• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಂದ್ರ ಸಚಿವ ಎಚ್‌ಡಿಕೆಗೆ ಮುಖಂಡರಿಂದ ಅಭಿನಂದನೆ
ಕೇಂದ್ರದ ಎನ್‌ಡಿಎ ಸರ್ಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾಗಿ ಅಧಿಕಾರ ವಹಿಸಿಕೊಂಡ ರಾಜ್ಯದ ಜೆಡಿಎಸ್ ಅಧ್ಯಕ್ಷ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಗುಳೇದಗುಡ್ಡ ಭಾಗದ ಅವರ ಅನೇಕ ಅಭಿಮಾನಿಗಳು ಹಾಗೂ ಜೆಡಿಎಸ್‌ ಕಾರ್ಯಕರ್ತರು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿಯಗಿ ಅಭಿನಂದನೆಗಳನ್ನು ಸಲ್ಲಿಸಿದರು. ಅಲ್ಲದೇ, ಗುಳೇದಗುಡ್ಡ ಖಣದಿಂದ ತಯಾರಿಸಿದ ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಿದರು.
ಸಮಾಜ ಪರಿವರ್ತನೆಗೆ ನಾಟಕಗಳು ಅಗತ್ಯ: ಬ್ರಹ್ಮಾನಂದ ಶ್ರೀ
ಸಮಾಜದ ಪರಿವರ್ತನೆಗೆ ನಾಟಕಗಳು ಅತ್ಯಗತ್ಯವಾಗಿವೆ ಎಂದು ಜ್ಞಾನೇಶ್ವರ ಮಠದ ಪೀಠಾಧಿಕಾರಿ ಬ್ರಹ್ಮಾನಂದ ಸ್ವಾಮೀಜಿಗಳು ಅಭಿಪ್ರಾಯ ವ್ಯಕ್ತಪಡಿಸಿದರು.
ಮೀಸಲಾತಿ ವಿಳಂಬ; ನಗರಸಭೆ ಸದಸ್ಯರ ರೋದನ
ನಗರಸಭೆ ಚುನಾವಣೆ ನಡೆದಿದ್ದು ಆಯ್ತು, ಅಭ್ಯರ್ಥಿಗಳು ಗೆದ್ದಿದ್ದು ಆಯ್ತು. ಆದರೆ, ಯಾವುದೇ ಅಧಿಕಾರ ಸಿಗದೇ ನಗರಸಭೆಯಲ್ಲಿ ಕೇವಲ ನಾಮಕಾವಾಸ್ತೇ ಕೆಲಸ ಮಾಡುವಂತಾಗಿದೆ ಗೆದ್ದವರ ಪರಿಸ್ಥಿತಿ. ಕಾರಣ, ಮೊದಲ ಬಾರಿಗೆ ಜನಪ್ರತಿನಿಧಿಗಳಾಗಿ ವರ್ಷ ಕಳೆದರೂ ಹುದ್ದೆ ಅಲಂಕರಿಸಲಾಗುತ್ತಿಲ್ಲ. ಅತಂತ್ರ ಪರಿಸ್ಥಿತಿ ಎದುರಿಸುತ್ತಿರುವುದು ರಬಕವಿ-ಬನಹಟ್ಟಿ ನಗರಸಭೆ ಸದಸ್ಯರರು. ಗೆದ್ದರೂ ಅಧಿಕಾರ ಇಲ್ಲದೆ ಹಲ್ಲು ಕಿತ್ತ ಹಾವಿನಂತಾಗಿದೆ ಇವರ ಪರಿಸ್ಥಿತಿ.
ನಗರಸಭೆಯಲ್ಲಿ ಬಿಜೆಪಿ ಸದಸ್ಯರ ದಿಢೀರ್‌ ಪ್ರತಿಭಟನೆ
ಕಳೆದೊಂದು ವರ್ಷದಿಂದ ಮನೆ ಉತಾರ ನೀಡುವಲ್ಲಿ ಸ್ಥಳೀಯ ನಗರಸಭೆಯ ಸಾರ್ವಜನಿಕರಿಗೆ ತೀವ್ರ ತೊಂದರೆ ನೀಡುತ್ತಿದೆ ಎಂದು ಆರೋಪಿಸಿ ಬಿಜೆಪಿ ನಗರಸಭೆ ಸದಸ್ಯರು ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ನಡೆಯಿತು. ನಗರಸಭೆಯ ಪೌರಾಯುಕ್ತರ ಚೇಂಬರ್ ಮುಂಭಾಗದಲ್ಲಿ ಒಂದು ಗಂಟೆಗೂ ಅಧಿಕ ಕಾಲ ಪ್ರತಿಭಟನೆ ನಡೆಸಿದ ಬಿಜೆಪಿ ಸದಸ್ಯರು, ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸುವಲ್ಲಿ ನಗರಸಭೆ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನರ್ಸಿಂಗ್‌ ವಿದ್ಯಾರ್ಥಿಗಳಿಂದ ಬಾಲ ಕಾರ್ಮಿಕ ವಿರೋಧಿ ರ್‍ಯಾಲಿ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಬಿ.ವಿ.ವಿ.ಎಸ್ ನರ್ಸಿಂಗ್ ವಿಜ್ಞಾನ ಮಹಾವಿದ್ಯಾಲಯದ ಚಿಕ್ಕಮಕ್ಕಳ ವಿಭಾಗದ ವತಿಯಿಂದ ಬಾಲ ಕಾರ್ಮಿಕ ವಿರೋಧಿ ದಿನವನ್ನು ಬಾಗಲಕೋಟ ನಗರದ ಮೋಟಗಿ ಬಸವೇಶ್ವರ ದೇವಸ್ಥಾನದ ಹತ್ತಿರದ ಅಂಗನವಾಡಿ ಕೇಂದ್ರ ಸಂಖ್ಯೆ-67ರಲ್ಲಿ ಹಮ್ಮಿಕೊಳ್ಳಲಾಗಿತ್ತು.
ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಸಚಿವ ತಿಮ್ಮಾಪುರ
ಮುಧೋಳದ ಈದ್ಗಾ ಮೈದಾನದಲ್ಲಿ ಸೋಮವಾರ ಬಕ್ರೀದ್ ಹಬ್ಬದಂಗವಾಗಿ ನಡೆದ ಪ್ರಾರ್ಥನೆಯಲ್ಲಿ ಸಚಿವ ಆರ್.ಬಿ. ತಿಮ್ಮಾಪುರ ಪಾಲ್ಗೊಂಡು ಪ್ರಾರ್ಥನೆ ಸಲ್ಲಿಸಿ, ಮುಸ್ಲಿಂ ಸಮಾಜದವರಿಗೆ ಶುಭ ಕೋರಿದರು.
ಬಿಎಸ್.ವೈ ಪ್ರಕರಣದಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ: ತಿಮ್ಮಾಪುರ
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ವಿರುದ್ಧ ನಡೆದಿರುವ ಪೋಕ್ಸೋ ಪ್ರಕರಣದಲ್ಲಿ ಸರ್ಕಾರ ಹಸ್ತಕ್ಷೇಪ ನಡೆಸಲ್ಲ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಸ್ಪಷ್ಟಪಡಿಸಿದರು.
ಸೌಹಾರ್ದತೆ ಬದುಕು ನಿಮ್ಮದಾಗಲಿ: ನಂಜಯ್ಯನಮಠ
ಬಕ್ರೀದ್ ತ್ಯಾಗ,ಬಲಿದಾನಗಳ ಸಂಕೇತ. ಮುಸ್ಲಿಂ ಭಾಧವರು ದುಶ್ಚಟಗಳನ್ನು ವರ್ಜಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಮಾಜಿ ಶಾಸಕ ಎಸ್.ಜಿ. ನಂಜಯ್ಯನಮಠ ಹೇಳಿದರು.
ತ್ಯಾಗ, ಬಲಿದಾನದ ಸಂಕೇತವೆ ಬಕ್ರೀದ್‌: ಕಾಶಪ್ಪನವರ
ಬಕ್ರೀದ್ ಹಬ್ಬ ನಮ್ಮ ಪೂರ್ವಜರ ತ್ಯಾಗ ಮತ್ತು ಬಲಿದಾನದ ಸಂಕೇತವಾಗಿದೆ. ಮುಸ್ಲಿಂ ಸಮಾಜದವರು ಹಬ್ಬವನ್ನು ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ಆಚರಣೆ ಮಾಡಬೇಕು ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ಬನಹಟ್ಟಿಯಲ್ಲಿ ವೈಭವದ ವಚನ ಗ್ರಂಥ ರಥೋತ್ಸವ
ಬನಹಟ್ಟಿ ನಗರದ ಕೆಎಚ್‌ಡಿಸಿ ಕಾಲೋನಿಲ್ಲಿ ಶ್ರೀ ಗುರುಬಸವ ಮನೆಯಲ್ಲಿ ಮಹಾಮನೆ ಸೇವಾ ಸಮಿತಿಯ ೧೫ನೇ ವಾರ್ಷಿಕೋತ್ಸವ ನಿಮಿತ್ಯ ವಚನ ಗ್ರಂಥ ರಥೋತ್ಸವ ವಿಜೃಭಣೆಯಿಂದ ನಡೆಯಿತು.
  • < previous
  • 1
  • ...
  • 219
  • 220
  • 221
  • 222
  • 223
  • 224
  • 225
  • 226
  • 227
  • ...
  • 379
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved