• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜ್ಞಾನ ಕಳೆಯದ ಸಂಪತ್ತು
ನಿರಂತರವಾಗಿ ಅಧ್ಯಯನ ಹಾಗೂ ಪಠ್ಯೇತರ ಕಾರ್ಯ ಚಟುವಟಿಕೆಗಳಲ್ಲಿ ಮನಸಾ ಪೂರಕವಾಗಿ ತೊಡಗಿಸಿಕೊಂಡಾಗ ಮಾತ್ರ ಭವಿಷ್ಯವನ್ನು ಉಜ್ವಲ ಮಾಡಿಕೊಳ್ಳಲು ಸಾಧ್ಯವಾಗಲಿದೆ. ಬೀಳ್ಕೊಡುಗೆ ಅಂದರೆ ಉನ್ನತ ಶಿಕ್ಷಣಕ್ಕೆ ಹೋಗುವುದು ಹೊರತು ಶಿಕ್ಷಕರು ವಿದ್ಯಾರ್ಥಿಗಳನ್ನು ಬಿಟ್ಟುಕೊಡುವುದಲ್ಲ ಎಂದು ಕೊಣ್ಣೂರಿನ ಹೊರಗಿನಮಠದ ಡಾ. ವಿಶ್ವಪ್ರಭುದೇವ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ನರೇಗಾ ಯೋಜನೆಯ ಕಾಮಗಾರಿ ಗುಣಮಟ್ಟಕ್ಕೆ ಆದ್ಯತೆ ನೀಡಿ
ನರೇಗಾ ಯೋಜನೆಯ ವಿವಿಧ ಕಾಮಗಾರಿಗಳಲ್ಲಿ ಸ್ಥಳೀಯ ಅಧಿಕಾರಿಗಳು ಗುಣಮಟ್ಟಕ್ಕೆ ಆದ್ಯತೆ ನೀಡಿ ಜಾಗೃತಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಸೂಚಿಸಿದರು.
ಕೊಲ್ಕತ್ತಾ ವೈದ್ಯ ಅತ್ಯಾಚಾರ, ಕೊಲೆ ಖಂಡಿಸಿ ಪ್ರತಿಭಟನೆ
ಕೊಲ್ಕತ್ತಾದ ವೈದ್ಯೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಕೃತ್ಯ ಅಮಾನವೀಯ. ಇಂತಹ ಪೈಶಾಚಿಕ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಬೀಳಗಿ ವೈದ್ಯಾಧಿಕಾರಿ ಡಾ.ಸಚಿನ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದರು.
ವೈದ್ಯೆ ಮೇಲಿನ ಅತ್ಯಾಚಾರಕ್ಕೆ ಖಂಡನೆ
ಕೊಲ್ಕತ್ತದಲ್ಲಿ ಯುವ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಖಂಡನೀಯ. ಹೆಣ್ಣುಮಕ್ಕಳು ಇಂತಹ ಹಿಂಸೆಗೆ ನಿರಂತರವಾಗಿ ಬಲಿಯಾಗುತ್ತಿರುವುದು ಅದು ಸಮಾಜದ ಅನಾರೋಗ್ಯಕರ ಮನಸ್ಥಿತಿಗೆ ಕನ್ನಡಿ ಹಿಡಿದಂತಿದೆ ಎಂದು ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಭುವನೇಶ್ವರಿ ಯಳಮಲಿ ಹೇಳಿದರು.
ವಿದ್ಯಾ ಅಧ್ಯಕ್ಷೆ, ದೀಪಾ ಉಪಾಧ್ಯಕ್ಷೆಯಾಗಿ ಆಯ್ಕೆ
ನಗರಸಭೆಯ ಎರಡನೇ ಅವಧಿಗೆ ಸ್ಥಳೀಯ ನಗರಸಭೆಯ ನೂತನ ಅಧ್ಯಕ್ಷರಾಗಿ ವಾರ್ಡ್ ನಂ.೨ರ ವಿದ್ಯಾ ಪ್ರವೀಣ ದಭಾಡಿ ಹಾಗೂ ಉಪಾಧ್ಯಕ್ಷರಾಗಿ ವಾರ್ಡ್ ನಂ.೨೦ ರ ದೀಪಾ ಮಾರುತಿ ಗಾಡಿವಡ್ಡರ ಅವಿರೋಧವಾಗಿ ಆಯ್ಕೆಗೊಂಡರು.
ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆಗೆ ಖಂಡನೆ
ಕೊಲ್ಕತಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಇಲ್ಲಿನ ಐ.ಎಂ.ಎ, ಆಯುಷ್, ಪುಲಿಕೇಶಿ ಮತ್ತು ಕಾಳಿದಾಸ ಆಯುರ್ವೇದ ಕಾಲೇಜ, ಔಷಧಿ ವ್ಯಾಪಾರಸ್ಥರ ಸಂಘದ ಸದಸ್ಯರು ನಗರದ ಬಸವೇಶ್ವರ ವೃತ್ತದಿಂದ ರಾಮದರ್ಗು ವೃತ್ತದವರೆಗೆ ಮೇಣದ ಬತ್ತಿ ಹಿಡಿದು ಪ್ರತಿಭಟಿಸಿದರು.
ಒಪಿಡಿ ಬಂದ್, ರೋಗಿಗಳ ಪರದಾಟ
ಕೊಲ್ಕತ್ತಾದಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನನಿರತ ವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದನ್ನು ಖಂಡಿಸಿ ರಬಕವಿ-ಬನಹಟ್ಟಿ-ತೇರದಾಳ ಖಾಸಗಿ ಆಸ್ಪತ್ರೆಗಳ ವೈದ್ಯರು ಶನಿವಾರ ಹೊರರೋಗಿ ವಿಭಾಗ(ಒಪಿಡಿ) ಬಂದ್ ಮಾಡಿ ಪ್ರತಿಭಟನೆ ನಡೆಸಿತು. ಇದರಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸಿದರು.
ಕೇಂದ್ರದಿಂದ ರಾಜಭವನ ದುರ್ಬಳಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆಸುವ ಉದ್ದೇಶದಿಂದ ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಆರೋಪಿಸಿದರು.
ಮೊಬೈಲ್‌ಗೆ ರೆಸ್ಟ್‌ ನೀಡಿ, ಮೆದುಳಿಗೆ ಕೆಲಸ ಕೊಡಿ
ಕನ್ನಡ ಪ್ರಭ ವಾರ್ತೆ ಬಾಗಲಕೋಟೆ ಸ್ಪರ್ಧಾತ್ಮಕ ಯುಗದ ವಿದ್ಯಾರ್ಥಿಗಳು ಗ್ರಂಥಾಲಯ ಮತ್ತು ತಂತ್ರಜ್ಞಾನವನ್ನು ಬಳಸಿಕೊಂಡು ನಿರಂತರ ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ತಮ್ಮ ಸಾಧನೆಗೆ ಪರಿಶ್ರಮದ ಓದೇ ಮುಖ್ಯ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಂಗೀತ ವಿಭಾಗದ ಮುಖ್ಯಸ್ಥರಾದ ಡಾ.ವೀರೇಶ ಬಡಿಗೇರ ಅವರು ಹೇಳಿದರು.
ಬನಹಟ್ಟಿ: ಭಾರಿ ಮಳೆಗೆ ಕುಸಿದು ಬಿದ್ದ ಮೈದಾನದ ಗೋಡೆ
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ಅವಳಿ ನಗರದಲ್ಲಿ ಶುಕ್ರವಾರ ಮಧ್ಯಾಹ್ನ ಒಂದು ಗಂಟೆಗಳ ಕಾಲ ಸುರಿದ ಭಾರಿ ಮಳೆಗೆ ಸೋಮವಾರ ಪೇಟೆ, ಮಂಗಳವಾರ ಪೇಟೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳೆಲ್ಲವೂ ಹಳ್ಳದಂತೆ ಕಂಡು ಬಂದವು. ರಸ್ತೆಗಳು ಜಲಾವೃತವಾಗಿ ವಾಹನಗಳು ಹಾಗೂ ಜನರ ಸಂಚಾರಕ್ಕೆ ಪರದಾಟವನ್ನು ನಡೆಸಿದರು. ಇನ್ನು, ಇಲ್ಲಿಯ ಎಸ್‌ಆರ್‌ಎ ಕಾಲೇಜು ಮೈದಾನಕ್ಕಿರುವ ತಡೆಗೋಡೆಯು ನೀರಿನ ರಭಸಕ್ಕೆ ಕುಸಿದು ಬಿದ್ದಿದ್ದು, ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ನೀರಿನ ರಭಸ ಜೋರಾಗಿದ್ದದ್ದರಿಂದ ತಡೆಯ ಅರ್ಧಭಾಗ ಕುಸಿದು ಬಿದ್ದಿತು.
  • < previous
  • 1
  • ...
  • 213
  • 214
  • 215
  • 216
  • 217
  • 218
  • 219
  • 220
  • 221
  • ...
  • 416
  • next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಜೈಲ್‌ ವಿಡಿಯೋ ಸೋರಿಕೆ ಹಿಂದೆ ನಟ ದರ್ಶನ್‌ ಆಪ್ತ ಧನ್ವೀರ್‌ ಕೈವಾಡ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved