• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾಲಿಂಗಪುರ ಪಿಕೆಪಿಎಸ್‌ಗೆ 39.99 ಲಕ್ಷ ನಿವ್ವಳ ಲಾಭ
ಮಹಾಲಿಂಗಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ರೈತ ಸ್ನೇಹಿಯಾಗಿದ್ದು, ಠೇವಣಿ ಇಡುವುದು ಮತ್ತು ಹಣದ ಅವಶ್ಯಕತೆಯಿದ್ದವರು ಸಾಲ ಪಡೆದು ಸಕಾಲದಲ್ಲಿ ಪಾವತಿಸಿ ಆರ್ಥಿಕವಾಗಿ ಸದೃಢವಾಗಬೇಕು ಎಂದು ಸಂಘದ ಅಧ್ಯಕ್ಷ ಬಸನಗೌಡ ಪಾಟೀಲ ಹೇಳಿದರು.
ನಾಳೆ ಮೇಘಮೈತ್ರಿ 7ನೇ ಕನ್ನಡ ಸಾಹಿತ್ಯ ಸಮ್ಮೇಳನ: ಎಂ. ರಮೇಶ
ಕಮತಗಿಯ ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘದಿಂದ ಮೇಘಮೈತ್ರಿ 7ನೇ ಕನ್ನಡ ಸಾಹಿತ್ಯ ಸಮ್ಮೇಳನ ಜೂ.9ರಂದು ಬಾಗಲಕೋಟೆಯ ಬಸವೇಶ್ವರ ಕಲಾ ಮಹಾವಿದ್ಯಾಲಯದ ಸಮಿನಾರ್ ಹಾಲ್‌ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಂ. ರಮೇಶ ಹೇಳಿದರು.
ಏಕಕಾಲದಲ್ಲಿ ಲಕ್ಷ ಸಸಿ ನೆಡುವ ಅಭಿಯಾನ: ಜಿಲ್ಲಾಧಿಕಾರಿ
ಲಕ್ಷ ಸಸಿ ನೆಡುವ ಅಭಿಯಾನದ ಅಂಗವಾಗಿ ಜರುಗಿದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ.
ಭ್ರೂಣಹತ್ಯೆ ತಡೆಗೆ ಕ್ಷಿಪ್ರ ಕಾರ್ಯಪಡೆ ರಚನೆ: ಡಿಸಿ
ಮಹಾಲಿಂಗಪುರದಲ್ಲಿ ನಡೆದ ಹೆಣ್ಣು ಭ್ರೂಣಹತ್ಯೆ ಮತ್ತು ಗರ್ಭಿಣಿ ಮಹಿಳೆ ಮರಣ ಪ್ರಕರಣ ಮರುಕಳಿಸದಂತೆ ಜಿಲ್ಲಾ ಮಟ್ಟದ ಹಾಗೂ ಉಪವಿಭಾಗ ಮಟ್ಟದ ಸಮಿತಿಗಳೊಂದಿಗೆ ಸಮನ್ವಯ ಸಾಧಿಸಿಕೊಂಡು ಭ್ರೂಣಹತ್ಯೆ ಪ್ರಕರಣಗಳನ್ನು ಪತ್ತೆ ಹಚ್ಚಲು ಕ್ಷಿಪ್ರ ಕಾರ್ಯಪಡೆ ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ತಿಳಿಸಿದ್ದಾರೆ.
ಮಹಿಳೆಯರಿಂದ ನಡೆದ ಬನಶಂಕರಿದೇವಿ ರಥೋತ್ಸವ
ಇಳಕಲ್ಲ: ದೇವಾಂಗ ಸಮಾಜದ ಕುಲದೇವತೆ ಆದಿಶಕ್ತಿ ಶ್ರೀ ಬನಶಂಕರಿದೇವಿ ಅವತರಿಸಿದ ದಿನದ ಅಂಗವಾಗಿ ನಗರದ ಸಾಲಪೇಟ, ಗುಬ್ಬಿಪೇಟ, ಮುನವಳ್ಳಿಪೇಟ ಹಾಗೂ ಕೊಪ್ಪರದ ಪೇಟ ಶೀ ಬನಶಂಕರಿ ದೇವಸ್ಥಾನಗಲ್ಲಿ ದೇವಿಗೆ ಬೆಳಿಗ್ಗೆ ಮಾವಿನ ಹಣ್ಣಿನ ಸೀಕರಣಿ ಅಭಿಷೇಕ, ಲಲಿತಾ ಬಳಗದ ತಾಯಂದಿರಿಂದ ಲಲಿತಾ ಸಹಸ್ರನಾಮ ಪಠಣ ನಂತರ ಮಹಾಮಂಗಳಾರತಿ ನೆರವೇರಿಸಲಾಯಿತು. ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆಗೆ ಸಹಕಾರ ಅಗತ್ಯ
ಕನ್ನಡಪ್ರಭ ವಾರ್ತೆ ಮಹಾಲಿಂಗಪುರ ಗ್ರಾಮೀಣ ಭಾಗದಲ್ಲಿ ಇನ್ನೂ ಹಲವೆಡೆ ಜೀವಂತವಾಗಿರುವ ಬಾಲ ಕಾರ್ಮಿಕ ಪದ್ದತಿಯನ್ನು ಸಂಪೂರ್ಣ ನಿರ್ಮೂಲನಗೆ ಸಾರ್ವಜನಿಕರ ಸಹಕಾರ ಅಗತ್ಯವೆಂದು ಹಿರಿಯ ನ್ಯಾಯವಾದಿ ಅರ್ಜುನ್‌ ಜಿಡ್ಡಿಮನಿ ಹೇಳಿದರು.
ವಿದ್ಯುತ್‌ ಶಾಕ್‌ ತಗುಲಿ ಶಿಕ್ಷಕ ಅಸ್ವಸ್ಥ
ಕನ್ನಡಪ್ರಭ ವಾರ್ತೆ ಜಮಖಂಡಿಶಾಲೆಯ ಕೊಠಡಿಯಲ್ಲಿದ್ದಾಗ ವಿದ್ಯುತ್‌ ಶಾಕ್‌ ಹೊಡೆದ ಪರಿಣಾಮ ಮುಖ್ಯೋಪಾಧ್ಯಾಯರೊಬ್ಬರು ಅಸ್ವಸ್ಥಗೊಂಡಿರುವ ಘಟನೆ ಜಯನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದಿದೆ.
ಸಕಾಲಕ್ಕೆ ಮಳೆಗಾಗಿ ಸಸಿ ನೆಡಿ: ಶಾಂತವೀರ
ಕನ್ನಡಪ್ರಭ ವಾರ್ತೆ ಜಮಖಂಡಿ ಪರಿಸರ ರಕ್ಷಣೆ ಪ್ರತಿಯೊಬ್ಬ ನಾಗರಿಕರ ಹೊಣೆಯಾಗಿದ್ದು, ಉತ್ತಮ ಪರಿಸರದಿಂದ ಸಕಾಲಕ್ಕೆ ಮಳೆ ಬೆಳೆಯಾಗಿ ಜನ ಜೀವನ ಸುಗಮವಾಗಿರುತ್ತದೆ. ಪ್ರತಿಯೊಬ್ಬರೂ ಪರಿಸರದ ಬಗ್ಗೆ ಕಾಳಜಿ ವಹಿಸಬೇಕಾದ ಅವಶ್ಯಕತೆ ಇದೆ ಎಂದು ಡಿಎಸ್‌ಪಿ ಶಾಂತವೀರ ತಿಳಿಸಿದರು.
ಗಿಡ ಮರಗಳ ಪೋಷಣೆ ನಮ್ಮೆಲ್ಲರ ಜವಾಬ್ದಾರಿ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ವೃಕ್ಷಗಳನ್ನು ನಾವು ರಕ್ಷಿಸಿದರೆ, ಅವು ನಮಗೆ ಉತ್ತಮ ಪರಿಸರ ನೀಡುವದರ ಮೂಲಕ ನಮ್ಮನ್ನು ರಕ್ಷಿಸುತ್ತವೆ ಎಂದು ಕಾಲೇಜು ಉಪವಿಭಾಗದ ಅಧ್ಯಕ್ಷ ಡಾ.ಪಿ.ಆರ್‌.ಜೋಶಿ ಹೇಳಿದರು.
ಅರಣ್ಯ ನಾಶ, ಮನುಕುಲಕ್ಕೆ ಅಪಾಯ: ಸಿದ್ದಪ್ಪ ಬಾರ್ಕಿ
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಅರಣ್ಯ ನಾಶದಿಂದ ಪರಿಸರ ಸಮತೋಲನ ಕಳೆದು ಉಷ್ಣತೆ ಪ್ರಮಾಣ ಹೆಚ್ಚುತ್ತಿದೆ. ಇದರಿಂದ ಮನುಕುಲಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಬಾಗಲಕೋಟೆಯ ರೈಲ್ವೆ ಪೊಲೀಸ್ ಠಾಣಾ ಅಧೀಕ್ಷ ಸಿದ್ದಪ್ಪ ಬಾರ್ಕಿ ಹೇಳಿದರು.
  • < previous
  • 1
  • ...
  • 230
  • 231
  • 232
  • 233
  • 234
  • 235
  • 236
  • 237
  • 238
  • ...
  • 381
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved