• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೋದಿಜೀ ಕೈಬಲಪಡಿಸಲು ಬಿಜೆಪಿ ಮತ ನೀಡಿ: ಪಿ.ಸಿ. ಗದ್ದಿಗೌಡರ
ತೇರದಾಳ: ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಅವರು ಶಾಸಕ ಸಿದ್ದು ಸವದಿ ಅವರೊಂದಿಗೆ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಾದಯಾತ್ರೆ ಮೂಲಕ ಸಾಗಿ ಕರಪತ್ರ ವಿತರಿಸಿ ಮತಯಾಚಿಸಿದರು.
28ಕ್ಕೆ ಪ್ರಧಾನಿ ನರೇಂದ್ರ ಮೋದಿ ಬಾಗಲಕೋಟೆಗೆ
ಬಾಗಲಕೋಟೆ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಹಾಗೂ ವಿಜಯಪುರ ಅಭ್ಯರ್ಥಿ ರಮೇಶ ಜಿಗಜಿಣಗಿ ಪರವಾಗಿ ಪ್ರಚಾರ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಏ.28ರಂದು ನಗರಕ್ಕೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಮುಖಂಡರು ಮಾಹಿತಿ ನೀಡಿದರು.
ಗದ್ದಿಗೌಡರ ಪರ ಶಾಸಕ ಸವದಿ ಬಿರುಸಿನ ಪ್ರಚಾರ
ಕನ್ನಡಪ್ರಭ ವಾರ್ತೆ ತೇರದಾಳ(ರ-ಬ): ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣದ ಸವದಿ ನಗರ ಸೇರಿದಂತೆ ವಿವಿಧ ಕಡೆಗಳಲ್ಲಿ ತೇರದಾಳ ಶಾಸಕ ಸಿದ್ದು ಸವದಿ ಅವರು ಮನೆಮನೆಗೆ ತೆರಳಿ ಪಕ್ಷದ ಪರವಾದ ಕರಪತ್ರಗಳನ್ನು ವಿತರಿಸಿ ಬಿಜೆಪಿಗೆ ಮತ ನೀಡುವಂತೆ ಮತಯಾಚಿಸಿದರು.
ಮನೆಯಲ್ಲಿ ಮತದಾನಕ್ಕೆ ಮತದಾರರ ನಿರಾಸಕ್ತಿ
ತೇರದಾಳ ವಿಧಾನಸಭಾ ಕ್ಷೇತ್ರದಲ್ಲಿ ೪೧೧೪ ವಿಶೇಷ ಚೇತನರು ಹಾಗೂ ೨೫೦೦ ಜನ ೮೫ ವರ್ಷ ಮೇಲ್ಪಟ್ಟ ವೃದ್ಧರು ಸೇರಿ ಸುಮಾರು ೬೬೧೪ ಜನರಿದ್ದು, ೩೨೩ ಜನರು ಅಂದರೆ ಶೇ.೫ರಷ್ಟು ಮಾತ್ರ ಜನರು ಮನೆಯಲ್ಲಿ ಮತದಾನಕ್ಕೆ ಒಪ್ಪಿಗೆ ನೀಡಿದ್ದಾರೆ.
ಬಿಜೆಪಿ ನಿದ್ದೆಗೆಡಿಸಿದ ಕಾಂಗ್ರೆಸ್ ಗ್ಯಾರಂಟಿ: ಸಂಯುಕ್ತಾ ಪಾಟೀಲ
ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಬಿಜೆಪಿ ಮೈತ್ರಿಕೂಟದ ನಾಯಕರ ನಿದ್ದೆಗೆಡಿಸಿದ್ದು, ಸೋಲಿನ ಭೀತಿಯಿಂದ ಲಘುವಾಗಿ ಮಾತನಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ವಾಗ್ದಾಳಿ ಮಾಡಿದ್ದಾರೆ.
ಬೀದಿ ನಾಟಕ ಮೂಲಕ ಮತದಾನ ಜಾಗೃತಿ
ಬಾದಾಮಿ ತಾಲೂಕಿನ ಗೋವಿನಕೊಪ್ಪದ ಆದಿಶಕ್ತಿ ಸಂಸ್ಕೃತಿಕ ಜನಪದ ಮಹಿಳಾ ಕಲಾ ತಂಡದವರು ತೇರದಾಳ ಪಟ್ಟಣದ ಗುಡ್ಡಿ ಗಲ್ಲಿ, ದೇವರಾಜ ನಗರ, ದಾಸರ ಮಡ್ಡಿ, ಪೇಠಭಾಗ, ಪ್ರಭು ಮಹಾದ್ವಾರ ಬಳಿ ಸೇರಿದಂತೆ ಅನೇಕ ಕಡೆಗಳಲ್ಲಿ ಬೀದಿ ನಾಟಕದ ಮೂಲಕ ಸಾರ್ವಜನಿಕರಿಗೆ ಮತದಾನ ಜಾಗೃತಿ ಮೂಡಿಸಿದರು.
ಮುಂಗಾರು ಮಳೆ ಉತ್ತಮವಾಗುವ ನಿರೀಕ್ಷೆ : ಅರಿಷಿಣ ಬೀಜಕ್ಕೆ ಫುಲ್‌ ಡಿಮ್ಯಾಂಡ್‌!
ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆ ಉತ್ತಮವಾಗುವ ನಿರೀಕ್ಷೆಯಲ್ಲಿ ರೈತರು ಅರಿಷಿನ ಬೀಜ ಖರೀದಿಗೆ ಮುಗಿಬೀಳುತ್ತಿದ್ದು, ಬೀಜದ ಬೇಡಿಕೆ ದುಪ್ಪಟ್ಟಾಗಿದೆ.
ನಿಮ್ಮ ಸೇವೆ ಮಾಡಲು ಆಶೀರ್ವಾದ ಮಾಡಿ: ಸಂಯುಕ್ತಾ ಪಾಟೀಲ
ನಾನು ಹೊರಗಿನವಳಲ್ಲ. ನಿಮ್ಮ ಮನೆ ಮಗಳು. ನನಗೆ ಒಂದು ಬಾರಿ ಅಶೀರ್ವಾದ ಮಾಡಿ, ಸದಾ ನಿಮ್ಮ ಸೇವೆ ಮಾಡುವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಬಡ-ಮಧ್ಯಮ ವರ್ಗದ ಆಸ್ತಿ ಮೇಲೆ ಕಾಂಗ್ರೆಸ್‌ ಕಣ್ಣು: ಶ್ರೀಕಾತ ಕುಲಕರ್ಣಿ
ಬಡವರು ಮತ್ತು ಮಧ್ಯಮ ವರ್ಗದ ಜನರ ಪಿತ್ರಾರ್ಜಿತ ಆಸ್ತಿಯ ಮೇಲೆ ಕಾಂಗ್ರೆಸ್ ಕಣ್ಣು ಬಿದ್ದಿದೆ. ದೇಶದ ಬಡ ಮತ್ತು ಮಧ್ಯಮ ವರ್ಗದ ಜನರ ಆಸ್ತಿ ಕಬಳಿಸಿ ಮತ್ತೊಬ್ಬರಿಗೆ ಹಂಚುವ ತಂತ್ರ ಹೊಂದಿದೆ ಎಂದು ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಹೇಳಿದರು.
69.120 ಲೀ. ಅಕ್ರಮ ಮದ್ಯ ಜಪ್ತಿ
ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮವಾಗಿ ಮನೆಯಲ್ಲಿ ಸಂಗ್ರಹಿಸಿದ್ದ 69.120 ಲೀಟರ್ ಮದ್ಯವನ್ನು ಅಬಕಾರಿ ಇಲಾಖೆ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದೆ.
  • < previous
  • 1
  • ...
  • 225
  • 226
  • 227
  • 228
  • 229
  • 230
  • 231
  • 232
  • 233
  • ...
  • 337
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved