ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹರ್ಷ ತಂದ ಮುಂಗಾರು; ಕೃಷಿ ಚಟುವಟಿಕೆ ಜೋರು
ಲೋಕಾಪುರ ಒಂದು ವಾರದಿಂದ ಉತ್ತಮ ಮಳೆ ಸುರಿಯುತ್ತಿರುವುದರಿಂದ ಲೋಕಾಪುರ ಹೋಬಳಿ ಸೇರಿದಂತೆ ಜಿಲ್ಲೆಯಲ್ಲಿ ಬಿತ್ತನೆ ಕಾರ್ಯ ಚುರುಕು ಪಡೆದುಕೊಂಡಿದೆ.
ರಸ್ತೆ ಕಾಮಗಾರಿ ಪುನಾರಂಭ: ಗ್ರಾಮಸ್ಥರಲ್ಲಿ ಹರ್ಷ
ಟಕ್ಕೋಡ ಕ್ರಾಸ್ನಿಂದ ಹಿರೇಪಡಸಲಗಿವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಪುನಃ ಪ್ರಾರಂಭಿಸಿದೆ.
ಜೀವ ಸಂಕುಲದ ಉಳಿಕೆಗೆ ಪರಿಸರ ರಕ್ಷಣೆ ಅಗತ್ಯ: ಹಾಲನ್ನವರ
ಜೀವ ಸಂಕುಲ ಮತ್ತು ಪರಿಸರದ ನಡುವಿನ ಹೊಕ್ಕಳ ಸಂಬಂಧವಿದೆ. ಜೀವ ಸಂಕುಲದ ಉಳಿಸಿಕೊಳ್ಳಲು ಪರಿಸರ ಸಂರಕ್ಷಣೆ ಇಂದಿನ ತುರ್ತು ಅಗತ್ಯವಾಗಿದೆ ಎಂದು ಪ್ರಭಾರಿ ಉಪಪ್ರಾಚಾರ್ಯ ಎಚ್.ಎಂ. ಹಾಲನ್ನವರ ಹೇಳಿದರು.
10ರಿಂದ ದಕ್ಷಿಣ ವಲಯ ಖೇಲೋ ಇಂಡಿಯಾ ಮಹಿಳಾ ವುಶು: ಚರಂತಿಮಠ
ಜೂ.10 ರಿಂದ 13ರವರೆಗೆ ಬಾಗಲಕೋಟೆಯ ಬಿವಿವಿ ಸಂಘದ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ದಕ್ಷಿಣ ವಲಯದ ಖೇಲೋ ಇಂಡಿಯಾ ಮಹಿಳಾ ವುಶು ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಕರ್ನಾಟಕ ವುಶು ಸಂಸ್ಥೆ ಅಧ್ಯಕ್ಷ ವೀರಣ್ಣ ಚರಂತಿಮಠ ಹೇಳಿದರು.
ಪರಿಸರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಮಾಯಾಚಾರಿ
ಪ್ರತಿಯೊಬ್ಬರು ಗಿಡಮರ ನೆಟ್ಟು ಹಸಿರನ್ನು ಉಳಿಸಿ ಬೆಳೆಸುವ ಮೂಲಕ ಪರಿಸರದ ಜಾಗೃತಿ ಮತ್ತು ರಕ್ಷಣೆ ಮಾಡುವುದು ಅತಿ ಅವಶ್ಯಕವಾಗಿದೆ ಎಂದು ಶಿರೂರ ಪ್ರಾಥಮಿಕ ಆರೋಗ್ಯ ಕೇಂದ್ರ ಆರೋಗ್ಯ ನಿರೀಕ್ಷಣಾಧಿಕಾರಿ ಕೆ.ಎಫ್. ಮಾಯಾಚಾರಿ ಹೇಳಿದರು.
ಮುಚಖಂಡಿಯ ವೀರಭದ್ರಶ್ವರ ಬೆಳ್ಳಿ ರಥೋತ್ಸವ
ಬಾಗಲಕೋಟೆ ಸಮೀಪದ ಮುಚಖಂಡಿಯಲ್ಲಿ ಅಮಾವಾಸ್ಯೆ ನಿಮಿತ್ತ ಐತಿಹಾಸಿಕ ವೀರಭದ್ರೇಶ್ವರ ಸ್ವಾಮಿಯ ಬೆಳ್ಳಿ ರಥೋತ್ಸವ ಹಾಗೂ ಅನ್ನಸಂತರ್ಪಣೆ ಶ್ರದ್ಧೆ, ಭಕ್ತಿಯಿಂದ ಜರುಗಿತು.
ಆಸಂಗಿ ಬ್ಯಾರೇಜ್ ಭರ್ತಿ
ಗುಳೇದಗುಡ್ಡ ತಾಲೂಕಿನ ವಿವಿಧೆಡೆ ಕಳೆದ ಎರಡು ದಿನಗಳಿಂದ ಉತ್ತಮ ರೀತಿಯಲ್ಲಿ ಮಳೆಯಾಗುತ್ತಿದ್ದು, ಮಲಪ್ರಭಾ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದರಿಂದ ಸಮೀಪದ ಆಸಂಗಿ ಬ್ಯಾರೇಜ್ ಭರ್ತಿಯಾಗಿ ತುಂಬಿ ಹರಿಯುತ್ತಿದೆ.
ಸಸಿ ನೆಟ್ಟು ಪೋಷಣೆಗೆ ಮುಂದಾಗಬೇಕು: ಸುಷ್ಮಾ ಟಿ.ಸಿ
ಬನಹಟ್ಟಿಯ ವೃಕ್ಷ ಉದ್ಯಾನದಲ್ಲಿ ಅರಣ್ಯ ಇಲಾಖೆ ಮತ್ತು ತಾಲೂಕು ಕಾನೂನು ಸೇವಾ ಸಮಿತಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಸಸಿ ನೆಡಲಾಯಿತು.
ಯುವಕರಿಗೆ ಸಂಚಾರ ನಿಯಮ ಗೊತ್ತಿರಲಿ: ಸಿಪಿಐ ಬನ್ನೆ
ಗುಳೇದಗುಡ್ಡ ಪಟ್ಟಣಕ್ಕೆ ಶನಿವಾರ ರಸ್ತೆ ಅಪಘಾತಗಳ ವಿಷಯವಾಗಿ ಜಿಲ್ಲಾ ಆರ್.ಟಿ.ಒ. ಜೊತೆಗೆ ರಸ್ತೆ ಪರಿಶೀಲನೆ ಕಾರ್ಯ ನಿಮಿತ್ತ ಬಂದ ಸಂದರ್ಭದಲ್ಲಿ ಬಸ್ ನಿಲ್ದಾಣದಲ್ಲಿ ಸ್ವಲ್ಪ ಸಮಯ ನಿಂತು ಬೈಕ್ ಚಾಲನೆ ಪರವಾನಗಿ ಮತ್ತು ಹೆಲ್ಮೆಟ್ ಧರಿಸದೆ ಸಂಚರಿಸುವವರನ್ನು ತಡೆದು ದಂಡ ಹಾಕಿ ತಿಳಿವಳಿಕೆ ನೀಡಿದರು.
ಕ್ರೀಡೆಯಿಂದ ಉತ್ತಮ ಆರೋಗ್ಯ ಕಾಪಾಡಲು ಸಾಧ್ಯ: ವಿಜಯಾನಂದ ಕಾಶಪ್ಪನವರ
ಹುನಗುಂದ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಶಾಸಕ ವಿಜಯಾನಂದ ಕಾಶಪ್ಪನವರ ಚಾಲನೆ ನೀಡಿದರು.
< previous
1
...
229
230
231
232
233
234
235
236
237
...
381
next >
Top Stories
ಅನನ್ಯಾ ಭಟ್ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಧರ್ಮಸ್ಥಳ : ಬುರುಡೆ ಕೇಸ್ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಮೈಸೂರು ಸ್ಯಾಂಡಲ್ ಸೋಪಿನ ಜಾಹೀರಾತಿಗೆ ₹48.88 ಕೋಟಿ
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು