ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶೆಡ್ಗೆ ಬೆಂಕಿ: ಮೃತರ ಮನೆ ಮುಂದೆ ಸಾಕು ನಾಯಿ ವೇದನೆ
ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಸಮೀಪವಿರುವ ಪೆಂಡಾರಿ ತೋಟದಲ್ಲಿ ಮಂಗಳವಾರ (ಜು.16) ನಡೆದ ಹತ್ಯಾಕಾಂಡದಲ್ಲಿ ಮೃತರಾದ ಮನೆ ಮಾಲೀಕರ ಉಪಕಾರ ಸ್ಮರಣೆ ಮಾಡುತ್ತಾ ಅವರ ಶ್ವಾನ ನಿರಾಹಾರಿಯಾಗಿ ಯಾರೂ ಇಲ್ಲದ ಮನೆ ಮುಂದೆ ರೋದಿಸುತ್ತಾ ಮಲಗಿ ಅವರ ಬರುವಿಕೆಗಾಗಿ ಕಾಯುತ್ತಿರುವ ದೃಶ್ಯ ಮನ ಕಲಕುವಂತಿದೆ.
ಶಿಕ್ಷಣದಲ್ಲಿ ನೈತಿಕ ಮೌಲ್ಯಗಳ ಪಾಠ ಅವಶ್ಯಕ
ಇಂದಿನ ವಿದ್ಯಾರ್ಥಿಗಳು ಹಾಗೂ ಯುವ ಜನಾಂಗವು ನೈತಿಕ ಮೌಲ್ಯಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಮುಖ್ಯವಾಗಿ ನೈತಿಕ ಮೌಲ್ಯಗಳ ಮಹತ್ವವನ್ನು ತಿಳಿಸುವ ಮೂಲಕ ಯುವ ಪೀಳಿಗೆಯನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕೆಂದು ನಿವೃತ್ತ ಡಿಡಿಪಿಐ ಎಂ.ಜಿ.ದಾಸರ ಹೇಳಿದರು.
ಶೆಡ್ಗೆ ಬೆಂಕಿ: ಮತ್ತೊಬ್ಬ ಸಾವು, ಮೃತರ ಸಂಖ್ಯೆ ಮೂರಕ್ಕೆರಿಕೆ
ಸಮೀಪದ ರನ್ನಬೆಳಗಲಿ ಸರಹದ್ದಿನ ಪೆಂಡಾರಿ ಮಲ್ಲಾ ತೋಟದ ಶೆಡ್ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಸಂಬಂಧಿಸಿದಂತೆ ಗುರುವಾರ ಮತ್ತೊಬ್ಬ ಅಸುನೀಗಿದ್ದು, ಈ ಮೂಲಕ ಮೃತರ ಸಂಖ್ಯೆ ಮೂರಕ್ಕೇರಿದೆ.
ಸಂಸದ ಪಿ.ಸಿ.ಗದ್ದಿಗೌಡರಗೆ ಸನ್ಮಾನ
ಲೋಕಾಪುರ ಪಟ್ಟಣದ ಶಂಭುಲಿಂಗಾನಂದ ಮಠದಲ್ಲಿ ಹಿರಿಯ ನಾಗರಿಕ ವೇದಿಕೆಯಿಂದ ವತಿಯಿಂದ ಸಂಸದ ಪಿ.ಸಿ.ಗದ್ದಿಗೌಡರ ಅವರನ್ನು ಸನ್ಮಾನಿಸಲಾಯಿತು.
ಯೋಜನೆಗಳ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಿ
ಪ್ರತಿಯೊಂದು ಸಭೆಯಲ್ಲಿ ವಿವಿಧ ಯೋಜನೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯೊಂದಿಗೆ ಸಭೆಗೆ ಹಾಜರಾಗುವಂತೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅಧಿಕಾರಿಗಳಿಗೆ ಸೂಚಿಸಿದರು.
ಕಿರು ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ
ಹಿರೇಪಡಸಲಗಿ ಗ್ರಾಮದ ಹಟ್ಟಿ ತೋಟದ ವಸ್ತಿಯಿಂದ ಅಡಿಹುಡಿಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮಧ್ಯದಲ್ಲಿ ಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸಲಾಗುತ್ತಿದ್ದ ಕಿರು ಸೇತುವೆಯ ಕಾಮಗಾರಿ ಕಳೆದ ಎರಡು ವರ್ಷಗಳಿಂದ ಅರ್ಧಕ್ಕೆ ನಿಂತು ಹೋಗಿದೆ. ಕೂಡಲೇ ಅದನ್ನು ಪೂರ್ಣಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ವಿದ್ಯಾರ್ಥಿಗಳಲ್ಲಿ ಶಿಸ್ತಿನ ಜೀವನ ಕಳಿಸುವ ಎನ್ಎಸ್ಎಸ್
ಗ್ರಾಮದ ಸ್ವಚ್ಛತೆ, ಜೀವನದ ಶಿಸ್ತು ಮತ್ತು ಸೌಹಾರ್ದತೆ ಎನ್.ಎಸ್.ಎಸ್ನ ಮುಖ್ಯ ಉದ್ದೇಶಗಳಾಗಿವೆ ಎಂದು ಮುಚಖಂಡಿ ವೀರಭದ್ರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಪ್ರಭುಸ್ವಾಮಿ ಸರಗಣಾಚಾರಿ ಹೇಳಿದರು.
ಅಪಘಾತ ವಿಮೆ ಸಾಮಾಜಿಕ ಭದ್ರತೆಗೆ ಸಹಕಾರಿ
ಕೇಂದ್ರ ಸರ್ಕಾರ ಘೋಷಿಸಿದ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯು ಸಾಮಾಜಿಕ ಭದ್ರತೆ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದು, ಅದರಂತೆ ಜೀವನ್ ಜ್ಯೋತಿ ಹಾಗೂ ಅಟಲ್ ಪಿಂಚಣಿ ಯೋಜನೆಗಳೂ ಜೀವನಕ್ಕೆ ಆಸರೆಯಾಗಿವೆ ಎಂದು ತೇರದಾಳ ಶಾಸಕ ಸಿದ್ದು ಸವದಿ ಹೇಳಿದರು.
ವಾರ್ಡ್ಗೊಂದು ಯೋಗ ಕಕ್ಷೆ ಆರಂಭಿಸುವ ಗುರಿ
ನಗರದ ನಾಗರಿಕರೆಲ್ಲರನ್ನು ಸದೃಢರನ್ನಾಗಿಸಲು ವಾರ್ಡ್ಗೊಂದು ಯೋಗ ಕಕ್ಷೆ ಆರಂಭಿಸುವುದೇ ನಮ್ಮ ಪ್ರಮುಖ ಗುರಿಯಾಗಿದೆ ಎಂದು ಕರ್ನಾಟಕ ರಾಜ್ಯ ಪತಂಜಲಿ ಯೋಗ ಸಮಿತಿಯ ಮುಖ್ಯ ಪ್ರಭಾರಿ ಭವರಲಾಲ್ ಆರ್ಯಾಜಿ ಹೇಳಿದರು.
ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ
ಪ್ರತಿಭೆ ಎನ್ನುವುದು ಯಾರ ಸ್ವತ್ತಲ್ಲ. ಪ್ರತಿಯೊಬ್ಬರಲ್ಲೂ ಒಂದೊಂದು ಪ್ರತಿಭೆ ಅಡಗಿರುತ್ತದೆ. ಅಂತವರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗಬೇಕು ಎಂದು ರಬಕವಿಯ ಹಿರಿಯ ಸಾಹಿತಿ ಸಿದ್ದರಾಜ ಪೂಜಾರಿ ಹೇಳಿದರು.
< previous
1
...
231
232
233
234
235
236
237
238
239
...
416
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!