• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಸ್ತೆ ಕಾಮಗಾರಿ ಸ್ಥಳಕ್ಕೆ ಅಧಿಕಾರಿಗಳ ಭೇಟಿ: ಖಡಕ್ ವಾರ್ನಿಂಗ್
ಮಳೆಗಾಲ ಬಂದ್ರೂ ಮುಗಿಯದ ರಸ್ತೆ ಕಾಮಗಾರಿ ಎಂಬ ತಲೆಬರಹದದಲ್ಲಿ ಕನ್ನಡಪ್ರಭದಲ್ಲಿ ಪ್ರಕಟವಾದ ವರದಿಗೆ ಸ್ಪಂದಿಸಿದ ಅಧಿಕಾರಿಗಳು ಶುಕ್ರವಾರ ರಸ್ತೆ ಕಾಮಗಾರಿ ವೀಕ್ಷಿಸಿ ನಿಗದಿಪಡಿಸಿದ ಅವಧಿಯೊಳಗೆ ಆದಷ್ಟು ಬೇಗ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ದೇಶಕ್ಕೆ ಅನೇಕ ಕಾನೂನು ಪಂಡಿತರನ್ನು ಕೊಟ್ಟ ಹೆಮ್ಮೆ: ವನಮಾಲಾ ಯಾದವ
ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಎಸ್.ಸಿ.ನಂದಿಮಠ ಕಾನೂನು ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳಾದ ಭಾಗ್ಯಶ್ರೀ ಮಾದರ ಹಾಗೂ ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಆಯ್ಕೆಯಾದ ಸಂಧ್ಯಾ ಸಿದ್ದಾಪೂರ, ಇತರರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಮನೆ ಚಾವಣಿ ಕುಸಿದು, ಮಕ್ಕಳಿಬ್ಬರ ಸಾವು
ಮನೆ ಚಾವಣಿ ಕುಸಿದು, ಅದರಡಿ ಸಿಕ್ಕಿಹಾಕಿಕೊಂಡ ಇಬ್ಬರು ಮಕ್ಕಳು ದಾರುಣವಾಗಿ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ಲ ತಾಲೂಕಿನ ಕಂದಗಲ್ಲ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಎತ್ತಿನಬಂಡಿಯಲ್ಲಿ ಮಹಾತ್ಮರ ವೇಷಧಾರಿ ಮಕ್ಕಳ ಮೆರವಣಿಗೆ
ಕಲಾದಗಿ: ಹೋಬಳಿ ವ್ಯಾಪ್ತಿಯಲ್ಲಿನ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಕಿರಿಯ, ಹಿರಿಯ, ಪ್ರೌಢಶಾಲೆಗಳಲ್ಲಿ ಶಾಲಾ ಪ್ರಾರಂಭೋತ್ಸವ ನಿಮಿತ್ತ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.
ಡಾ.ಚರಂತಿಮಠ ಜನ್ಮದಿನ: ರೋಗಿಗಳಿಗೆ ಹಾಲು, ಹಣ್ಣು ವಿತರಣೆ
ಬಿವಿವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ.ಚರಂತಿಮಠ ಅವರ ಜನ್ಮದಿನದ ಪ್ರಯುಕ್ತ ಕುಮಾರೇಶ್ವರ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು, ಹಾಲು ಮತ್ತು ಬ್ರೆಡ್ ವಿತರಿಸಲಾಯಿತು.
ಹವಾಮಾನ ಬದಲಾವಣೆ ಜನರ ಬದುಕಿನ ಮೇಲೆ ಪರಿಣಾಮ: ಡಾ.ಬಾಬು
ಬಿ.ವಿ.ವಿ. ಸಂಘದ ಅಕ್ಕಮಹಾದೇವಿ ಮಹಿಳಾ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಭೂಗೋಳಶಾಸ್ತ್ರ ವಿಭಾಗದ ವತಿಯಿಂದ ಹವಾಮಾನ ಬದಲಾವಣೆ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಕಲ್ಬುರ್ಗಿ ಕೇಂದ್ರೀಯ ವಿಶ್ವವಿದ್ಯಾಲಯದ ಉಪನ್ಯಾಸಕ ಡಾ.ಬಾಬು ಸನ್ಮಾನ ಅವರನ್ನು ಸನ್ಮಾನಿಸಲಾಯಿತು.
ಗರ್ಭಪಾತ ಪ್ರಕರಣದ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ:ಶಶಿಧರ ಕೋಸಂಬೆ
ಮಹಾಲಿಂಗಪುರದಲ್ಲಿ ಗರ್ಭಪಾತದಿಂದ ಮಹಿಳೆ ಸಾವಿನ ಹಿನ್ನೆಲೆ ಇದರ ರೂವಾರಿ ಕವಿತಾ ಬಾಡನವರ ಮನೆಗೆ ಶುಕ್ರವಾರ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ: ಜಾನಕಿ ಕೆ.ಎಂ ಚಾಲನೆ
ಶಿರೂರ ಪಟ್ಟಣದಲ್ಲಿನ ಸರ್ಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಶಾಲಾ ಪ್ರಾರಂಭೋತ್ಸವ ಹಾಗೂ ದಾಖಲಾತಿ ಆಂದಲೋನಕ್ಕೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಚಾಲನೆ ನೀಡಿದರು.
ಮ್ಯಾಂಚೆಸ್ಟರ್ ನಗರಿಯಲ್ಲಿ ಬಯಲುಶೌಚದ ಘಾಟು !
ರಬಕವಿ-ಬನಹಟ್ಟಿ ನಗರಸಭೆಯ ವಾರ್ಡ್‌ ನಂ.17ರಲ್ಲಿ ಮಹಿಳೆಯರಿಗೆ ಇಂದಿಗೂ ಬಯಲು ಜಾಗವೇ ಬಹಿರ್ದೆಸೆಗೆ ಆಸರೆಯಾಗಿದ್ದು, ಸ್ವಚ್ಛ ಭಾರತ ಮಿಷನ್‌ ಯೋಜನೆ ಹಳ್ಳ ಹಿಡಿದಿದೆ.
ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಸರ್ಕಾರಿ ಶಾಲೆಗಳು ಮುಂಚೂಣಿಯಲ್ಲಿ: ಜಾಸ್ಮಿನ್ ಕಿಲ್ಲೇದಾರ
ಸರ್ಕಾರಿ ಶಾಲೆಗಳು ಇಂದು ಎಲ್ಲ ರೀತಿಯ ಮೂಲ ಸೌಲಭ್ಯಗಳೊಂದಿಗೆ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿವೆ ಎಂಬುವುದಕ್ಕೆ ರಾಜ್ಯಮಟ್ಟದಲ್ಲಿ ಪ್ರಥಮ ರ್‍ಯಾಂಕ್‌ ಪಡೆದಿರುವುದೇ ಸಾಕ್ಷಿ ಎಂದು ಹುನಗುಂದ ಕ್ಷೇತ್ರ ಶಿಕ್ಷಾಣಧಿಕಾರಿ ಜಾಸ್ಮಿನ್ ಕಿಲ್ಲೇದಾರ ಹೇಳಿದರು.
  • < previous
  • 1
  • ...
  • 236
  • 237
  • 238
  • 239
  • 240
  • 241
  • 242
  • 243
  • 244
  • ...
  • 381
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved