• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚೊಂಬು ಹಿಡಿದು ಮಹಿಳೆಯರ ಪ್ರತಿಭಟನೆ
ಇಳಕಲ್ಲ ನಗರದ ಗೌಳೇರಗುಡಿ ನವನಗರದಲ್ಲಿ ಮಹಿಳೆಯರಿಗೆ ಶೌಚಾಲಯ ಹಾಗೂ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಮಹಿಳೆಯರು ಮಂಗಳವಾರ ಕೈಯಲ್ಲಿ ಚೊಂಬು ಹಿಡಿದು ಪ್ರತಿಭಟನೆ ನಡೆಸಿದರು.
ಮುದೋಳ ನಗರಸಭೆ ಕಚೇರಿಗೆ ಬೀಗ ಜಡಿದು ಪ್ರತಿಭಟನೆ
ಮುಧೋಳ ನಗರಸಭೆಯ ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಿಸುವಂತೆ ಆಗ್ರಹಿಸಿ ನಗರಸಭೆಯ ಬಿಜೆಪಿ ಸದಸ್ಯರು ಗುರುವಾರ ನಗರಸಭೆ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.
ಸೀರೆ ಭಾರತೀಯ ಸಂಸ್ಕೃತಿ ಪ್ರತೀಕ: ತಾಪಡಿಯಾ
ಗುಳೇದಗುಡ್ಡ ಪಟ್ಟಣದಲ್ಲಿ ಅಖಿಲ ಭಾರತ ಮಾಹೇಶ್ವರಿ ಸಂಘಟನೆ ಹಾಗೂ ಮಾಹೇಶ್ವರಿ ಸಖಿ ಮಂಡಳಿ ವತಿಯಿಂದ ಸಾಡಿ ವಾಕ್‌ ಥಾನ್‌ ನಡೆಯಿತು.
ತೆಲಂಗಾಣ 5 ಚಿನ್ನ, ಕೇರಳ 2 ಚಿನ್ನ ಪಡೆದು ಮುನ್ನಡೆ
ಬಾಗಲಕೋಟೆಯಲ್ಲಿ ರಾಜ್ಯ ವುಶು ಸಂಸ್ಥೆ ಹಾಗೂ ರಾಷ್ಟ್ರೀಯ ವುಶು ಸಂಸ್ಥೆಯಿಂದ ನಗರದಲ್ಲಿ ನಡೆಯುತ್ತಿರುವ ದಕ್ಷಿಣ ಭಾರತದ ಖೇಲೋ ಇಂಡಿಯಾ ಮಹಿಳಾ ಕ್ರೀಡಾಕೂಟದಲ್ಲಿ ತೆಲಂಗಾಣ 5 ಚಿನ್ನ, ಕೇರಳ 2 ಚಿನ್ನದ ಪದಕ ಪಡೆದು ಮುನ್ನಡೆ ಸಾಧಿಸಿವೆ.
ಶೀಘ್ರದಲ್ಲೇ ಮುಧೋಳ ಗ್ರಾಮೀಣ ಪೊಲೀಸ್ ಠಾಣೆ ಆರಂಭ: ಸಚಿವ ತಿಮ್ಮಾಪುರ
ಮುಧೋಳ ಪೊಲೀಸ್ ಇಲಾಖೆಗೆ ಶಾಸಕ ಆರ್.ಬಿ. ತಿಮ್ಮಾಪುರ ಅವರು ತಮ್ಮ ಶಾಸಕರ ನಿಧಿಯಿಂದ ಒಂದು ಬುಲೆರೋ ಜೀಪ್, ಮೂರು ಚಿತಾ ಬೈಕ್ ನೀಡಿ ಸೇವೆಗೆ ಚಾಲನೆ ನೀಡಿದರು.
ಕ್ಯಾನ್ಸರ್‌ ಪೀಡಿತನ ಶವಸಂಸ್ಕಾರದಲ್ಲಿ ಅಮಾನವೀಯ ವರ್ತನೆ
ಬನಹಟ್ಟಿಯಲ್ಲಿ ಮಂಗಳವಾರ ಇಡೀ ಸಮಾಜ ತಲೆತಗ್ಗಿಸುವಂತಹ ಅಮಾನವೀಯ ಮಂಗಳವಾರ ಘಟನೆ ನಡೆದಿದೆ.
ವೈಭವದ ದಂಡೀನ ದುರ್ಗಾದೇವಿ ಜಾತ್ರಾ ಮಹೋತ್ಸವ
ಕಲಾದಗಿ : ಇಲ್ಲಿನ ಹರಣಶಿಕಾರಿ (ಪಾರ್ಥಿ ಸಮಾಜ) ದಂಡೀನ ದುರ್ಗಾದೇವಿ ಜಾತ್ರಾಮಹೋತ್ಸವ ಶ್ರದ್ಧಾಭಕ್ತಿಯಿಂದ ಸಡಗರ ಸಂಭ್ರಮದಿಂದ ವಿಜೃಂಭಣೆಯಿಂದ ಮಂಗಳವಾರ ನಡೆಯಿತು.
ಪ್ರತಿಭಾವಂತರಿಗೆ ಸದಾ ಸಹಾಯ ಹಸ್ತ: ಮಹೇಶ ಹೊಸಗೌಡರ
ಪತ್ರಿಭೆ ಬಡತನದಲ್ಲಿ ಹುಟ್ಟಿ ಸಾಧನೆ ಮಾಡಿ ವೈದ್ಯಕೀಯ ಸೀಟು ಗಿಟ್ಟಿಸಿಕೊಂಡಿದ್ದು ಖುಷಿ ತಂದಿದೆ. ಪ್ರತಿಭಾವಂತ ಬಡ ಮಕ್ಕಳ ಬೆನ್ನೆಲುಬಾಗಿ ನಿಲ್ಲುವ ಮನಸ್ಸು ನನ್ನದು ಎಂದು ಬಾದಾಮಿಯ ಕಾಂಗ್ರೆಸ್‌ ಪಕ್ಷದ ಹಿಂದುಳಿದ ವರ್ಗದ ವಿಭಾಗದ ರಾಜ್ಯ ಕಾರ್ಯದರ್ಶಿ ಮಹೇಶ ಹೊಸಗೌಡರ ಹೇಳಿದರು.
ಮಳೆಯಿಂದ ಮೈದುಂಬಿ ಹರಿಯುತ್ತಿರುವ ಘಟಪ್ರಭೆ
ಬಿರು ಬೇಸಿಗೆಯಿಂದ ಬರಿದಾಗಿ ಕಳಾಹೀನವಾಗಿದ್ದ ಘಟಪ್ರಭೆ ನದಿ ವಾರದಿಂದ ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ ನೀರು ಹರಿದುಬರುತ್ತಿರುವುದರಿಂದ ಒಡಲು ತುಂಬಿ ಹರಿಯುತ್ತಿದ್ದು, ರೈತರಲ್ಲಿ ಹರ್ಷ ಮೂಡಿಸಿದೆ.
ನಿತ್ಯ ಟ್ರಾಫಿಕ್ ಜಾಮ್ ಗೆ ಸಾರ್ವಜನಿಕರು ಹೈರಾಣ
ರಬಕವಿ ನಗರದ ಮಹಾಲಿಂಗಪುರ ನಾಕಾ ಬಳಿ ಬೇಕಾಬಿಟ್ಟಿ ಅಡ್ಡಾದಿಡ್ಡಿಯಾಗಿ ವಾಹನಗಳ ಸವಾರಿಯಿಂದ ನಿತ್ಯ ಟ್ರಾಫಿಕ್ ಜಾಮ್ ಆಗುವುದು ಸಾಮಾನ್ಯವಾಗಿದೆ. ಇಲ್ಲಿ ಪಾದಚಾರಿಗಳು, ಶಾಲಾ ಮಕ್ಕಳು ಕೈಯಲ್ಲಿ ಜೀವ ಹಿಡಿದುಕೊಂಡೇ ರಸ್ತೆ ಕ್ರಾಸ್ ಮಾಡುವ ಪರಿಸ್ಥಿತಿ ಉಂಟಾಗಿದೆ.
  • < previous
  • 1
  • ...
  • 226
  • 227
  • 228
  • 229
  • 230
  • 231
  • 232
  • 233
  • 234
  • ...
  • 381
  • next >
Top Stories
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved