ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಂಕ್ ಫುಡ್ ಆರೋಗ್ಯಕ್ಕೆ ಮಾರಕ: ಗುರುಮಹಾಂತ ಶ್ರೀ
ಇಂದಿನ ಆಹಾರ ಪದ್ಧತಿಯಲ್ಲಿ ಯುವ ಜನಾಂಗವು ಜಂಕ್ ಫುಡ್ ತಿನ್ನುವುದರಿಂದ ತಮ್ಮ ಜೀವನ ಹಾಗೂ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಇಳಕಲ್ಲಿನ ವಿಜಯ ಮಹಾಂತೇಶ್ವರ ಮಠದ ಗುರುಮಹಾಂತ ಶ್ರೀಗಳು ವಿಷಾದ ವ್ಯಕ್ತಪಡಿಸಿದರು.
ಮಹಾಲಿಂಗಪುರ ಗರ್ಭಪಾತ ಪ್ರಕರಣ ಮರುಕಳಿಸದಿರಲಿ: ಸಿಇಒ ಕುರೇರ್
ಪ್ರಸವಪೂರ್ವ ಲಿಂಗ ಪತ್ತೆ ಪ್ರಕರಣಗಳು ಜಿಲ್ಲೆಯ ಯಾವುದೇ ಭಾಗದಲ್ಲಿ ಮರುಕಳಿಸದಂತೆ ಕಾರ್ಯನಿರ್ವಹಿಸಬೇಕು ಎಂದು ಜಿಪಂ ಸಿಇಒ ಶಶಿಧರ ಕುರೇರ್ ಸೂಚನೆ ನೀಡಿದರು.
ಜನರ ಜೀವ ಹಿಂಡುತ್ತಿದೆ ಮೀನು ಮಾರುಕಟ್ಟೆ
ಬನಹಟ್ಟಿಯ ಹೃದಯಭಾಗದ ಬಸ್ ನಿಲ್ದಾಣದ ಕೂಗಳತೆಯಲ್ಲಿ ಪ್ರಮುಖ ರಸ್ತೆಯ ಪಕ್ಕದಲ್ಲೇ ಮೀನು ಮಾರಾಟ ಮಾಡುವ ಮಾರುಕಟ್ಟೆಯಿದ್ದು, ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ.
ಖಾಸಗಿ ಶಾಲೆ ಮೀರಿಸಿದ ಸರ್ಕಾರಿ ಶಾಲೆ: ಡಿಡಿಪಿಐ ಮೆಚ್ಚುಗೆ
ಖಾಸಗಿ ಶಾಲೆಗಳಿಗೆ ಮೀರಿಸುವಂತೆ ಹೆಚ್ಚಿನ ಕಲಿಕಾ ಸೌಲಭ್ಯ ಹೊಂದಿರುವ ಹಾಗೂ ಮಕ್ಕಳು ಗುಣಾತ್ಮಕ ಶಿಕ್ಷಣ ಪಡೆಯುತ್ತಿರುವ ತಾಲೂಕಿನ ಹುಲ್ಲಿಕೇರಿ ಎಸ್.ಪಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮಾದರಿಯಾಗಿದೆ ಎಂದು ಡಿಡಿಪಿಐ ಬಿ.ಕೆ. ನಂದನೂರ ಮೆಚ್ಚುಗೆ ವ್ಯಕ್ತಪಡಿಸಿದರು.
ಆರೋಗ್ಯಪೂರ್ಣ ಸಮಾಜಕ್ಕೆ ಸುಂದರ ಪರಿಸರ ಅಗತ್ಯ
ಲೋಕಾಪುರ ಸಮೀಪ ಹೆಬ್ಬಾಳ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆ ಅಬ್ದುಲ್ ಕಲಾಂ ಇಕೋ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.
ರಸ್ತೆ ಅಗೆದು ಅರ್ಧಕ್ಕೆ ಬಿಟ್ಟುಹೋದ ಗುತ್ತಿಗೆದಾರ
ಗುಳೇದಗುಡ್ಡ ಪಟ್ಟಣದ ಡಿವಿಜನ್ ನಂ.4 ಮತ್ತು 5ರ ಮಧ್ಯದಲ್ಲಿ ಬರುವ ಪ್ರಮುಖ ರಸ್ತೆ ಕಾಂಕ್ರಿಟೀಕರಣ ಕಾಮಗಾರಿ ಅಧಕ್ಕೆ ನಿಂತಿದ್ದರಿಂದ ಸಾರ್ವಜನಿಕರು ಪರದಾಡುವಂತಾಗಿದೆ.
ಚಿಮ್ಮಡದ ಅಗ್ನೀವೀರರಿಗೆ ಅದ್ಧೂರಿ ಸತ್ಕಾರ
ಚಿಮ್ಮಡ ಗ್ರಾಮದ ಶ್ರೀ ಬಾಹುಸಾಹೇಬರ ಮಠದ ಆವರಣದಲ್ಲಿ ಅಗ್ನಿವೀರ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಆಭ್ಯರ್ಥಿಗಳನ್ನು ಸತ್ಕರಿಸಲಾಯಿತು.
ಮೀನಿನ ಬಲೆಗೆ ಸಿಲುಕಿ ಮೀನುಗಾರ ಸಾವು
ಮೀನು ಹಿಡಿಯಲು ಹೋದ ಮೀನುಗಾರ ಬಲೆ ಕಾಲಿಗೆ ಸಿಲುಕಿಕೊಂಡು ಮಗಳ ಕಣ್ಣೆದುರಲ್ಲೇ ಕೃಷ್ಣಾ ನದಿಯಲ್ಲಿ ಮುಳುಗಿ ಅಸುನೀಗಿದ ಘಟನೆ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ-ಮಹಿಷವಾಡಗಿ ಸೇತುವೆ ಬಳಿ ಕೃಷ್ಣಾನದಿಯಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಸೈನಿಕರನ್ನು ಸನ್ಮಾನಿಸುವುದು ಹೆಮ್ಮೆಯ ಸಂಗತಿ: ಗಾಯಕವಾಡ
ಬನಹಟ್ಟಿಯ ಸಿದ್ದರಾಮೇಶ್ವರ ದೇವಸ್ಥಾನದಲ್ಲಿ ಎಂ.ಎನ್. ಸ್ಪೋರ್ಟ್ಸ್ ಕ್ಲಬ್ ಬನಹಟ್ಟಿ ವತಿಯಿಂದ ಅಗ್ನಿವೀರ ಹಾಗೂ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ ತರಬೇತಿ ಮುಗಿಸಿಕೊಂಡು ಬಂದ ಅಭ್ಯರ್ಥಿಗಳಿಗೆ ಸನ್ಮಾನಿಸಲಾಯಿತು.
ಕನ್ನಡ ಪುಸ್ತಕ ಹಂಚುವ, ಓದುವ ಪರಂಪರೆ ಶ್ರೇಷ್ಠ: ಡಾ.ಲಕ್ಷ್ಮೀಕಾಂತ ಪಾಂಚಾಳ
ರಾಂಪೂರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಲಕ್ಷ್ಮೀಕಾಂತ ಪಂಚಾಳ ಅವರು ಸೌಹಾರ್ದ ಪಥ ಮಹಾಗ್ರಂಥವನ್ನು ಬಾಗಲಕೋಟೆ ಕಸಾಪ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿಗೆ ನೀಡಿದರು.
< previous
1
...
221
222
223
224
225
226
227
228
229
...
379
next >
Top Stories
ನಮ್ಮ ದಾಂಪತ್ಯವನ್ನು ಪುನರ್ ನಿರ್ಮಿಸುತ್ತೇವೆ : ಅಜಯ್ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್ಐಟಿ?
ಐಪಿಎಲ್ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !