• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುಕೆಪಿ ಮುಳುಗಡೆ ಸಂತ್ರಸ್ತರ ಹೋರಾಟಕ್ಕೆ ಸಿಕ್ಕ ನ್ಯಾಯ: ತಿಮ್ಮಾಪೂರ
ಯುಕೆಪಿ-3 ಯೋಜನೆ ಸಂತ್ರಸ್ತರಿಗೆ ಪರಿಹಾರ ಘೋಷಣೆ ಮಾಡಿದ ಹಿನ್ನೆಲೆ ಬುಧವಾರ ಮುಧೋಳ ನಗರದ ಗಡದನ್ನವರ ಸರ್ಕಲ್ ದಿಂದ ಸಚಿವರನ್ನು ಚಕ್ಕಡಿಯಲ್ಲಿ ಕೂಡ್ರಿಸಿ ಮೆರವಣಿಗೆ ನಡೆಸಲಾಯಿತು.
ಮೂರು ವರ್ಷಗಳಲ್ಲಿ ಯೋಜನೆ ಪೂರ್ಣ: ತಿಮ್ಮಾಪೂರ
ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಭೂಸ್ವಾಧೀನಕ್ಕೆ ಸೂಕ್ತ ಬೆಲೆ ಘೋಷಿಸುವ ಮೂಲಕ ಸಿಎಂ ಸಿದ್ದರಾಮಯ್ಯನವರು ನುಡಿದಂತೆ ನಡೆದು ರೈತರ ಹಿತ ಕಾಪಾಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.
ಬನಹಟ್ಟಿಯಲ್ಲಿ ಸಿಡಿಮದ್ದಿನ ತ್ಯಾಜ್ಯದ ಗುಡ್ಡೆ ನಿರ್ಮಾಣ
ಬನಹಟ್ಟಿ ಶ್ರೀಕಾಡಸಿದ್ಧೇಶ್ವರ ಜಾತ್ರೆಯ ನಿಮಿತ್ತ ಮಂಗಳವಾರ ಮಧ್ಯಾಹ್ನ ೩ ಗಂಟೆಯಿಂದ ರಾತ್ರಿ ೧೨ರವರೆಗೂ ಸಾವಿರಾರು ಭಕ್ತರು ಒಂದು ಕೋಟಿಗೂ ಅಧಿಕ ವೆಚ್ಚದ ಮದ್ದು ಸುಟ್ಟು ಸಂಭ್ರಮಿಸಿದರು.
ತಾಯಿ-ಮಕ್ಕಳ ಆಸ್ಪತ್ರೆ ಬಹುದಿನದ ಕನಸು ಶೀಘ್ರ ನನಸು: ತಿಮ್ಮಾಪೂರ
ಮುಧೋಳ ನಗರದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಅಂದಾಜು ₹20 ಕೋಟಿ ವೆಚ್ಚದಲ್ಲಿ 50 ಹಾಸಿಗೆಯ ತಾಯಿ ಮಕ್ಕಳ ನೂತನ ಆಸ್ಪತ್ರೆಯ ಕಟ್ಟಡದ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದರು.
ಯುಕೆಪಿ-3 ಮುಳುಗಡೆ ಜಮೀನಿಗೆ ಸಿಕ್ತು ಒಪ್ಪಿತ ಪರಿಹಾರ
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ಕ್ಕೆ ಸಂಬಂಧಿಸಿದಂತೆ ಮುಳುಗಡೆ ಜಮೀನಿಗೆ ಸೂಕ್ತ ಬೆಲೆಗಾಗಿ ಸಾಕಷ್ಟು ಹೋರಾಟ ನಡೆದಿವೆ. ಮುಳುಗಡೆ ಜಮೀನಿಗೆ ಏಕರೂಪದ ಒಪ್ಪಿತ ಪರಿಹಾರ ಘೋಷಿಸುವ ಮೂಲಕ ಸಂತ್ರಸ್ತರಿಗೆ ನೆರವು ನೀಡಬೇಕು ಎನ್ನುವ ಕೂಗು ದಶಕಗಳಿಂದ ಕೇಳಿ ಬರುತ್ತಿತ್ತು. ಈ ಕೂಗಿಗೆ ರಾಜ್ಯ ಸರ್ಕಾರ ತಥಾಸ್ತು ಎನ್ನುವ ಮೂಲಕ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ಸಚಿವ ತಿಮ್ಮಾಪೂರ ಜನ್ಮದಿನ: ಕ್ರೇನ್‌ ಮೂಲಕ ಹೂ ಹಾರ ಹಾಕಿ ಸಂಭ್ರಮ
ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಅವರ ಹುಟ್ಟುಹಬ್ಬದ ನಿಮಿತ್ತ ಉದಪುಡಿ ಪರಿವಾರ ವತಿಯಿಂದ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬೃಹತ್ ಹೂವಿನ ಮಾಲೆಯನ್ನು ಕ್ರೇನ್ ಮೂಲಕ ಹಾಕಿ, ಹೂವಿನ ಸುರಿಮಳೆಗೈದು ಸಂಭ್ರಮಿಸಿದರು.
ಸಂತ್ರಸ್ತರ ಬೇಡಿಕೆಗೆ ಸ್ಪಂದಿಸಿದ ಸರ್ಕಾರ: ಅಂತರಗೊಂಡ
ಬೆಂಗಳೂರಿನಲ್ಲಿ ನಡೆದ ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತಾದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಯುಕೆಪಿ ಯೋಜನೆ ಕುರಿತಾಗಿ ತೆಗೆದುಕೊಂಡ ನಿರ್ಣಯ ಸ್ವಾಗತಾರ್ಹವಾಗಿದೆ ಎಂದು ಮುಳುಗಡೆ ಹೋರಾಟ ಸಮಿತಿ ಸಂಚಾಲಕ ಪ್ರಕಾಶ ಅಂತರಗೊಂಡ ತಿಳಿಸಿದರು.
ಯುಕೆಪಿ: ಸರ್ಕಾರದ ನಿರ್ಧಾರಕ್ಕೆ ಕೈ ನಾಯಕರ ಹರ್ಷ
ದಶಕಗಳ ಕಾಲ ನನೆಗುದಿಗೆ ಬಿದ್ದಿದ್ದ ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಸಂತ್ರಸ್ತ ರೈತರ ಬೇಡಿಕೆಗೆ ಸರ್ಕಾರ ಸ್ಪಂದಿಸುವ ಮೂಲಕ, ಇದಕ್ಕಾಗಿ ಸುದೀರ್ಘ ಧ್ವನಿ ಎತ್ತಿದ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಅವರ ಹುಟ್ಟುಹಬ್ಬಕ್ಕೆ ಉಡುಗೊರೆಯಾಗಿದೆ ಎಂದು ಕಾಂಗ್ರೆಸ್‌ ಮುಖಂಡರು ಬಣ್ಣಿಸಿದ್ದಾರೆ.
ಜಿನಧರ್ಮ ತತ್ವಗಳ ಪಾಲಕರೆಲ್ಲರೂ ಜೈನರೇ: ವಿಪಿನ್‌ಕುಮಾರ ಜೈನ ಸರಾಫ್
ತೇರದಾಳ: ದಾನಿಗೊಂಡ ಸಮೂಹ ಶಿಕ್ಷಣ ಸಂಸ್ಥೆಗಳ ಡಾ.ಸಿದ್ಧಾಂತ ದಾನಿಗೊಂಡ ಸಭಾಭವನದಲ್ಲಿ ದಿಗಂಬರ ಜೈನ ಮಹಾಸಮಿತಿ ಕರ್ನಾಟಕ ಆಂಚಲ ಸ್ವರ್ಣ ಜಯಂತಿ ವರ್ಷದ ನಿಮಿತ್ತ ಸಂಸ್ಕಾರ ಶಿಕ್ಷಣ ಶಿಬಿರ, ವಿದ್ಯಾರ್ಥಿ ವೇತನ ಹಾಗೂ ಶಿಲಾಯಿ ಯಂತ್ರ ವಿತರಣೆ ಸಮಾರಂಭ ನಡೆಯಿತು.
ಕ್ಷೇತ್ರದ ಜನತೆಯ ಋುಣ ಎಂದಿಗೂ ಮರೆಯಲಾರೆ : ಆರ್.ಬಿ. ತಿಮ್ಮಾಪೂರ

ನಿಮ್ಮೆಲ್ಲರ ಪ್ರೀತಿ, ವಿಶ್ವಾಸ, ಅಭಿಮಾನ ಮತ್ತು ಆರ್ಶೀವಾದದಿಂದ ನಾನು ಮತ್ತೊಮ್ಮೆ ಕ್ಷೇತ್ರದ ಶಾಸಕನಾಗಿ, ರಾಜ್ಯದ ಸಚಿವನಾಗಿದ್ದೇನೆ. ಈ ಋಣವನ್ನು ನಾನೆಂದಿಗೂ ಮರೆಯುವುದಿಲ್ಲ.  

  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 412
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved