• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರದ್ಧೆ, ಜ್ಞಾನ ವೃದ್ಧಿಸುತ್ತವೆ ಓದು-ಬರಹ: ಡಾ.ವಿಜಯಕುಮಾರ
ಬಾಗಲಕೋಟೆ ನವನಗರದ ಬಸವೇಶ್ವರ ಕಲಾ ಮಹಾವಿದ್ಯಾಲಯ, ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ ಇವರ ಸಹಯೋಗದಲ್ಲಿ ಭಾನುವಾರ ಮೇಘಮೈತ್ರಿ 7ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಿತು.
ನೋಡಬನ್ನಿ ಹಾಲಹಂಡೆ ಜಲಪಾತದ ಸೊಬಗು
ಮಳೆಗಾಲ ಬಂದರೆ ಸಾಕು ಗುಳೇದಗುಡ್ಡ ತಾಲೂಕಿನ ಗುಡ್ಡಗಳ ಮೇಲಿಂದ ನೀರು ರಭಸವಾಗಿ ಹರಿಯುವ ಜಲಪಾತದ ಸೊಬಗು ನೋಡುವುದೇ ಕಣ್ಣಿಗೆ ಹಬ್ಬ. ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ತಾಲೂಕಿನ ಹಾನಾಪುರ ಎಸ್ಪಿ ಸಮೀಪದ ಹಾಲಹಂಡೆ ಜಲಪಾತ 80 ಅಡಿಗಳಿಂದ ಧುಮ್ಮಿಕ್ಕುತ್ತಿದೆ.
ಗ್ರಾಹಕರ ಸಹಕಾರದಿಂದ ಮಾತ್ರ ಸಂಘಗಳ ಅಭಿವೃದ್ಧಿ: ಸಾಗರ ಚವಜ
ತೇರದಾಳ ಅರ್ಬನ್ ಕ್ರೆಡಿಟ್ ಸೌಹಾರ್ದ ಸೊಸೈಟಿಯ ೨೩ನೇ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಮಹಾಲಕ್ಷ್ಮೀ ಹಾಗೂ ಮಹಾಸರಸ್ವತಿ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು.
ರಬಕವಿಯ ಹನುಮಾನ ದೇವರ ಓಕುಳಿಗೆ ಚಾಲನೆ
ರಬಕವಿಯ ಶಂಕರಲಿಂಗ ದೇವಸ್ಥಾನ ಟ್ರಸ್ಟ ಕಮೀಟಿ ಆಶ್ರಯದಲ್ಲಿ ಜರುಗುವು ಹನುಮಾನ ದೇವರ ಜಾತ್ರಾ ಮಹೋತ್ಸಕ್ಕೆ ನಿರೋಕುಳಿ ಹೊಂಡ ಅಗೆಯುವ ಕಾರ್ಯಕ್ಕೆ ರಬಕವಿ ಗುರುದೇವ ಬ್ರಹ್ಮಾನಂದ ಆಶ್ರಮದ ಗುರುಸಿದ್ಧೇಶ್ವರ ಶ್ರೀಗಳು ಚಾಲನೆ ನೀಡಿದರು.
ತುಂಬಿದ ನದಿಯಲ್ಲಿ ಹೋಗುತ್ತಿದ್ದ ಟ್ರ್ಯಾಕ್ಟರ್‌ ನೀರುಪಾಲು!
ಕಾರ್ಮಿಕರನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಘಟಪ್ರಭಾ ನದಿಯ ಸೇತುವೆ ಮೇಲೆ ದಾಟುವಾಗ ರಭಸದಿಂದ ಹರಿಯುವ ನೀರಿನ ಸೆಳೆವಿಗೆ ಸಿಲುಕಿ ಟ್ರಾಲಿ ಮುಗುಚಿ ನದಿಗೆ ಬಿದ್ದು ಓರ್ವ ವ್ಯಕ್ತಿ ಕಾಣೆಯಾದ ಘಟನೆ ಸಮೀಪದ ನಂದಗಾಂವ ಗ್ರಾಮದ ಹತ್ತಿರ ಭಾನುವಾರ ನಡೆದಿದೆ.
ಪರಿಸರ ಜೀವ ಸಂಕುಲದ ಜೀವಾಳ: ನಿರ್ವಾಣಿ
ಲೋಕಾಪುರ: ಪರಿಸರ ಜೀವ ಸಂಕುಲದ ಜೀವಾಳವಾಗಿದ್ದು,ಇಂದಿನ ವೈಜ್ಞಾನಿಕ ಯುಗದಲ್ಲಿ ಶುದ್ಧವಾದ ಪರಿಸರದ ಅವಶ್ಯಕತೆ ಇದೆ. ಆದ್ದರಿಂದ ಯುವಕರು ಪರಿಸರ ಕಾಳಜಿ ಬೆಳೆಸಿಕೊಳ್ಳಬೇಕು ಎಂದು ಗುತ್ತಿಗೆದಾರ ಕಾಶಲಿಂಗ ನಿರ್ವಾಣಿ ಹೇಳಿದರು.
ಡಯಾಬಿಟ್‌ ಆಸ್ಪತ್ರೆ ಗ್ರಾಮೀಣ ಜನರಿಗೆ ಅನುಕೂಲ: ಸಚಿವ ಆರ್.ಬಿ. ತಿಮ್ಮಾಪುರ
ಲೋಕಾಪುರ ಪಟ್ಟಣದಲ್ಲಿ ಡಯಾಬಿಟ್‌ ಆಸ್ಪತ್ರೆಯನ್ನು ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಉದ್ಘಾಟಿಸಿದರು.
ಉತ್ತಮ ಸೇವೆಯೇ ಬ್ಯಾಂಕ್ ಅಭಿವೃದ್ಧಿಗೆ ಸಹಕಾರಿ: ಜವಳಿ ಉದ್ಯಮಿ ಸತೀಶ ಹಜಾರೆ
ಗ್ರಾಹಕರಿಗೆ ಉತ್ತಮ ಸೇವೆ ನೀಡಿದಾಗ ಮಾತ್ರ ಬ್ಯಾಂಕ್‌ಗಳು ಹಾಗೂ ಗ್ರಾಹಕರು ಆರ್ಥಿಕವಾಗಿ ಅಭಿವೃದ್ಧಿಯಾಗಲು ಸಾಧ್ಯ ಎಂದು ರಬಕವಿ ಜವಳಿ ಉದ್ಯಮಿ ಸತೀಶ ಹಜಾರೆ ಹೇಳಿದರು.
ಬಯಲು ಸದೃಶ್ಯರಾಗಿ ಬದುಕಿದ ಸಿದ್ದೇಶ್ವರ ಶ್ರೀ: ಸಿದ್ಧರಾಜ ಪೂಜಾರಿ
ಹೊಸೂರಿನಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನವರು ಎಸ್. ಆರ್. ಹುಲಗಬಾಳಿ ಸ್ಮರಣಾರ್ಥ ಹಮ್ಮಿಕೊಂಡ ದತ್ತಿ ನಿಧಿ ಉಪನ್ಯಾಸ ಕಾರ್ಯಕ್ರಮವನ್ನು ಹಿರಿಯ ವಕೀಲ ವೆಂಕಟೇಶ ನಿಂಗಸಾನಿ ಉದ್ಘಾಟಿಸಿದರು.
ರಸ್ತೆ ಮೇಲೆ ಶವವಿಟ್ಟು ಪ್ರತಿಭಟನೆ
ಶವ ಸಂಸ್ಕಾರ ಮಾಡಲು ಮಳೆ ಅಡ್ಡಿ ಬಂದ ಕಾರಣ ಕೆಲ ಹೊತ್ತು ಶವವನ್ನು ರಸ್ತೆ ಮೇಲೆ ಇಟ್ಟು ಪ್ರತಿಭಟನೆ ನಡೆಸಿದ ಘಟನೆ ಲೋಕಾಪುರ ಪಟ್ಟಣದಲ್ಲಿ ಶನಿವಾರ ಸಂಜೆ ನಡೆದಿದೆ.
  • < previous
  • 1
  • ...
  • 228
  • 229
  • 230
  • 231
  • 232
  • 233
  • 234
  • 235
  • 236
  • ...
  • 381
  • next >
Top Stories
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved