• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅವಳಿ ಜಿಲ್ಲೆಗಳು ಬಸವ ಜಿಲ್ಲೆಗಳಾಗಲಿ : ಸಾಹಿತಿ ಕುಂ.ವೀರಭದ್ರಪ್ಪ
ಬಸವಣ್ಣನವರು ಜನಿಸಿದ ವಿಜಯಪುರ ಮತ್ತು ಐಕ್ಯ ಸ್ಥಳವಾದ ಬಾಗಲಕೋಟೆ ಅವಳಿ ಜಿಲ್ಲೆಗಳು ಬಸವ ಜಿಲ್ಲೆಗಳಾಗಬೇಕೆಂದು ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.
ಕೆರೂರ ಆಸ್ಪತ್ರೆಯ ಕಾರ್ಯವೈಖರಿ ಆರೋಗ್ಯ ಸಚಿವರ ಪ್ರಶಂಸೆ
ಕೆರೂರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಆರೋಗ್ಯ ಸಚಿವ ದಿನೇಶ ಗುಂಡುರಾವ್‌ ಪರಿಶೀಲನೆ ನಡೆಸಿದರು.
ಶತಾಯುಷಿ ಪಂ.ವೈಶಂಪಾಯನಾಚಾರ್ಯ ನಾಗಸಂಪಿಗೆ ನಿಧನ
ಬಾಗಲಕೋಟೆ: ವಿಪ್ರ ಸಮಾಜದ ಹಿರಿಯರು, ಶತಾಯುಷಿ ಪಂ.ವೈಶಂಪಾಯನಾಚಾರ್ಯ ನಾಗಸಂಪಿಗೆ (100) ಶನಿವಾರ ನಿಧನರಾದರು.
ಸಾಮಾನ್ಯ ಪ್ರಜ್ಞೆ ಇಲ್ಲದ ಶಿಕ್ಷಣ ಸಚಿವರನ್ನು ಬದಲಿಸಿ: ಸಾಹಿತಿ ಕುಂ.ವೀರಭದ್ರಪ್ಪ
ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಗೆ ಕನ್ನಡದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಕನ್ನಡ ಗೊತ್ತಿಲ್ಲದವರು ಶಿಕ್ಷಣ ಮಂತ್ರಿ. ಇಂಥವರು ಸಿದ್ದರಾಮಯ್ಯ ಸರ್ಕಾರಕ್ಕೆ ಕಪ್ಪುಚುಕ್ಕೆ ಆಗಿದ್ದಾರೆ ಎಂದು ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ಬೇಸರ ವ್ಯಕ್ತಪಡಿಸಿದರು.
ಶೋಷಿತರು, ಹಿಂದುಳಿದವರನ್ನು ಸಂಘಟಿಸಿದ್ದೇ ಬಸವಣ್ಣ: ಕುಂ.ವೀರಭದ್ರಪ್ಪ
ಲಿಂಗಾಯಿತ ಚಳವಳಿ ಅಂದ್ರೆ ಅದು ಲಿಂಗಾಯಿತರಿಗಷ್ಟೇ ಅಲ್ಲ. ಶೋಷಿತರು, ಹಿಂದುಳಿದವರನ್ನು ಸಂಘಟಿಸಿದ್ದು ಬಸವಣ್ಣನವರು.
ಬ್ರಾಹ್ಮಣರಿಗೆ ವಿದ್ಯೆಯೊಂದೇ ಬಲವಾದ ಅಸ್ತ್ರ: ಋಷಿಕೇಶಾಚಾರ್ಯ ಜೋಶಿ
ಮುಧೋಳ ತಾಲೂಕು ಬ್ರಾಹ್ಮಣ ಸಮಾಜದ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸಮಾಜದ ವತಿಯಿಂದ ಸನ್ಮಾನಿಸಲಾಯಿತು.
ಜಿಲ್ಲೆಗೆ ಎರಡು ತಾಯಿ-ಮಗು ಆಸ್ಪತ್ರೆ ಮಂಜೂರು: ಸಚಿವ ತಿಮ್ಮಾಪುರ
ಬಾಗಲಕೋಟೆ ಜಿಲ್ಲೆಯ ಮುಧೋಳ ಹಾಗೂ ಹುನಗುಂದ ತಾಲೂಕಿಗೆ ಸರ್ಕಾರಿ ತಾಯಿ-ಮಗುವಿನ ಆಸ್ಪತ್ರೆ ಪ್ರಾರಂಭಿಸಲು ಕ್ರಮ ವಹಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್‌ ಹೇಳಿದರು.
ಬಂಡವಾಳ ಹೂಡಿಕೆದಾರರಿಗೆ ಪ್ರೋತ್ಸಾಹ ಅಗತ್ಯ: ಶ್ರೀಕಾಂತ ಗುರುರಂಜನ್
ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಬಂಡವಾಳ ಹೂಡಿಕೆಯ ಜಾಗೃತಿ ವಿಷಯ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಮೆಥ ಎಕ್ಸಲೆನ್ಸ್ ಅಕಾಡೆಮಿಯ ಹಿರಿಯ ವೃತ್ತಿಪರ ತಜ್ಞ ಶ್ರೀಕಾಂತ ಗುರುರಂಜನ್ ಉಪನ್ಯಾಸ ನೀಡಿದರು.
ಅಹವಾಲುಗಳಿಗೆ ಶೀಘ್ರ ಸ್ಪಂದಿಸಿ
ಮುಧೋಳ ತಹಸೀಲ್ದಾರ್‌ ಕಚೇರಿಯಲ್ಲಿ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ ಜರುಗಿತು.
ಮಲಪ್ರಭಾ ನದಿ ಪ್ರವಾಹ ಎದುರಿಸಲು ಪೂರ್ವ ತಯಾರಿ ಮಾಡಿಕೊಳ್ಳಿ: ಯತ್ನಟ್ಟಿ
ಕಮತಗಿ ಸ್ಥಳೀಯ ಪಟ್ಟಣ ಪಂಚಾಯತಿ ಕಾರ್ಯಾಲಯದ ಸಭಾಭವನದಲ್ಲಿ ಬುಧವಾರ ಮಲಪ್ರಭಾ ನದಿಯ ಪ್ರವಾಹದ ನಿರ್ವಹಣೆ ಕುರಿತು ನಡೆದ ಸಭೆ ನಡೆಯಿತು.
  • < previous
  • 1
  • ...
  • 208
  • 209
  • 210
  • 211
  • 212
  • 213
  • 214
  • 215
  • 216
  • ...
  • 379
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved