• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡಿತ ಬಿಟ್ಟು ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಿ
ಮದ್ಯ ವ್ಯಸನಿಗಳು ವ್ಯಸನಮುಕ್ತರಾಗುವ ಮೂಲಕ ಶಿಬಿರ ಸಾರ್ಥಕವಾಗಬೇಕೆಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಾಗಲಕೋಟೆ ಜಿಲ್ಲಾ ನಿರ್ದೇಶಕ ಕೃಷ್ಣ ಟಿ. ಹೇಳಿದರು.
ಪ್ರತಿಭಾವಂತರ ಸಹಾಯಕ್ಕೆ ಫೌಂಡೇಶನ್ ಬದ್ಧ: ಧ್ರುವ ಜತ್ತಿ
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಮತ್ತು ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲು ಜತ್ತಿ ಫೌಂಡೇಶನ್ ಬದ್ಧವಾಗಿದೆ ಎಂದು ಜತ್ತಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಧ್ರುವ ಜತ್ತಿ ಹೇಳಿದರು.
ಬನಹಟ್ಟಿ ಮಾರುತೇಶ್ವರ ಹಾಲೋಕುಳಿಗೆ ಸಂಭ್ರಮ ತೆರೆ
ರಬಕವಿ-ಬನಹಟ್ಟಿ ನಗರದಲ್ಲಿ ಮಾರುತಿ ದೇವರ ಜಾತ್ರೆಯ ನಿಮಿತ್ತ ಮೂರು ದಿನಗಳ ಕಾಲ ನೀರೋಕುಳಿ ಮತ್ತು ಹಾಲೋಕುಳಿ ಸಂಭ್ರಮದಿಂದ ಜರುಗಿದವು.
ಮೊರಾರ್ಜಿ ವಸತಿ ಶಾಲೆ ಕಟ್ಟಡ ಪೂರ್ಣಗೊಳಿಸಲು ಆಗ್ರಹ
ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಆಗ್ರಹಿಸಿ ಪಾಲಕರು ಉಪತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಜಂಕ್‌ ಫುಡ್ ಆರೋಗ್ಯಕ್ಕೆ ಮಾರಕ: ಗುರುಮಹಾಂತ ಶ್ರೀ
ಇಂದಿನ ಆಹಾರ ಪದ್ಧತಿಯಲ್ಲಿ ಯುವ ಜನಾಂಗವು ಜಂಕ್‌ ಫುಡ್ ತಿನ್ನುವುದರಿಂದ ತಮ್ಮ ಜೀವನ ಹಾಗೂ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಇಳಕಲ್ಲಿನ ವಿಜಯ ಮಹಾಂತೇಶ್ವರ ಮಠದ ಗುರುಮಹಾಂತ ಶ್ರೀಗಳು ವಿಷಾದ ವ್ಯಕ್ತಪಡಿಸಿದರು.
ಮಹಾಲಿಂಗಪುರ ಗರ್ಭಪಾತ ಪ್ರಕರಣ ಮರುಕಳಿಸದಿರಲಿ: ಸಿಇಒ ಕುರೇರ್
ಪ್ರಸವಪೂರ್ವ ಲಿಂಗ ಪತ್ತೆ ಪ್ರಕರಣಗಳು ಜಿಲ್ಲೆಯ ಯಾವುದೇ ಭಾಗದಲ್ಲಿ ಮರುಕಳಿಸದಂತೆ ಕಾರ್ಯನಿರ್ವಹಿಸಬೇಕು ಎಂದು ಜಿಪಂ ಸಿಇಒ ಶಶಿಧರ ಕುರೇರ್ ಸೂಚನೆ ನೀಡಿದರು.
ಜನರ ಜೀವ ಹಿಂಡುತ್ತಿದೆ ಮೀನು ಮಾರುಕಟ್ಟೆ
ಬನಹಟ್ಟಿಯ ಹೃದಯಭಾಗದ ಬಸ್ ನಿಲ್ದಾಣದ ಕೂಗಳತೆಯಲ್ಲಿ ಪ್ರಮುಖ ರಸ್ತೆಯ ಪಕ್ಕದಲ್ಲೇ ಮೀನು ಮಾರಾಟ ಮಾಡುವ ಮಾರುಕಟ್ಟೆಯಿದ್ದು, ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ.
ಖಾಸಗಿ ಶಾಲೆ ಮೀರಿಸಿದ ಸರ್ಕಾರಿ ಶಾಲೆ: ಡಿಡಿಪಿಐ ಮೆಚ್ಚುಗೆ
ಖಾಸಗಿ ಶಾಲೆಗಳಿಗೆ ಮೀರಿಸುವಂತೆ ಹೆಚ್ಚಿನ ಕಲಿಕಾ ಸೌಲಭ್ಯ ಹೊಂದಿರುವ ಹಾಗೂ ಮಕ್ಕಳು ಗುಣಾತ್ಮಕ ಶಿಕ್ಷಣ ಪಡೆಯುತ್ತಿರುವ ತಾಲೂಕಿನ ಹುಲ್ಲಿಕೇರಿ ಎಸ್.ಪಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮಾದರಿಯಾಗಿದೆ ಎಂದು ಡಿಡಿಪಿಐ ಬಿ.ಕೆ. ನಂದನೂರ ಮೆಚ್ಚುಗೆ ವ್ಯಕ್ತಪಡಿಸಿದರು.
ಆರೋಗ್ಯಪೂರ್ಣ ಸಮಾಜಕ್ಕೆ ಸುಂದರ ಪರಿಸರ ಅಗತ್ಯ
ಲೋಕಾಪುರ ಸಮೀಪ ಹೆಬ್ಬಾಳ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆ ಅಬ್ದುಲ್ ಕಲಾಂ ಇಕೋ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.
ರಸ್ತೆ ಅಗೆದು ಅರ್ಧಕ್ಕೆ ಬಿಟ್ಟುಹೋದ ಗುತ್ತಿಗೆದಾರ
ಗುಳೇದಗುಡ್ಡ ಪಟ್ಟಣದ ಡಿವಿಜನ್ ನಂ.4 ಮತ್ತು 5ರ ಮಧ್ಯದಲ್ಲಿ ಬರುವ ಪ್ರಮುಖ ರಸ್ತೆ ಕಾಂಕ್ರಿಟೀಕರಣ ಕಾಮಗಾರಿ ಅಧಕ್ಕೆ ನಿಂತಿದ್ದರಿಂದ ಸಾರ್ವಜನಿಕರು ಪರದಾಡುವಂತಾಗಿದೆ.
  • < previous
  • 1
  • ...
  • 222
  • 223
  • 224
  • 225
  • 226
  • 227
  • 228
  • 229
  • 230
  • ...
  • 381
  • next >
Top Stories
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
ಹಂದಿ ಮಾಂಸ ಸೇವನೆ ಭಾರಿ ಹೆಚ್ಚಳ : ಜಗತ್ತಿನಾದ್ಯಂತ ಶುರುವಾಗಿದೆ ಶಟಲ್‌ಕಾಕ್‌ ಬರ!
ಚಿತ್ರದುರ್ಗದ ಕೈ ಶಾಸಕ ವೀರೇಂದ್ರಗೆ ಇ.ಡಿ. ಶಾಕ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved