• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈಭವದ ಪ್ರಭುಲಿಂಗೇಶ್ವರ ಹರಿವಾಣೋತ್ಸವ
ಚಿಮ್ಮಡ ಗ್ರಾಮದ ಆರಾಧ್ಯದೇವರಾದ ಶ್ರೀ ಪ್ರಭುಲಿಂಗೇಶ್ವರ ಹರಿವಾಣೋತ್ಸವ, ಬಸವಜಯಂತಿ ಹಾಗೂ ರುದ್ರಾಭಿಷೇಕ ಮಹಾಮಂಗಲ ಕಾರ್ಯಕ್ರಮ ವಿಜೃಂಭಣೆಯಿಂದ ಜರುಗಿತು.
ಹಡೆದ ಮಕ್ಕಳಿಗಿಂತ ಪಡೆದ ಮಕ್ಕಳು ಶ್ರೇಷ್ಠರು: ಡಾ.ಸಪ್ನಾ
ಹಡೆದ ಮಕ್ಕಳಿಗಿಂತ ಪಡೆದ ಮಕ್ಕಳು ಶ್ರೇಷ್ಠರು, ತಾಯಿ 9 ತಿಂಗಳು ಹೆತ್ತು ಹೊತ್ತು ಪಡೆದ ಮಕ್ಕಳಿಗಿಂತ ಶಿಕ್ಷಕ ತನ್ನ ಶಾಲೆಯಲ್ಲಿ ಪಡೆದ ಮಕ್ಕಳನ್ನು ಹೆತ್ತ ಮಕ್ಕಳಂತೆ ಕಾಣುವುದು ಉತ್ತಮ ಶಿಕ್ಷಕನ ಲಕ್ಷಣ ಎಂದು ರಾಷ್ಟ್ರಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತ ಡಾ.ಸಪ್ನಾ ಅನಿಗೋಳ ಹೇಳಿದರು.
ಶರಣರ ಆದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಿ: ಶ್ರೀಗಳು
ಶರಣರ ಕಾಯಕ ನಿಷ್ಠೆ ಶರಣರ ಆದರ್ಶಗಳು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅಂಬಿಗರ ಚೌಡಯ್ಯ ಪೀಠದ ಜಗದ್ಗುರು ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮೀಜಿ ಹೇಳಿದರು.
ಕಾಯಕ ಯೋಗಿಯ ಜೀವನಾದರ್ಶ ಅಳವಡಿಸಿಕೊಳ್ಳಿ: ಸಿದ್ದೇಶ್ವರ ಶ್ರೀ
ಬಸವಣ್ಣನವರ ಕಾಯಕ ನಿಷ್ಠೆಯನ್ನು ಅಳವಡಿಸಿಕೊಳ್ಳಿ ಎಂದು ರಬಕವಿ ವಿರಕ್ತ ಮಠದ ಶ್ರೀಗುರು ಸಿದ್ದೇಶ್ವರ ಶ್ರೀಗಳು ಹೇಳಿದರು.
ಐಎಫ್‌ಎಸ್‌ ತೇರ್ಗಡೆಯಾದ ಅಕ್ಕಿಮರಡಿಯ ಕುವರ
ಮಹಾಲಿಂಗಪುರ ಸಮೀಪದ ಅಕ್ಕಿಮರಡಿ ಗ್ರಾಮದ ಪ್ರಗತಿಪರ ರೈತ ಸದಾಶಿವ ಕಂಬಳಿ ಅವರ ಪುತ್ರ ಪಾಂಡುರಂಗ ಕಂಬಳಿ ಕೇಂದ್ರ ಲೋಕಸೇವಾ ಆಯೋಗದ ಐಎಫ್‌ಎಸ್‌ ಪರೀಕ್ಷೆಯಲ್ಲಿ ದೇಶಕ್ಕೆ 42ನೇ ರ್‍ಯಾಂಕ್‌ ಪಡೆದಿದ್ದಾನೆ.
ಬ್ಯಾಂಕಾಕ್‌ನಲ್ಲಿ ಶಿರೂರ ಗಾಯನ: ಸಂತಸಪಟ್ಟ ಕನ್ನಡಿಗರು
ಬಾದಾಮಿ ತಾಲೂಕಿನ ಕೆರೂರ ಗ್ರಾಮದ ಗಾಯಕ ವೆಂಕಟೇಶಮೂರ್ತಿ ಶಿರೂರ ತಮ್ಮ ಪ್ರತಿಭೆಯನ್ನು ಥಾಯ್ಲೆಂಡ್‌ ದೇಶದ ಬ್ಯಾಂಕಾಕ್‌ನಲ್ಲಿ ಸುಗಮ ಸಂಗೀತ ಹಾಗೂ ಚಲನಚಿತ್ರ ಗೀತೆಗಳನ್ನು ಪ್ರಸ್ತುತಪಡಿಸಿ ಪ್ರತಿಭೆ ಮೆರೆದರು.
ಚಿಚಖಂಡಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ
ಹಿಡಕಲ್‌ ಜಲಾಶಯದಿಂದ ಘಟಪ್ರಭ ನದಿಗೆ ನೀರು ಹರಿಸಲು ಆಗ್ರಹಿಸಿ ರೈತರು ಗುರುವಾರ ಮತ್ತೆ ತಹಸೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ವಿಶ್ವ ಗುರು ಬಸವಣ್ಣನವರ ತತ್ವಗಳು ವಿಶ್ವಕ್ಕೆ ಮಾದರಿ: ಚಂದ್ರು ಗೊಂದಿ
ಹನ್ನೆರಡನೆಯ ಶತಮಾನದಲ್ಲಿ ಕರ್ನಾಟಕ ರಾಜ್ಯದಲ್ಲಿ ನಡೆದ ಸಾಮಾಜಿಕ ಕ್ರಾಂತಿಯ ರೂವಾರಿ ಬಸವಣ್ಣನವರ ತತ್ವಗಳು ವಿಶ್ವಕ್ಕೆ ಮಾದರಿಯಾಗಿವೆ ಎಂದು ನಗರದ ಬಸವ ಬಳಗದ ಅಧ್ಯಕ್ಷ ಚಂದ್ರು ಗೊಂದಿ ಹೇಳಿದರು.
ವೈಭವದಿಂದ ಜರುಗಿದ ಮೂಕಾಂಬಿಕಾದೇವಿ ರಥೋತ್ಸವ
ರಬಕವಿ-ಬನಹಟ್ಟಿ ತಾಲೂಕಿನ ಸಸಾಲಟ್ಟಿಯ ಆರಾಧ್ಯ ದೈವ ಮೂಕಾಂಬಿಕಾದೇವಿ ಜಾತ್ರೆ ನಿಮಿತ್ತ ಶುಕ್ರವಾರ ಸಹಸ್ರಾರು ಭಕ್ತರ ಮಧ್ಯೆ ಭವ್ಯ ರಥೋತ್ಸವ ಜರುಗಿತು.
ರಸ್ತೆ ಅಪಘಾತದಲ್ಲಿ ಯುವಕ ಸಾವು: ಪ್ರತಿಭಟನೆ
ಕಾರು ಮತ್ತು ಖಾಸಗಿ ಬಸ್ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಯುವಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಪಟ್ಟಣದ ಹೊರವಲಯದ ಸಾಯಿ ಸಾಗರ ಹೋಟೆಲ್ ಹತ್ತಿರ ಸೊಲ್ಲಾಪುರ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಗುರುವಾರ ರಾತ್ರಿ ನಡೆದಿದೆ.
  • < previous
  • 1
  • ...
  • 211
  • 212
  • 213
  • 214
  • 215
  • 216
  • 217
  • 218
  • 219
  • ...
  • 338
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved