ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಾರದರ್ಶಕ ಪರೀಕ್ಷೆ ನಡೆಸಲು ಅಗತ್ಯ ಕ್ರಮ: ಜಿಲ್ಲಾಧಿಕಾರಿ ಜಾನಕಿ ಕೆ. ಎಂ.
ಬಾಗಲಕೋಟೆ ಜಿಲ್ಲೆಯಲ್ಲಿ ಮಾ.21 ರಿಂದ ಏಪ್ರಿಲ್ 4ರವರೆಗೆ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಜರುಗಲಿದ್ದು, ಪರೀಕ್ಷಾ ಸಮಯದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಅಕ್ರಮಗಳಿಗೆ ಅವಕಾಶ ನೀಡದೇ ಪಾರದರ್ಶಕ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ. ಎಂ. ಹೇಳಿದರು.
ವಯೋವೃದ್ಧರಿಗೆ ಊರುಗೋಲು ವಿತರಣೆ ಹೆಮ್ಮೆಯ ಸಂಗತಿ: ಹೊಳೆ ಹುಚ್ಚೇಶ್ವರ ಸ್ವಾಮೀಜಿ
ನನ್ನ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ತಾವೆಲ್ಲ ಸೇರಿ ಪಟ್ಟಣದಲ್ಲಿನ ವಯೋವೃದ್ಧರಿಗೆ ಊರುಗೋಲು ವಿತರಣೆ ಮಾಡುವ ಮೂಲಕ ಸಮಾಜಮುಖಿ ಕಾರ್ಯಕ್ರಮ ಆಯೋಜಿಸಿರುವುದು ಹೆಮ್ಮೆಯ ವಿಷಯ. ಯುವಕರು ಇನ್ನಷ್ಟು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಉದ್ದೇಶದಿಂದ ಯುವರತ್ನ ಪ್ರಶಸ್ತಿ ನೀಡಿ ಗೌರವಿಸುವ ಕಾರ್ಯ ಶ್ಲಾಘನೀಯವಾದುದು ಎಂದು ಕಮತಗಿ ಹೊಳೆ ಹುಚ್ಚೇಶ್ವರ ಸಂಸ್ಥಾನಮಠದ 13ನೇ ಹೊಳೆ ಹುಚ್ಚೇಶ್ವರ ಸ್ವಾಮೀಜಿ ಹೇಳಿದರು.
ಹೋಳಿಗೆ ಬಣ್ಣದ ಬಂಡಿಗಳ ಮೆರಗು
ಹೋಳಿ ಉತ್ಸವಕ್ಕೆ ಖ್ಯಾತಿ ಪಡೆದಿರುವ ಬಾಗಲಕೋಟೆಯಲ್ಲಿ ಬಣ್ಣದಾಟ ಜೋಶ್ ಇಮ್ಮಡಿಗೊಳ್ಳುತ್ತಿದ್ದು, ಮುಳುಗಡೆ ನಗರಿ ಬಣ್ಣದ ಬಂಡಿಗಳ ಕಲರವಕ್ಕೆ ಮನಸೋತು ಹೋಯಿತು. ಸಾಂಪ್ರದಾಯಿಕ ಹಲಗೆ ನಿನಾದ ಜೊತೆಗೆ ಡಿಜೆ ಸೌಂಡ್ಗೆ ಬಾಗಲಕೋಟೆ ಕಲರ್ ಫುಲ್ ಕೋಟೆಯಾಗಿ ಕಂಗೂಳಿಸಿತು.
ರಂಗೇರಿದ ಮುಳುಗಡೆ ನಗರಿಯ ರಂಗಿನಾಟ
ಐತಿಹಾಸಿಕ ಬಾಗಲಕೋಟೆ ಹೋಳಿಗೆ ಚಾಲನೆ ದೊರೆತಿದ್ದು, ಮೊದಲ ದಿನ ಶುಕ್ರವಾರ ಬಣ್ಣಾದಾಟ ಅದ್ಧೂರಿಯಾಗಿ ಆರಂಭಗೊಂಡಿತು. ವಿದ್ಯಾಗಿರಿ, ನವನಗರ, ಹಳೇ ಬಾಗಲಕೋಟೆ ನಗರ ಅಕ್ಷರಶಃ ಬಣ್ಣದ ಲೋಕದಲ್ಲಿ ಮಿಂದೆದ್ದಿತು. ಎಲ್ಲಡೆ ಸಂಭ್ರಮ, ಸಂತಸ ತೇಲುವಂತೆ ಮಾಡಿತು.
ಸ್ವಾಮೀಜಿ ಆಶೀರ್ವಾದ ಪಡೆದಿದ್ದ ಆರು ಖಾಕಿಗಳ ವರ್ಗ!
ಕರ್ತವ್ಯನಿರತ ಪೊಲೀಸರು ಕಾರಿನಲ್ಲಿ ಹೋಗುತ್ತಿದ್ದ ಬಾಗಲಕೋಟೆ ಜಿಲ್ಲೆ ಇಳಕಲ್ಲ ತಾಲೂಕಿನ ಸಿದ್ಧನಕೊಳ್ಳ ಮಠದ ಶಿವಕುಮಾರ ಸ್ವಾಮೀಜಿ ಅವರ ಕಾಲಿಗೆ ನಮಸ್ಕರಿಸಿರುವ ಮತ್ತು ಸ್ವಾಮೀಜಿ ಪೊಲೀಸರಿಗೆ ಹಣ ನೀಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ನಡೆದಿದ್ದು, ಈ ವಿಡಿಯೋ ಭಾರೀ ವೈರಲ್ ಆಗಿದೆ.
ಇದ್ದೂ ಇಲ್ಲದಂತಾದ ಶುದ್ಧ ಕುಡಿವ ನೀರಿನ ಘಟಕ
ಗುಳೇದಗುಡ್ಡ ಪಟ್ಟಣದ ಬಸವೇಶ್ವರ ನಗರದ ಶುದ್ಧ ಕುಡಿಯುವ ನೀರಿನ ಘಟಕ ಆರಂಭ ಆಗಿ 3-4 ವರ್ಷ ಗತಿಸಿದರೂ ಜನರು ಮಾತ್ರ ಈ ಘಟಕದ ನೀರನ್ನು ಕುಡಿಯಲು ಬಳಸುತ್ತಿಲ್ಲ. ಆದರೂ ಪುರಸಭೆಯ ಗುತ್ತಿಗೆದಾರರು ನಿತ್ಯ ಅದರ ಬಾಗಿಲು ತೆರೆಯುತ್ತಲೇ ಇದ್ದಾರೆ.
ಗುಳೇದಗುಡ್ಡದಲ್ಲಿ ಶವದ ಸೋಗಿನ ಮೆರವಣಿಗೆ
ಗುಳೇದಗುಡ್ಡ ಪಟ್ಟಣದಲ್ಲಿ ಶುಕ್ರವಾರ ಹೆಣದ ಜೇರಕಲ್ ಅವರ ನಾಟ್ಯ ಸಂಘದಿಂದ ಚೌಬಜಾರ್ದಿಂದ, ಕಂಠಿ ಪೇಟೆಯಲ್ಲಿ ನಗ್ಲಿ ಪೇಟೆ ಮೇಳದವರಿಂದ ಶವದ ರೂಪಕದ ಮೆರವಣಿಗೆ ನಡೆದವು.
ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿ ಎಸ್.ಟಿ. ಪಾಟೀಲ ಪುನರಾಯ್ಕೆ
ಬಿಜೆಪಿ ಬಾಗಲಕೋಟೆ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಎಸ್.ಟಿ. ಪಾಟೀಲ ಪುನರಾಯ್ಕೆ ಆದರು. ಗುರುವಾರ ನಗರದ ಜಿಲ್ಲಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಚುನಾವಣಾಧಿಕಾರಿ ಲಿಂಗರಾಜ ಪಾಟೀಲ ನೂತನ ಅಧ್ಯಕ್ಷರ ಹೆಸರು ಘೋಷಣೆ ಮಾಡಿ ಬಿಜೆಪಿ ಧ್ವಜ ಹಸ್ತಾಂತರಿಸಿ ಶುಭ ಕೋರಿದರು.
ರೇಣುಕಾಚಾರ್ಯರ ತತ್ವಾದರ್ಶ ಪ್ರತಿಯೊಬ್ಬರು ಅಳವಡಿಸಿಕೊಳ್ಳಿ: ಜಾನಕಿ ಕೆ.ಎಂ.
ಜಗದ್ಗುರು ರೇಣುಕಾಚಾರ್ಯರ ಆದರ್ಶ ತತ್ವಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಜಾನಕಿ ಕೆಎಂ ಹೇಳಿದರು.
ವೀರಶೈವ ಪುರಾತನ ಆಧಾರ ಸಹಿತ ಐತಿಹಾಸಿಕ ನೈಜ ಧರ್ಮ: ಡಾ.ಪರಮೇಶ್ವರಿ ಹೊಸಮಠ
ವೀರಶೈವ ಧರ್ಮ ಅತಿ ಪುರಾತನವಾದದ್ದು ಎಂಬುದಕ್ಕೆ 98 ಶಿಲಾಶಾಸನಗಳಿವೆ. 168 ಚರಿತ್ರೆಗಳಲ್ಲಿ ವೀರಶೈವ ಧರ್ಮ ಕುರಿತ ಉಲ್ಲೇಖಗಳಿವೆ. ಜಗದ್ಗುರು ರೇಣುಕಾಚಾರ್ಯರು ಆದಿ ಶಂಕರ ಆಚಾರ್ಯರಿಗೆ ದಯಪಾಲಿಸಿದ ಚಂದ್ರ ಮೌಳಿ ಲಿಂಗವನ್ನು ಶೃಂಗೇರಿ ಶಾರದಾ ಪೀಠದಲ್ಲಿ ಇಂದಿಗೂ ನೋಡಬಹುದು. ವೀರಶೈವ ಧರ್ಮ ಅತ್ಯಂತ ಪುರಾತನ ಆಧಾರ ಸಹಿತ ಐತಿಹಾಸಿಕ ನೈಜ ಧರ್ಮವಾದಾಗಿದೆ ಎಂದು ಗುಳೇದಗುಡ್ಡದ ಸರಕಾರಿ ಪದವಿಪೂರ್ವ ಉಪನ್ಯಾಸಕಿ ಡಾ.ಪರಮೇಶ್ವರಿ ಹೊಸಮಠ ಹೇಳಿದರು.
< previous
1
...
18
19
20
21
22
23
24
25
26
...
332
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ