• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವಣ್ಣನವರ ಕಾಯಕವೇ ಕೈಲಾಸ ಇಂದಿಗೂ ಪ್ರಸ್ತುತ: ಡಾ.ವೀರಣ್ಣ ಚರಂತಿಮಠ
ಎಲ್ಲರಿಗೂ ಸಮಬಾಳು, ಎಲ್ಲರಿಗೂ ಸಮಪಾಲು ಎಂದು ಸಾರಿದ ವಿಶ್ವಗುರು ಬಸವಣ್ಣ ಸಮಾನತೆ, ಕಾಯಕಕ್ಕೆ ಮಹತ್ವ ನೀಡಿದ್ದಾರೆ. ಅವರ ಕಾಯಕವೇ ಕೈಲಾಸ ತತ್ವ ಇಂದಿಗೂ ಪ್ರಸ್ತುತ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.
ಶರಣರ ತತ್ವಗಳು ಸರ್ವಕಾಲಕೂ ಪ್ರಸ್ತುತ: ಮಂಗಳಾ ಎಂ.
ಶರಣರ ತತ್ವ, ಆದರ್ಶಗಳು ಸದಾ ಪ್ರಸ್ತುತವಾಗಿವೆ ಎಂದು ತಹಸೀಲ್ದಾರ್‌ ಮಂಗಳಾ ಎಂ. ಹೇಳಿದರು.
ಖಾಸಗಿ ಶಾಲೆಗಳನ್ನೇ ಹಿಂದಿಕ್ಕಿವೆ ಸರ್ಕಾರಿ ಶಾಲೆಗಳು: ಗೋವಿಂದ ಕಾರಜೋಳ
ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳನ್ನೇ ಹಿಂದಿಕ್ಕಿವೆ. ಸರ್ಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.
ಐಎಎಸ್ ಮುಗಿಸಿ ಸಮಾಜ ಸೇವೆಯ ಕನಸು: ಅಂಕಿತಾ ಕೊಣ್ಣೂರ
ಮುಧೋಳ ತಾಲೂಕಿನ ವಜ್ಜರಮಟ್ಟಿ ಗ್ರಾಮದ ನಿವಾಸಿ, ಕೃಷಿ ಕುಟುಂಬದಲ್ಲಿ ಜನಸಿರುವ ಅಂಕಿತಾ ಕೊಣ್ಣೂರ 2023-24ನೇ ಸಾಲಿಗೆ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಏಕೈಕ ವಿದ್ಯಾರ್ಥಿನಿಯಾಗಿದ್ದಾಳೆ.
ಅಂಕಿತಾ ಕೊಣ್ಣೂರಗೆ ಸಚಿವ ತಿಮ್ಮಾಪೂರ ಅಭಿನಂದನೆ
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾ ಬಸಪ್ಪ ಕೊಣ್ಣೂರು ಸಾಧನೆಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಕೀರ್ತಿ ಹೆಚ್ಚಿಸಿದ ವಿದ್ಯಾರ್ಥಿನಿ: ನಿರಾಣಿ
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಅಂಕಿತಾ ಕೋಣ್ಣೂರ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಜಿಲ್ಲೆಯ ಕೀರ್ತಿ ಹಾಗೂ ಗೌರವ ಹೆಚ್ಚಿಸಿದ್ದು, ಅವಳ ಸಾಧನೆಗೆ ಜಿಲ್ಲೆಯ ಜನರಿಗೆ ಹೆಮ್ಮೆ ತರಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಹಣಮಂತ ಆರ್.ನಿರಾಣಿ ತಿಳಿಸಿದ್ದಾರೆ.
ಎಸ್ಸೆಸ್ಸೆಲ್ಸಿಯಲ್ಲಿ ಕೊಣ್ಣೂರ ಶಾಲೆ ವಿದ್ಯಾರ್ಥಿಗಳ ಸಾಧನೆ
ಎಸ್ಸೆಸ್ಸೆಲ್ಸಿಯಲ್ಲಿ ಕೊಣ್ಣೂರ ಆಂಗ್ಲ ಮಾಧ್ಯಮ ಶಾಲೆಗೆ ಶೇ.೯೫.೦೪ ಫಲಿತಾಂಶ ಬಂದಿದೆ.
ಪ್ರತಿಭಾವಂತರಿಗೆ ಡಿಡಿಎನ್‌ಕೆ ಅಸೋಸಿಯೇಶನ್‌ ವೇದಿಕೆ
ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಮತ್ತು ತರಬೇತಿ ನೀಡಿ ಪ್ರೋತ್ಸಾಹ ಮತ್ತು ಬೆಂಬಲ ನೀಡಲಾಗುತ್ತದೆ ಎಂದು ಡಿ.ಡಿ.ಎನ್.ಕೆ ಅಸೋಸಿಯೇಶನ್ ಗೌರವ ಅಧ್ಯಕ್ಷ, ವಕೀಲ ಎಸ್.ಡಿ. ಚಿನಿವಾಲ ಹೇಳಿದರು.
ಎಸ್ಸೆಸ್ಸೆಲ್ಸಿಯಲ್ಲಿ ಬಾಗಲಕೋಟೆಗೆ ಬಂಪರ್‌
2024ರ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲತಾಂಶ ಗುರುವಾರ ಪ್ರಕಟವಾಗಿದ್ದು, ಬಾಗಲಕೋಟೆ ಜಿಲ್ಲೆ ಶೇ.77.92ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ 13ನೇ ಸ್ಥಾನ ಪಡೆದುಕೊಂಡಿದೆ.
ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಅಂಕಿತಾ ಕೊಣ್ಣೂರ ಟಾಪರ್‌
2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊಣ್ಣೂರ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
  • < previous
  • 1
  • ...
  • 212
  • 213
  • 214
  • 215
  • 216
  • 217
  • 218
  • 219
  • 220
  • ...
  • 338
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved