆ ನಡೆಸಿದಾಗ ಬೈಕ್ ಕಳ್ಳತನ ಪ್ರಕರಣ ಬಯಲಿಗೆ ಬಂದಿದ್ದು, ಅವರಿಂದ 29 ಬೈಕ್ಗಳು ಹಾಗೂ ಗೂಡ್ಸ್ ವಾಹನ ವಶಪಡಿಸಿಕೊಂಡಿದ್ದಾರೆ.
< previous
1
...
205
206
207
208
209
210
211
212
213
...
338
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!