• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೀದಿಬದಿ ವ್ಯಾಪಾರಿಗಳಿಗೆ ಮತದಾನ ಜಾಗೃತಿ
ಮುಧೋಳ ತಾಲೂಕು ಸ್ವೀಪ್‌ ಸಮಿತಿ, ಮುಧೋಳ ನಗರಸಭೆ ವತಿಯಿಂದ ಕರಪತ್ರ ಹಂಚುವ ಮೂಲಕ ಬೀದಿಬದಿ ವ್ಯಾಪಾರಿಗಳಿಗೆ ಮತದಾನದ ಜಾಗೃತಿ ಮೂಡಿಸಲಾಯಿತು.
ಉದ್ಯಮಿ ಪರ ಇರುವ ಕಳಕಳಿ ರೈತರ ಮೇಲೇಕಿಲ್ಲ: ಸಂಯುಕ್ತಾ ಪಾಟೀಲ
ಬಿಜೆಪಿ ಶ್ರೀಮಂತರ ಪರವಾಗಿರುವ ಪಕ್ಷ. ರೈತರು, ಬಡವರ ಬಗ್ಗೆ ಬಿಜೆಪಿ ನಾಯಕರು ಏನೇ ಹೇಳಿದರೂ ಅವರ ನಡೆ ಗಮನಿಸಿದರೆ ಶ್ರೀಮಂತರ ಪರವಾದ ನಿಲುವು ಇರುವುದು ಸ್ಪಷ್ಟವಾಗುತ್ತದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಹೇಳಿದರು.
ವಸೂಲಿ ಗ್ಯಾಂಗ್ ಆದ ರಾಜ್ಯ ಸರ್ಕಾರ: ಪ್ರಧಾನಿ ಮೋದಿ ಆರೋಪ
ಬಾಗಲಕೋಟೆಯ ನವನಗರದಲ್ಲಿ ಬಿಜೆಪಿ ಸೋಮವಾರ ಹಮ್ಮಿಕೊಂಡಿದ್ದ ವಿಜಯ ಸಂಕಲ್ಪ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ, ರಾಜ್ಯ ಸರ್ಕಾರ ಆಡಳಿತ ನಡೆಸುವ ಬದಲು ವಸೂಲಿ ಮಾಡುವ ಗ್ಯಾಂಗ್ ರೀತಿ ಕೆಲಸ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.
ಡಿಸಿ ಸಮ್ಮುಖದಲ್ಲಿ ಮತಯಂತ್ರಗಳ ರ್‍ಯಾಂಡಮೈಜೇಶನ್‌
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕ್ಷೇತ್ರವಾರು ಮತಗಟ್ಟೆಗಳಿಗೆ ಹೋಗುವ ಮತಯಂತ್ರಗಳ ಎರಡನೇ ಹಂತದ ರ್‍ಯಾಂಡಮೈಜೇಶನ್ ಪ್ರಕ್ರಿಯೆ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ ಅಧ್ಯಕ್ಷತೆಯಲ್ಲಿ ಹಾಗೂ ಸಾಮಾನ್ಯ ವೀಕ್ಷಕ ಸರವಣ ವೆಲ್ರಾಜ್ ಸಮ್ಮುಖದಲ್ಲಿ ಭಾನುವಾರ ನಡೆಸಲಾಯಿತು.
ಒಬಿಸಿ ಮೀಸಲು ಕಸಿದು ಮುಸ್ಲಿಮರಿಗೆ ನೀಡುವುದು ಕಾಂಗ್ರೆಸ್‌ ಅಜೆಂಡಾ : ವೀರಣ್ಣ ಚರಂತಿಮಠ
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಎಸ್ಸಿ, ಎಸ್ಟಿ ಮತ್ತು ಒಬಿಸಿಯವರ ಹಕ್ಕುಗಳನ್ನು ಕಸಿದು ಮುಸ್ಲಿಮರಿಗೆ ನೀಡುವುದು ಕಾಂಗ್ರೆಸ್‌ ಹಾಗೂ ಇಂಡಿಯಾ ಮೈತ್ರಿಕೂಟದ ಗುಪ್ತ ಅಜೆಂಡಾ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಆರೋಪಿಸಿದರು.
ಸದೃಢವಾಗದೇ ಭಾರತ ವಿಶ್ವಗುರು ಹೇಗೆ ಸಾಧ್ಯ?

  ಭಾರತ ವಿಶ್ವಗುರು ಆಗಲಿದೆ ಎಂದು ಬಿಜೆಪಿ ನಾಯಕರು ಪ್ರಚಾರ ಮಾಡುತ್ತಿದ್ದಾರೆ.   ರೈತರ ಬದುಕು ಹಸನಾಗದೆ, ಮಹಿಳೆಯರು ಸ್ವಾವಲಂಬಿಗಳಾಗದೆ, ನಿರುದ್ಯೋಗ ಸಮಸ್ಯೆ ಹೋಗದೆ, ದೇಶ ಆರ್ಥಿಕವಾಗಿ ಸದೃಢವಾಗದೇ ಭಾರತ ಹೇಗೆ ವಿಶ್ವಗುರುವಾಗುತ್ತದೆ 

ಕುಂಕುಮ ಹಚ್ಚಿ, ಉಡಿತುಂಬಿ ಹರಸಿದ ಮಾತೆಯರು
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಭಾನುವಾರ ಬೆಳಗ್ಗೆ ಬಾಗಲಕೋಟೆಯ ಹಲವು ಪ್ರದೇಶಗಳಲ್ಲಿ ಮತಯಾಚನೆಗೆ ಹೋಗಿದ್ದ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲರಿಗೆ ಮಹಿಳೆಯರು ಕುಂಕುಮ ಉಡಿ ಕೊಟ್ಟು ಪ್ರೀತಿ ತೋರಿಸಿದರು. ಒಂದು ಕ್ಷಣ ಮನೆಯೊಳಗೆ ಬಾರಮ್ಮ ಎಂದು ಕರೆದು ಅರಿಶಿಣ ಕುಂಕುಮ ಕೊಟ್ಟರು.
ಜೆ.ಕೆ.ಸಿಮೆಂಟ್ಸ್ ಕೈಗಾರಿಕೆ ಕಾರ್ಮಿಕರಿಗೆ ಮತದಾನ ಜಾಗೃತಿ
ಕನ್ನಡಪ್ರಭ ವಾರ್ತೆ ಲೋಕಾಪುರ:ವಿಶ್ವದಲ್ಲಿಯೇ ಅತೀ ದೊಡ್ಡ ಚುನಾವಣೆಯೆಂದರೆ ಅದು ನಮ್ಮ ಲೋಕಸಭೆ ಚುನಾವಣೆ, ಇಂತಹ ಚುನಾವಣೆಯಲ್ಲಿ ಪ್ರತಿಯೊಬ್ಬ ಮತದಾರನು ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ನೈತಿಕ ಮತದಾನ ಮಾಡಲು ಮುಂದಾಗಬೇಕು ಎಂದು ಜಿಪಂ ಸಿಇಒ ಶಶಿಧರ ಕುರೇರ್ ಹೇಳಿದರು.
ಮತದಾನ ಮಾಡಿ ಪ್ರಜಾಪ್ರಭುತ್ವ ಸದೃಢಗೊಳಿಸಿ: ಗಿರೀಶ ಸ್ವಾದಿ
ಕನ್ನಡಪ್ರಭ ವಾರ್ತೆ,ರಬಕವಿ-ಬನಹಟ್ಟಿ ಲೋಕಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬರು ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸದೃಢಗೊಳಿಸಬೇಕೆಂದು ತಹಸೀಲ್ದಾರ್‌ ಗಿರೀಶ ಸ್ವಾದಿ ಹೇಳಿದರು.
ಅಬಕಾರಿ ಇಲಾಖೆ ದಾಳಿ: 43.2 ಲೀ ಮದ್ಯ ಜಪ್ತಿ
ಬಾಗಲಕೋಟೆಮುಧೋಳ ವಲಯ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಒಟ್ಟು 43.2 ಲೀಟರ್ ಮದ್ಯವನ್ನು ಅಬಕಾರಿ ಇಲಾಖೆ ಶನಿವಾರ ಜಪ್ತಿ ಮಾಡಿಕೊಂಡಿದೆ.ಮುಧೋಳ ವಲಯ ವ್ಯಾಪ್ತಿಯ ರನ್ನ ಮತ್ತು ಮಾಚಕನೂರು ಸರ್ಕಲ್‌ ನಲ್ಲಿ ಖಚಿತ ಮಾಹಿತಿ ಮೇರೆಗೆ ರಸ್ತೆ ಕಾವಲು ನಡೆಸಿ ಮೂರು ದ್ವಿಚಕ್ರ ವಾಹನಗಳ ಸಮೇತ ಒಟ್ಟು 43.2 ಲೀಟರ್‌ ಮದ್ಯವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿ ಗಂಗಪ್ಪ ಕರಿಯಪ್ಪ ತಳವಾರ ಬಂಧಿಸಲಾಗಿದ್ದು, ಇನ್ನಿಬ್ಬರು ಪರಾರಿಯಾಗಿದ್ದಾರೆ.
  • < previous
  • 1
  • ...
  • 222
  • 223
  • 224
  • 225
  • 226
  • 227
  • 228
  • 229
  • 230
  • ...
  • 337
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved