ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಾಗಲಕೋಟೆ ತೋಟಗಾರಿಕೆ ವಿವಿ ವಿಭಜನೆಗೆ ವಿರೋಧ
ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿರುವ ಕಾಲೇಜು, ಸಂಸ್ಥೆಗಳನ್ನು ಉದ್ದೇಶಿತ ಮಂಡ್ಯದ ಕೃಷಿ ಮತ್ತು ತೋಟಗಾರಿಕೆ ವಿವಿಗೆ ಹಸ್ತಾಂತರ ಮಾಡಲು ಸಭಾಪತಿ ಬಸವರಾಜ ಹೊರಟ್ಟಿ ಸೇರಿ ಬಿಜೆಪಿಯ ಪಿ.ಎಚ್. ಪೂಜಾರ್, ಡಾ.ತಳವಾರ ಸಾಬಣ್ಣ, ಹಣಮಂತ ನಿರಾಣಿ ವಿರೋಧ ವ್ಯಕ್ತಪಡಿಸಿದರು.
ಜವಳಿ ಪಾರ್ಕ್ ನಿರ್ಮಾಣಕ್ಕೆ ₹40 ಕೋಟಿ ಸಹಾಯಧನ: ಸಚಿವ ಶಿವಾನಂದ ಪಾಟೀಲ
ನೂತನ ಜವಳಿ ಮತ್ತು ಸಿದ್ಧ ಉಡುಪು ನೀತಿ ಅಡಿ ಜವಳಿ ಪಾರ್ಕ್ ಸ್ಥಾಪನೆಗೆ ಖಾಸಗಿ ಉದ್ದಿಮೆದಾರರಿಗೂ ಅವಕಾಶ ಕಲ್ಪಿಸಲಾಗಿದೆ. ಗ್ರೀನ್ ಫೀಲ್ಡ್ ಟೆಕ್ಸಟೈಲ್ ಪಾರ್ಕ್ ಸ್ಥಾಪಿಸಲು ಆಸಕ್ತ ಉದ್ದಿಮೆದಾರರಿಗೆ ಕನಿಷ್ಠ 15 ಎಕರೆ ಭೂಮಿ ಹೊಂದಿದ್ದರೆ ಯೋಜನಾ ವೆಚ್ಚದ ಮೇಲೆ ಶೇ.40 ಇಲ್ಲವೇ ₹40 ಕೋಟಿ ಸಹಾಯಧನ ನೀಡಲಾಗುವುದು ಎಂದು ಜವಳಿ ಸಚಿವ ಶಿವಾನಂದ ಪಾಟೀಲ ವಿಧಾನ ಪರಿಷತ್ತಿಗೆ ತಿಳಿಸಿದರು.
ಕೆರೂರ ಪಪಂ: ₹3.24 ಲಕ್ಷ ಉಳಿತಾಯ ಬಜೆಟ್ ಮಂಡನೆ
ಪಟ್ಟಣ ಪಂಚಾಯತಿ ಸಭಾಭವನದಲ್ಲಿ ಸೋಮವಾರ ನಡೆದ ಸಾಮಾನ್ಯ ಸಭೆಯಲ್ಲಿ ಪಪಂನ 2025 -26ನೇ ಸಾಲಿನ ಅಂದಾಜು 3.24 ಲಕ್ಷ ಉಳಿತಾಯ ಬಜೆಟ್ನ್ನು ಅಧ್ಯಕ್ಷೆ ನಿರ್ಮಲಾ ಮದಿ ಮಂಡಿಸಿದರು.
ಡಾ.ಯಾಕೊಳ್ಳಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ವೈ.ಎಂ. ಯಾಕೊಳ್ಳಿ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಸುದೀರ್ಘ ಅವಧಿಯ ಸಂಘರ್ಷ : 40 ವರ್ಷದ ನಂತರ ಕಾಂಗ್ರೆಸ್ ತೆಕ್ಕೆಗೆ ಸಿಕ್ತು ಅಧಿಕಾರ
ಸುಮಾರು ನಾಲ್ಕು ದಶಕಗಳ ಸುದೀರ್ಘ ಅವಧಿಯ ಸಂಘರ್ಷದ ಬಳಿಕ ಮುಧೋಳ ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ಆಡಳಿತ ಚುಕ್ಕಾಣಿ ಹಿಡಿಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ.
ಉತ್ತಮ ಮಳೆ: ಮುರನಾಳ ಮಳೆರಾಜೇಂದ್ರಸ್ವಾಮಿ ಮಠದ ವಾಣಿ
ಪ್ರಸಕ್ತ ವರ್ಷ ಮುಂಗಾರು ಮಳೆಗಳಾದ ರೋಹಿಣಿ, ಆರಿದ್ರಾ, ಪುಷ್ಯ, ಹಿಂಗಾರು ಮಳೆಗಳಲ್ಲಿ ಮಗಿ, ಉತ್ತರಿ, ಸ್ವಾತಿ ಮಳೆಗಳು ಸಂಪೂರ್ಣ ಸುರಿಯಲಿವೆ ಎಂಬುವುದು ಮುರನಾಳ ಶ್ರೀ ಮಳೆರಾಜೇಂದ್ರಸ್ವಾಮಿ ಮಠದ ವಾಣಿಯಾಗಿದೆ.
ಪತ್ನಿ ಜತೆ ಜಗಳ, ಬೈಕ್ಗೆ ಬೆಂಕಿಯಿಟ್ಟ ಪತಿ!
ಪತಿ-ಪತ್ನಿಯ ಕೌಟುಂಬಿಕ ಕಲಹ ವಿಕೋಪಕ್ಕೆ ಹೋಗಿ ಪತ್ನಿಯ ಬೈಕ್ಗೆ ಬೆಂಕಿ ಹಚ್ಚಿದ ಘಟನೆ ಭಾನುವಾರ ಬನಹಟ್ಟಿ ನಗರದಲ್ಲಿ ನಡೆದಿದೆ.
ನಟಿ ರನ್ಯಾಗೆ ಜಮೀನು ಹಂಚಿಕೆಯಲ್ಲಿ ಕಾನೂನು ಲೋಪವಿಲ್ಲ
ನಟಿ, ಉದ್ಯಮಿ ರನ್ಯಾಗೆ ಕೈಗಾರಿಕೆ ಜಮೀನು ಮಂಜೂರಾತಿಯಲ್ಲಿ ಕಾನೂನು ಲೋಪದೋಪವಾಗಿಲ್ಲ. ಇದರಲ್ಲಿ ಕೈಗಾರಿಕೆ ಸಚಿವರದ್ದಾಗಲಿ, ಹಿರಿಯ ಅಧಿಕಾರಿಗಳದ್ದಾಗಲಿ ಪಾತ್ರವಿಲ್ಲ ಎಂದು ಮಾಜಿ ಕೈಗಾರಿಕೆ ಸಚಿವ, ಬಿಜೆಪಿ ಉಪಾಧ್ಯಕ್ಷ ಮುರುಗೇಶ ನಿರಾಣಿ ಸ್ಪಷ್ಟಪಡಿಸಿದ್ದಾರೆ.
ಕುರಿಗಳ್ಳರ ಬೆನ್ನತ್ತಿ ಹೋದ ಕುರಿಗಾಯಿ ಕೊಲೆ
ಕುರಿ ದಡ್ಡಿಯಲ್ಲಿರುವ ಕುರಿ ಕಳ್ಳತನ ಮಾಡಲು ಬಂದ ಆರೋಪಿಗಳನ್ನು ಬೆನ್ನು ಹತ್ತಿ ಹಿಡಿಯಲು ಹೋದವನೇ ಕೊಲೆಗೀಡಾದ ಘಟನೆ ಕೆರೂರ ಸಮೀಪದ ಉಗಲವಾಟ ಗ್ರಾಮದಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.
ಮಹಿಳೆಯರು ಸಮಯದ ಸದ್ಬಳಕೆ ಮಾಡಿಕೊಳ್ಳಲಿ: ಜಿಲ್ಲಾಧಿಕಾರಿ ಜಾನಕಿ ಕೆ.ಎಂ.
ನಮ್ಮ ಮಹಿಳೆಯರ ಮನಸ್ಥಿತಿಯಲ್ಲಿ ಮಾತೃತ್ವ, ಭಾತೃತ್ವದ ಶಕ್ತಿಯಿದೆ. ಇಲ್ಲಿ ಯಾರೂ ಮೇಲಲ್ಲ ಕೀಳಲ್ಲ, ಎಲ್ಲರೂ ಸರ್ವ ಸಮಾನರೆಂಬ ಭಾವನೆ ಬೆಳೆಸಿಕೊಳ್ಳಬೇಕು. ಸಮಯದ ಸದ್ಬಳಕೆ ಮಾಡಿಕೊಂಡು ಆದರ್ಶ ವ್ಯಕ್ತಿಗಳಾಗಬೇಕು ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಹೇಳಿದರು.
< previous
1
...
20
21
22
23
24
25
26
27
28
...
332
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ