• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಪಂ ಸದಸ್ಯರ ಧ್ವನಿಯಾಗಿ ಕಾರ್ಯನಿರ್ವಹಿಸುವೆ: ಸುನಿಲಗೌಡ ಪಾಟೀಲ
ಪ್ರತಿ ವರ್ಷ ಒಂದು ಅಥವಾ ಎರಡು ಬಾರಿ ಅವಳಿ ಜಿಲ್ಲೆಯ 15 ಮತಕ್ಷೇತ್ರಗಳ ಗ್ರಾಮ ಪಂಚಾಯತಿ ಸದಸ್ಯರನ್ನು ಭೇಟಿಯಾಗಿ ಅವರ ಸಮಸ್ಯೆಗಳನ್ನು ಆಲಿಸಿ ವಿಧಾನ ಪರಿಷತ್ ನಲ್ಲಿ ಅವರ ಧ್ವನಿಯಾಗಿ ಕಾರ್ಯನಿರ್ವಹಿಸುವೆ ಎಂದು ವಿಧಾನ ಪರಿಷತ್ ಸದಸ್ಯ ಸುನಿಲಗೌಡ ಪಾಟೀಲ ಹೇಳಿದರು.
ಕ್ರೀಡೋ ಲ್ಯಾಬ್ ನಿಂದ ಮಕ್ಕಳ ಕಲಿಕಾ ಸಾಮರ್ಥ್ಯ ವೃದ್ಧಿ: ಸವಿತಾ ಅರಳಿಕಟ್ಟಿ
ನರ್ಸರಿ, ಎಲ್.ಕೆ.ಜಿ ಹಾಗೂ ಯು.ಕೆ.ಜಿ ಮಕ್ಕಳ ಕಲಿಕೆ ಸುಗಮವಾಗಲೆಂದು ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಬಾಗಲಕೋಟೆ ಜಿಲ್ಲೆಯಲ್ಲಿಯೇ ಪ್ರಥಮ ಬಾರಿಗೆ ಕ್ರೀಡೋ ಲ್ಯಾಬ್ ನ್ನು ಅರಳಿಕಟ್ಟಿ ಫೌಂಡೇಶನ್ ನ ಮುಧೋಳ ರಾಯಲ್ ಸ್ಕೂಲ್ ನಲ್ಲಿ ಅಳವಡಿಸಲಾಗಿದೆ. ಕ್ರೀಡೋ ಲ್ಯಾಬ್ ನಿಂದ ಮಕ್ಕಳ ಕಲಿಕಾ ಸಾಮರ್ಥ್ಯ ಹಾಗೂ ಕಲಿಯುವ ಹುಮ್ಮಸ್ಸು ದ್ವಿಗುಣಗೊಳ್ಳುತ್ತದೆ ಎಂದು ಮುಧೋಳ ರಾಯಲ್ ಸ್ಕೂಲ್ ಅಧ್ಯಕ್ಷೆ, ಕನ್ನಡಪ್ರಭದ ಸುವರ್ಣ ಸಾಧಕಿ-2025ರ ಪ್ರಶಸ್ತಿ ಪುರಸ್ಕೃತರಾದ ಸವಿತಾ ತಿಮ್ಮಣ್ಣ ಅರಳಿಕಟ್ಟಿ ಅವರು ಹೇಳಿದರು.
ಕಾಂಗ್ರೆಸ್ ಸರ್ಕಾರ ಯಾವತ್ತಿಗೂ ರೈತಪರ: ಸಚಿವ ಆರ್.ಬಿ. ತಿಮ್ಮಾಪೂರ
ಕಾಂಗ್ರೆಸ್ ಸರ್ಕಾರ ಯಾವತ್ತೂ ರೈತಪರವಾಗಿದೆ. ರೈತರ ಸಮಸ್ಯೆಗಳನ್ನು ಆಲಿಸುತ್ತಾ, ಸಮಸ್ಯೆಗಳಿಗೆ ಸ್ಪಂದಿಸುತ್ತಾ, ರೈತರ ಬೇಕು, ಬೇಡಿಕೆಗಳನ್ನು ಈಡೇರಿಸುತ್ತಾ ಬಂದಿದೆ. ನಾನೂ ಕೂಡಾ ಓರ್ವ ರೈತನ ಮಗನಾಗಿದ್ದು, ರೈತರ ಸಮಸ್ಯೆಗಳೇನು? ಅವರ ನೋವು ನಲಿವುಗಳೇನು ಎಂಬುವುದು ನನಗೆ ಪೂರ್ಣ ಗೊತ್ತಿದೆ. ಹೀಗಾಗಿ ನಾನು ರೈತಪರವಾಗಿದ್ದೇನೆ, ರೈತರ ಬೇಕು-ಬೇಡಿಕೆಗಳ ಈಡೇರಿಸು ವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿಯೇ ಮಾಡುತ್ತೇನೆಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
ಬಾದಾಮಿ ತಾಲೂಕಾಸ್ಪತ್ರೆಯಲ್ಲಿ ಸಲಕರಣೆಗಳ ಕೊರತೆ !
ಬಾದಾಮಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಿತ್ಯ ಬರುವ ರೋಗಿಗಳಿಗೆ ಪರೀಕ್ಷೆ ಮಾಡಲು ಅಗತ್ಯ ಯಂತ್ರೋಪಕರಣಗಳು ಇಲ್ಲದೇ ಇರುವ ಕಾರಣ ಖಾಸಗಿ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಿಕೊಂಡು ಬರಲು ಶಿಫಾರಸು ಮಾಡುತ್ತಿರುವ ಆರೋಪ ಕೇಳಿಬಂದಿದೆ. ಇದರಿಂದ ರೋಗಿಗಳು ಬಾದಾಮಿಯಿಂದ ಬಾಗಲಕೋಟೆ, ಬಾಗಲಕೋಟೆಯಿಂದ ಬಾದಾಮಿಗೆ ಅಲೆದಾಡುವಂತಾಗಿದೆ.
2028ರ ಚುನಾವಣೆಗೆ ಕಾಂಗ್ರೆಸ್ ಯುವ ಘಟಕ ಸಿದ್ಧತೆ: ಎಚ್.ಎಸ್.ಮಂಜುನಾಥ
ಭವ್ಯ ಇತಿಹಾಸ ಹೊಂದಿರುವ ಕಾಂಗ್ರೆಸ್‌ ಜನರ ಬದುಕಿನಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಆಡಳಿತ ನೀಡುತ್ತದೆ. ಪಕ್ಷದ ಸಂಘಟನೆ ಚುರುಕುಗೊಳಿಸಲಾಗುತ್ತಿದೆ. ಮುಂಬರುವ 2028ರ ಚುನಾವಣೆಗೆ ಕಾಂಗ್ರೆಸ್ ಯುವ ಘಟಕ ಸಿದ್ಧತೆ ಆರಂಭಿಸಿದೆ ಎಂದು ಕಾಂಗ್ರೆಸ್ ಘಟಕದ ರಾಜ್ಯಾಧ್ಯಕ್ಷ ಎಚ್.ಎಸ್. ಮಂಜುನಾಥ ಹೇಳಿದರು.
ಶಾಲೆ, ಅಂಗನವಾಡಿಗಳಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಿ: ಜಿಪಂ ಸಿಇಒ
ಬಾಗಲಕೋಟೆ ಜಿಲ್ಲೆಯ ಬಾದಾಮಿ ಹಾಗೂ ಗುಳೇದಗುಡ್ಡ ತಾಲೂಕಿನ ವಿವಿಧ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಭೇಟಿ ನೀಡಿ ಮೂಲ ಸೌಲಭ್ಯಗಳನ್ನು ಪರಿಶೀಲಿಸಿ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಸೂಚನೆ ನೀಡಿದರು.
ಮನುಷ್ಯರನ್ನು ಮನುಷ್ಯನಂತೆ ಕಾಣುವ ಗುಣ ಬೆಳೆಸಿಕೊಳ್ಳಬೇಕಿದೆ: ಆರ್.ಬಿ. ತಿಮ್ಮಾಪೂರ
ಮನುಷ್ಯರನ್ನು ಮನುಷ್ಯರಂತೆ ಕಾಣುವ ಗುಣ ಬೆಳೆಸಿಕೊಳ್ಳಬೇಕಿದೆ. ಸರ್ಕಾರಿ ಶಾಲೆಗಳಲ್ಲಿ ಕಲಿಸುವ ಬದುಕು ಬೇರೆ ಯಾವ ವಿಶ್ವ ವಿದ್ಯಾಲಯಗಳಲ್ಲಿ ದೊರೆಯುವುದಿಲ್ಲ. ನಮ್ಮ ಮಕ್ಕಳಿಗೆ ಸಂಸ್ಕಾರ, ನೀತಿ ಪಾಠ, ಪ್ರೀತಿ, ವಾತ್ಸಲ್ಯ ಮೂಲಕ ಬೆಳೆಸಬೇಕಿದೆ. ಅಂದಾಗ ಉತ್ತಮ ಸಮಾಜ ಕಾಣಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್. ಬಿ. ತಿಮ್ಮಾಪೂರ ಹೇಳಿದರು.
ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ: ನಾರಾಯಣಸಾ ಭಾಂಡಗೆ
ಮುಂಬರುವ ಚುನಾವಣೆಯಲ್ಲಿ ಬಾಗಲಕೋಟೆ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಬಿಜೆಪಿ ಗೆಲ್ಲಲಿದ್ದು, ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದೆ ಬರುವ ವಿಶ್ವಾಸವಿದೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.
16ರಿಂದ ಅತಿಸಾರ ಭೇದಿ ತಡೆಗೆ ಆಂದೋಲನ: ಜಿಲ್ಲಾಧಿಕಾರಿ
ಅತಿಸಾರಭೇದಿ ಮತ್ತು ದಡಾರ್‌ ಮತ್ತು ರುಬೆಲ್ಲಾ ನಿರ್ಮೂಲನೆ ಕುರಿತು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಅಧ್ಯಕ್ಷತೆಯಲ್ಲಿ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆ ನಡೆಯಿತು.
ಬಡಜನರ ಹೊಟ್ಟೆ ತುಂಬಿಸುವ ಇಂದಿರಾ ಕ್ಯಾಂಟೀನ್: ಶಾಸಕ ವಿಜಯಾನಂದ ಕಾಶಪ್ಪನವರ
ಜಿಲ್ಲಾ ಆಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ ಬಾಗಲಕೋಟೆ ಹಾಗೂ ನಗರಸಭೆ ಅವರ ಕಾರ‍್ಯಾಲಯದ ಸಹಯೋಗದಲ್ಲಿ ಬಾಗಲಕೋಟೆ ನಗರದ ಪೊಲೀಸ್ ಠಾಣೆ ಪಕ್ಕದಲ್ಲಿ ನಿರ್ಮಿಸಲಾದ ನೂತನ ಇಂದಿರಾ ಕ್ಯಾಂಟೀನ್ ಕಟ್ಟಡವನ್ನು ಶಾಸಕ ವಿಜಯಾನಂದ ಕಾಶಪ್ಪನವರ ಉದ್ಘಾಟಿಸಿದರು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 372
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved