ನಿಮ್ಮೆಲ್ಲರ ಪ್ರೀತಿ, ವಿಶ್ವಾಸ, ಅಭಿಮಾನ ಮತ್ತು ಆರ್ಶೀವಾದದಿಂದ ನಾನು ಮತ್ತೊಮ್ಮೆ ಕ್ಷೇತ್ರದ ಶಾಸಕನಾಗಿ, ರಾಜ್ಯದ ಸಚಿವನಾಗಿದ್ದೇನೆ. ಈ ಋಣವನ್ನು ನಾನೆಂದಿಗೂ ಮರೆಯುವುದಿಲ್ಲ.