• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯ ಬಾಲ ತಾಯಂದಿರ ಮಾಹಿತಿ ಸಲ್ಲಿಕೆಗೆ ಗುಡುವು: ಕೆ.ನಾಗಣ್ಣಗೌಡ
ಬಾಗಲಕೋಟೆ ಜಿಲ್ಲೆಯಲ್ಲಿ ಮೂರು ವರ್ಷಗಳಲ್ಲಿ ಬಾಲ ತಾಯಂದಿರಿಗೆ ಸಂಬಂಧಿಸಿದ ಪ್ರಕರಣಗಳ ಕುರಿತ ವಿವರವಾದ ಮಾಹಿತಿಯನ್ನು ಎರಡು ವಾರಗಳಲ್ಲಿ ಸಲ್ಲಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಅಧಿಕಾರಿಗಳಿಗೆ ಗಡುವು ನೀಡಿದರು.
ಬಾಡಗಂಡಿಯಲ್ಲಿ ಸನ್ನದ್ಧಗೊಂಡ ವೇದಿಕೆ
ವೈದ್ಯಕೀಯ ಸಂಶೋಧನಾ ಕಾಲೇಜನ್ನು ಗ್ರಾಮೀಣ ಮಟ್ಟದಲ್ಲಿ ಸ್ಥಾಪಿಸುವ ಮೂಲಕ ಎಲ್ಲರ ಕಣ್ಣರಳಿಸುವಂತೆ ಮಾಡಿದ್ದ ಮಾಜಿ ಸಚಿವ ಎಸ್‌.ಆರ್‌.ಪಾಟೀಲ ಅವರು ಈಗ ಅದೇ ಜಾಗದಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪನೆಗೆ ಮುಂದಾಗಿದ್ದಾರೆ.
ಅಪಘಾತ: ಟಿಪ್ಪರ್‌ ಚಾಲಕನಿಗೆ ಜೈಲು ಶಿಕ್ಷೆ
ಬಾದಾಮಿ: ವೇಗವಾಗಿ ಚಾಲನೆ ಮಾಡಿ ಚಾಲಕನ ನಿರ್ಲಕ್ಷ್ಯದಿಂದ ಅಪಘಾತಪಡಿಸಿದ ಟಿಪ್ಪರ್‌ ಚಾಲಕನಿಗೆ 20 ತಿಂಗಳು ಜೈಲು ಶಿಕ್ಷೆ ವಿಧಿಸಿ ಇಲ್ಲಿನ ನ್ಯಾಯಾಲಯ ಆದೇಶ ಹೊರಡಿಸಿದೆ.
ಚೆಕ್ ಬೌನ್ಸ್ ಕೇಸ್: ₹11 ಲಕ್ಷ ನೀಡಲು ಆದೇಶ
ಮುಧೋಳ ಚೆಕ್ ಬೌನ್ಸ್ ಪ್ರಕರಣದಲ್ಲಿ ವಿಜಯಪುರ ತಾಲೂಕು ಕಣಬೂರ ಗ್ರಾಮದ ಯಾಸೀನ್‌ ಚಮ್ಮನಸಾಬ ಮುಲ್ಲಾಗೆ ಹೆಚ್ಚುವರಿ ಹಿರಿಯ ದಿವಾಣಿ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಅರವಿಂದ ಬೆಲ್ಲದ ಬಹಿರಂಗ ಕ್ಷಮೆಯಾಚನೆ ಮಾಡಲಿ: ಶಾಸಕ ಕಾಶಪ್ಪನವರ
ಬಸವಜಯಮೃತ್ಯುಂಜಯ ಸ್ವಾಮೀಜಿಗೆ ವಿಷಪ್ರಾಶನ ಆರೋಪ ಕುರಿತು ಅರವಿಂದ ಬೆಲ್ಲದ ನನಗೆ ಕರೆ ಮಾಡಿದ್ದರು. ಕರೆ ಮಾಡಿ ಕ್ಷಮೆಯಾಚನೆ ಮಾಡಿದ್ದಾರೆ. ಆದರೆ ಬಹಿರಂಗ ಕ್ಷಮೆಯಾಚನೆ ಮಾಡಬೇಕು. ಸುದ್ದಿಗೋಷ್ಠಿ ಕರೆದು ಕ್ಷಮೆ ಹೇಳಬೇಕು ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಆಗ್ರಹಿಸಿದರು.
ಜಿಲ್ಲೆಯ ಕೆರೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಿ: ಡಿಸಿ ಸಂಗಪ್ಪ
ಬಾಗಲಕೋಟೆ ಜಿಲ್ಲೆಯ ಗ್ರಾಮೀಣ ಮತ್ತು ನಗರ ವ್ಯಾಪ್ತಿಯಲ್ಲಿ ಬರುವ ಕೆರೆಗಳಿಗೆ ಪುನರುಜ್ಜೀವನ ಕಾಮಗಾರಿಗಳನ್ನು ಕೈಗೊಂಡು ಅಭಿವೃದ್ಧಿ ಪಡಿಸಬೇಕೆಂದು ಜಿಲ್ಲಾಧಿಕಾರಿ ಸಂಗಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ ಮುಂದು
ನಗರಸಭೆ ವ್ಯಾಪ್ತಿಯಲ್ಲಿನ ಇನ್ನೂ ನೂರಾರು ಬೀದಿನಾಯಿಗಳ ನಿಯಂತ್ರಣಕ್ಕೆ ಮುಂದಾಗುವಲ್ಲಿ ಹಂತ-ಹಂತವಾಗಿ ಸಿಬ್ಬಂದಿ ಸನ್ನದ್ಧ
ಅಸಂಘಟಿತ ಕಾರ್ಮಿಕರಿಗೆ ಉಚಿತ ಬಸ್‌ಪಾಸ್ ಕೊಡಲು ದುಡ್ಡಿಲ್ಲ
ಬಾಗಲಕೋಟೆ ಕಾರ್ಮಿಕ ಇಲಾಖೆಯಲ್ಲಿ ₹8 ಕೋಟಿ ಹಣ ಗೋಲ್ ಮಾಲ್ ಆಗಿರುವ ಪ್ರಕರಣದ ತನಿಖೆ ಫೈನಲ್ ಹಂತದಲ್ಲಿದೆ.
ಕಾರ್ಮಿಕರಿಗೆ ಸರ್ಕಾರಿ ಸೌಲಭ್ಯ ತಲುಪಿಸುವ ಗುರಿ
ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಕರ್ತವ್ಯವಾಗಿದೆ
ಸರ್ಕಾರದಲ್ಲಿ ಹಣವಿಲ್ಲ ಎನ್ನುವವರಿಗೆ ತಮ್ಮ ಕಾರ್ಯಗಳೇ ಉತ್ತರ
ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಕೈಗೊಳ್ಳುವ ಮೂಲಕ ನಮ್ಮ ಅಭಿವೃದ್ಧಿಗಳನ್ನು ತೋರಿಸುತ್ತೇವೆ
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 391
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved