• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಲ ಮಂಜೂರಾತಿ ಅರ್ಜಿ ವಿಲೇವಾರಿಗೆ 15 ದಿನ ಗಡುವು
ಕನ್ನಡಪ್ರಭ ವಾರ್ತೆ ಬಾಗಲಕೋಟೆಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬ್ಯಾಂಕ್‌ಗಳಲ್ಲಿ ಸಾಲ ಮಂಜೂರಾತಿಗಾಗಿ ಬಾಕಿ ಇರುವ ಎಲ್ಲ ಅರ್ಜಿಗಳನ್ನು ಇತ್ಯರ್ಥಪಡಿಸುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ ಕುರೇರ ಬ್ಯಾಂಕ್‌ ಅಧಿಕಾರಿಗಳಿಗೆ 15 ದಿನಗಳ ಗುಡುವು ನೀಡಿದರು.
ಒಂದು ವಾರದಲ್ಲಿ ಅರ್ಜಿ ಇತ್ಯರ್ಥಕ್ಕೆ ಡಿಸಿ ಸೂಚನೆ
ಕನ್ನಡಪ್ರಭ ವಾರ್ತೆ ಜಮಖಂಡಿ ಜನ ಸ್ಪಂದನದಲ್ಲಿ ಸ್ವೀಕರಿಸಲಾಗಿರುವ ಅರ್ಜಿಗಳನ್ನು ಒಂದು ವಾರದಲ್ಲಿ ಇತ್ಯರ್ಥಪಡಿಸುವಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಾನಕಿ.ಕೆ.ಎಂ ಸೂಚನೆ ನೀಡಿದ್ದಾರೆ. ನಗರದ ತಹಸೀಲ್ದಾರ್‌ ಕಚೇರಿಯಲ್ಲಿ ಬುಧವಾರ ನಡೆದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಸಿದ್ದು, ಈ ವೇಳೆ ಸುಮಾರು ಇನ್ನೂರಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಅಧಿಕಾರಿಗಳ ದಾಳಿ: ಬಸವ ಪಾಲಿ ಕ್ಲಿನಿಕ್‌ ಸೀಜ್‌
ಕನ್ನಡಪ್ರಭ ವಾರ್ತೆ ಬೀಳಗಿ ಇತ್ತೀಚೆಗೆ ಪಟ್ಟಣದ ಬಸವ ಪಾಲಿ ಕ್ಲಿನಿಕ್ ಆಸ್ಪತ್ರೆಯ ಮುಂಭಾಗದಲ್ಲಿ ಬಾಣಂತಿ ಶವವಿಟ್ಟು ಕುಟುಂಬಸ್ಥರು ಪ್ರತಿಭಟನೆ ನಡೆಸಿದ ಬೆನ್ನಲ್ಲೆ ಬುಧವಾರ ಸಂಜೆ ತಾಲೂಕ ಆರೋಗ್ಯ ಅಧಿಕಾರಿ ಡಾ.ಕುಸುಮಾ ಮಾಗಿ ನೇತೃತ್ವದ ತಂಡ ದಾಳಿ ಮಾಡಿದೆ. ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದಾಗ ಆಸ್ಪತ್ರೆಯಲ್ಲಿ ವೈದ್ಯರು ಆಯುರ್ವೇದ ಬಿಎಎಂಎಸ್ ಅಧ್ಯಯನ ಮಾಡಿದ್ದು, ಆಸ್ಪತ್ರೆಯಲ್ಲಿ ಆಯುರ್ವೇದಿಕ ಔಷಧಿಗಳು ಕಾಣದೇ ಅಲೋಪಥಿಕ್ ಔಷಧಿಗಳು ಕಂಡುಬಂದವೆ.
ದೇವಸ್ಥಾನ ಬದಲು ಇನ್ಮೇಲೆ ಮಸೀದಿಗಳ ಜೀರ್ಣೋದ್ಧಾರ
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ಕಳೆದ ಅವಧಿಯಲ್ಲಿ ತೇರದಾಳ ವಿಧಾನಸಭಾ ಕ್ಷೇತ್ರದಲ್ಲಿನ ದೇವಸ್ಥಾನ, ಸಮುದಾಯ ಜೀರ್ಣೋದ್ಧಾರ ಸಲುವಾಗಿ ₹ ೧೦ ಕೋಟಿ ವೆಚ್ಚದ ಕಾಮಗಾರಿ ಮಂಜೂರು ತಡೆ ಹಿಡಿಯಲು ಕಾಂಗ್ರೆಸ್ ಸರ್ಕಾರ ಕಾರಣ. ಸರ್ಕಾರ ಬದಲಾಗಿದೆ ಇನ್ಮೇಲೆ ದೇವಸ್ಥಾನ, ಸಮುದಾಯ ಭವನಗಳು ಅಭಿವೃದ್ಧಿ ಬದಲಾಗಿ, ಮಸೀದಿಗಳ ಜೀರ್ಣೋದ್ಧಾರವಾಗುತ್ತವೆ ಎಂದು ಶಾಸಕ ಸಿದ್ದು ಸವದಿ ಟೀಕಿಸಿದರು.
ಆಡಳಿತ ಮಾಡಲಾಗದ ಸಿದ್ದರಾಮಯ್ಯ ಸರ್ಕಾರ ವಿಸರ್ಜಿಸಲಿ: ಶಾಸಕ ಸಿದ್ದು ಸವದಿ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳಲು ವಿಫಲವಾಗಿರುವ ಸಿದ್ದರಾಮಯ್ಯ ಸರ್ಕಾರವನ್ನು ವಿಸರ್ಜಿಸಲಿ ಎಂದು ಶಾಸಕ ಸಿದ್ದು ಸವದಿ ಸವಾಲು ಹಾಕಿದರು.
ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಶಾಸಕ ಗುಡಗುಂಟಿ
ವಿಶ್ವ ಪರಿಸರ ದಿನದ ಅಂಗವಾಗಿ ತಾಲೂಕು ಆಡಳಿತ, ನಗರಸಭೆ, ಅರಣ್ಯ ಇಲಾಖೆಯ ಸಹಯೋಗದಲ್ಲಿ ಮಂಗಳವಾರ ಕುಂಬಾರಕೆರೆ ಪ್ರದೇಶದಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಶಾಸಕ ಜಗದೀಶ ಗುಡಗುಂಟಿ ಚಾಲನೆ ನೀಡಿದರು.
ಪರಿಸರದ ಕಾಳಜಿ ಇಂದಿನ ಪ್ರಮುಖ ಅಗತ್ಯ: ಶಿವಾನಂದ ಉದಪುಡಿ
ಪರಿಸರ ಕಾಳಜಿ ಒಂದು ದಿನಕ್ಕೆ ಸಿಮಿತವಾಗದೆ, ಪ್ರತಿದಿನದ ಬಹುಮುಖ್ಯ ಕಾಳಜಿಯಾಗಿದೆ ಎಂದು ಬಿಡಿಸಿಸಿ ಬ್ಯಾಂಕ್‌ ಮಾಜಿ ಉಪಾಧ್ಯಕ್ಷ ಶಿವಾನಂದ ಉದಪುಡಿ ಹೇಳಿದರು.
ಜನಸ್ಪಂದನದಲ್ಲಿ ಸಾರ್ವಜನಿಕರಿಂದ ಸಮಸ್ಯೆಗಳ ಸುರಿಮಳೆ
ಬೀಳಗಿ ಪಟ್ಟಣದ ತಹಸೀಲ್ದಾರ್‌ ಕಾರ್ಯಾಲಯದಲ್ಲಿ ಬೀಳಗಿ ಮತಕ್ಷೇತ್ರದ ಜನಸ್ಪಂದನ ಕಾರ್ಯಕ್ರಮಕ್ಕೆ ಶಾಸಕ ಜಿ.ಟಿ. ಪಾಟೀಲ ಚಾಲನೆ ನೀಡಿದರು.
ರನ್ನ ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ಹಕ್ಕೊತ್ತಾಯ
ಸ್ಥಗಿತಗೊಂಡಿರುವ ರನ್ನ ರೈತರ ಸಹಕಾರಿ ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ರೈತ ಮುಖಂಡರು ಒತ್ತಾಯಿಸಿದರು.
ವಸತಿ ನಿಲಯಗಳ ಅವ್ಯವಸ್ಥೆ ಸರಿಪಡಿಸಿ: ಮಹಮ್ಮದ ಮೋಹಸಿನ್
ಬಾಗಲಕೋಟೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಪಂ ಆಡಳಿತಾಧಿಕಾರಿ ಮೊಹಮ್ಮದ್ ಮೋಹಸಿನ್ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
  • < previous
  • 1
  • ...
  • 211
  • 212
  • 213
  • 214
  • 215
  • 216
  • 217
  • 218
  • 219
  • ...
  • 379
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved