• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾರಿಗೆ ನಿಯಂತ್ರಕರಿಗೂ ಕಾಡಿದ ಮೂತ್ರಾಲಯ ಸಮಸ್ಯೆ
ರಬಕವಿ-ಬನಹಟ್ಟಿ ಅವಳಿ ನಗರಗಳಿಗೆ ತಲಾ ₹೧.೫ಕೋಟಿ ಮೊತ್ತದ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಪ್ರತ್ಯೇಕ ಬಸ್ ನಿಲ್ದಾಣಗಳಲ್ಲಿ ಮೂತ್ರಾಲಯ ಇಲ್ಲದೇ ಇರುವ ಕಾರಣಕ್ಕೆ ಎಷ್ಟು ತೊಂದರೆ ಆಗುತ್ತಿದೆ ಅಂದರೆ, ರಬಕವಿಯ ಸಾರಿಗೆ ನಿಯಂತ್ರಕರೇ ತಮ್ಮ ಜಲಬಾಧೆ ತೀರಿಸಿಕೊಳ್ಳಲು ಬಸ್ ನಿಲ್ದಾಣದ ಗೋಡೆಯನ್ನೇ ಆಶ್ರಯಿಸುವಂತಾಗಿದೆ.
ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ರಮೇಶ ಜಮಖಂಡಿ
ಕಮತಗಿ ಪಪಂನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರಮೇಶ ಜಮಖಂಡಿ ಅವರು ಶುಕ್ರವಾರ ಅಧಿಕಾರ ಸ್ವೀಕಾರ ಮಾಡಿದರು. ಈ ವೇಳೆ ಮಾತನಾಡಿದ ಅವರು, ತಮ್ಮೆಲ್ಲರ ಸಹಾಯ ಮತ್ತು ಸಹಕಾರದಿಂದ ನನಗೆ ದೊರತಿರುವ ಅಧ್ಯಕ್ಷ ಸ್ಥಾನವನ್ನು ಪ್ರಾಮಾಣಿಕವಾಗಿ ನಿರ್ವಹಿಸುವೆ. ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತಗೆದುಕೊಂಡು ಪಟ್ಟಣದ ಅಭಿವೃದ್ಧಿಗಾಗಿ ಶ್ರಮಿಸುವೆ ಎಂದರು.
ಖಣದ ನಗರಿಗೆ ಯಾರಾಗ್ತಾರೆ ಅಧ್ಯಕ್ಷ-ಉಪಾಧ್ಯಕ್ಷರು?
ಪಟ್ಟಣ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಗದ್ದುಗೆಗೆ ಚುನಾವಣೆ ದಿನಗಣನೆ ಆರಂಭಗೊಂಡಿದೆ. ಇತ್ತ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಸದಸ್ಯರು ತೆರೆಮರೆಯಲ್ಲಿ ನಾನಾ ಕಸರತ್ತುಗಳನ್ನು ಆರಂಭಿಸಿದ್ದಾರೆ. ಇದರೊಟ್ಟಿಗೆ ಸದಸ್ಯರಿಗೆ ಪ್ರವಾಸ ಭಾಗ್ಯವೂ ಒಲಿದಿದೆ.
ಕ್ರೀಡೆಯಲ್ಲಿ ಸೋಲು-ಗೆಲವು ಮುಖ್ಯವಲ್ಲ, ಪಾಲ್ಗೊಳ್ಳುವಿಕೆ ಮುಖ್ಯ
ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ, ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ಹಣ್ಣು ಬೆಳೆಗಾರ ಸಂಘದ ಉಪಾಧ್ಯಕ್ಷ ಎಸ್.ಬಿ. ಅಂಗಡಿ ಹೇಳಿದರು.
ಪಡಿತರ ಅಂಗಡಿಯಲ್ಲಿ ಇನ್ನು ಅಕ್ಕಿ ಜೊತೆ ಜೋಳ ವಿತರಣೆ : ಆಹಾರ ನಿರೀಕ್ಷಕ ಮಂಜುನಾಥ ರೊಟ್ಟಿ

ಈ ತಿಂಗಳಿನಿಂದ ಪಡಿತರದಲ್ಲಿ ಅಕ್ಕಿಯ ಜೊತೆಗೆ ಜೋಳವನ್ನು ವಿತರಿಸಲಾಗುತ್ತಿದೆ. ಪ್ರತಿ ತಿಂಗಳು 10ನೇ ತಾರೀಖಿ ನಂತರ ಫಲಾನುಭವಿಗಳಿಗೆ ಆಹಾರಧಾನ್ಯ ವಿತರಿಸಲಾಗುತ್ತಿದೆ.  

ಮೊಬೈಲ್‌ ಬಳಕೆಯಿಂದ ಭವಿಷ್ಯ ಹಾಳು
ಯುವಜನತೆಯ ಮನಸ್ಸುಗಳಿಂದು ಬಹುತೇಕ ಓದು, ಬರಹದ ಅಭಿರುಚಿ ಕಳೆದುಕೊಳ್ಳುತ್ತಲ್ಲಿದೆ. ಅವರಲ್ಲಿ ಅಧ್ಯಯನಶೀಲತೆ ಮರೆಯಾಗುತ್ತಲ್ಲಿದೆ. ಅನಗತ್ಯ ದುಗುಡ, ದುಮ್ಮಾನ ಜೊತೆಗೆ ಮೊಬೈಲ್ ಲೋಕದಲ್ಲಿ ಮುಳುಗಿ ಸ್ವಚ್ಛಂದವಾಗಿ ವಿಹರಿಸುತ್ತಿದೆ. ಇದರಿಂದ ಶೈಕ್ಷಣಿಕ ಪ್ರಗತಿ ಹಿನ್ನೆಡೆಯಾಗುತ್ತಿದೆ. ಸಮಾಜದಲ್ಲಿ ಹೆಚ್ಚು ಯುವಕರು ತಮ್ಮ ಭವಿಷ್ಯ ಹಾಳುಮಾಡಿಕೊಳ್ಳುತ್ತಿರುವುದು ತೀವ್ರ ನೋವಿನ ಸಂಗತಿ ಎಂದು ಜಮಖಂಡಿಯ ವಿಶ್ರಾಂತ ಶಿಕ್ಷಕ ಡಿ.ಎಸ್.ಕುಂಬಾರ ಹೇಳಿದರು.
ಐಡಿಬಿಐ ಬ್ಯಾಂಕ್ ಹಗರಣ ಸಿಐಡಿಗೆ ವರ್ಗಾವಣೆ
ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ನಡೆದಿದ್ದ ಅಂದಾಜು ₹6 ಕೋಟಿಗೂ ಅಧಿಕ ಹಣದ ವರ್ಗಾವಣೆ ಹಗರಣವನ್ನು ಸಿಐಡಿಗೆ ಹಸ್ತಾಂತರ ಮಾಡಲಾಗಿದೆ ಎಂದು ಬಾಗಲಕೋಟೆ ಎಸ್.ಪಿ.ಅಮರನಾಥ ರೆಡ್ಡಿ ಮಾಹಿತಿ ನೀಡಿದರು.
ಸಿಎಂ ರಾಜೀನಾಮೆಗೆ ಕಮಲ ಪಡೆ ಆಗ್ರಹ
ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ಸಿಗರು ಹರಿಹಾಯುತ್ತಿರುವುದನ್ನು ವಿರೋಧಿಸಿ ಹಾಗೂ ಮುಡಾ ಹಗರಣದ ಪಾರದರ್ಶಕ ತನಿಖೆಗಾಗಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿಗರು ನಗರದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.
ಕಣ್ಣಿನ ಸಂರಕ್ಷಣೆ ಅತ್ಯಾವಶ್ಯಕ
ಕಣ್ಣು ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗಿದೆ. ಅದರ ಸುರಕ್ಷತೆ, ಸಂರಕ್ಷಣೆ ಅತೀ ಮುಖ್ಯವಾಗಿದೆ ಎಂದು ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ.ನಾಗರಾಜ ಕುರಿ ಹೇಳಿದರು.
ಶಾಲೆ ಚಾವಣಿ ಕುಸಿದು ವ್ಯಕ್ತಿಗೆ ಗಾಯ
ಏಕಾಏಕಿ ಸರ್ಕಾರಿ ಪ್ರಾಥಮಿಕ ಶಾಲೆಯ ಚಾವಣಿಯ ಪದರು ಉದುರಿ ಬಿದ್ದ ಪರಿಣಾಮ ಶಾಲೆಯ ಹೊರಗಡೆ ಮಲಗಿಕೊಂಡಿದ್ದ ವ್ಯಕ್ತಿಯೊರ್ವನಿಗೆ ಗಾಯಗಳಾದ ಘಟನೆ ಶಾರದಾಳ ಗ್ರಾಮದಲ್ಲಿ ಮಂಗಳವಾರ ಮಧ್ಯರಾತ್ರಿ ನಡೆದಿದೆ.
  • < previous
  • 1
  • ...
  • 210
  • 211
  • 212
  • 213
  • 214
  • 215
  • 216
  • 217
  • 218
  • ...
  • 416
  • next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಈಗ ಟ್ರಂಪ್‌ರಿಂದ ಗ್ಯಾರಂಟಿ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved