• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಸ್ತು ಪಾಲನೆಗೆ ನೀತಿ ಸಂಹಿತೆ ಜಾಗೃತಿ ಅಗತ್ಯ: ಡಾ.ಜಗನ್ನಾಥ ಚವ್ಹಾಣ
ಕಾಲೇಜುಗಳಲ್ಲಿನ ನೀತಿ ಸಂಹಿತೆಗಳು ವಿದ್ಯಾರ್ಥಿಗಳ ಮನೋವಿಕಾಸಕ್ಕೆ ದಾರಿಯಾಗುತ್ತದೆ. ಶಿಸ್ತು ಪಾಲನಗೆ ವಿದ್ಯಾರ್ಥಿಗಳಿಗೆ ನೀತಿ ಸಂಹಿತೆಗಳ ಬಗ್ಗೆ ಅರಿವು ಅಗತ್ಯ ಎಂದು ಪ್ರಾಚಾರ್ಯ ಡಾ.ಜಗನ್ನಾಥ ಚವ್ಹಾಣ ಹೇಳಿದರು.
ಗರ್ಭಪಾತ: ಎಸಿ, ಡಿಎಚ್‌ಒ ಸೇರಿ ಐವರಿಗೆ ಶೋಕಾಸ್‌ ನೋಟಿಸ್‌
ಮಹಾಲಿಂಗಪುರದಲ್ಲಿ ಗರ್ಭಪಾತಕ್ಕೆ ಮಹಿಳೆ ಬಲಿಯಾದ ಪ್ರಕರಣದಲ್ಲಿ ಐವರು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.
ಡೆಂಘಿ ಜ್ವರ ನಿಯಂತ್ರಣಕ್ಕೆ ಸಮುದಾಯದ ಸಹಕಾರ ಅಗತ್ಯ: ಡಾ.ಕುಸುಮಾ ಮಾಗಿ
ಬಾದಾಮಿ ನಗರದ ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯದಲ್ಲಿ ರಾಷ್ಟ್ರೀಯ ಡೆಂಘಿ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಜನಜಾಗೃತಿ ಜಾಥಾ ಮತ್ತು ತಾಲೂಕಿನ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಶಾಲಾ ಪ್ರಾರಂಭೋತ್ಸವಕ್ಕೆ ಸಿದ್ಧಗೊಂಡ ಶಾಲೆಗಳು
ಕಲಾದಗಿ: ೨೦೨೪-೨೫ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗುತ್ತಿದ್ದು, ಕಲಾದಗಿ ಹೋಬಳಿ ವ್ಯಾಪ್ತಿಯಲ್ಲಿನ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಕಿರಿಯ, ಹಿರಿಯ, ಪ್ರೌಢಶಾಲೆಗಳು ಸಕಲ ಸಿದ್ಧತೆ ಮಾಡಿಕೊಂಡಿವೆ.
ಶೌರ್ಯದಿಂದ ಕ್ರೌರ್ಯ ಎದುರಿಸಿ: ತಲಗೇರಿ
ಗುಳೇದಗುಡ್ಡ ಪಟ್ಟಣದ ಜಗದಂಬಾ ದೇವಸ್ಥಾನದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಕರ್ನಾಟಕ ಉತ್ತರ ಪ್ರಾಂತ ಆಯೋಜಿಸಿರುವ ಏಳು ದಿನಗಳ ದುರ್ಗಾವಾಹಿನಿ ಶೌರ್ಯ ಪ್ರಶಿಕ್ಷಣ ವರ್ಗ ಉದ್ಘಾಟಿಸಲಾಯಿತು.
ಜಮಖಂಡಿ : ಕನ್ನಡ ನಾಮಫಲಕ ಅಳವಡಿಕೆ ಇಂದು ಕೊನೆ ದಿನ

 ಜಮಖಂಡಿ ಉಪವಿಭಾಗದ ವ್ಯಾಪ್ತಿಗೆ ಬರುವ ಎಲ್ಲಾ ವ್ಯಾಪಾರಸ್ಥರು, ಉದ್ದಿಮೆದಾರರು, ಅಂಗಡಿಗಳ ಮಾಲಿಕರು, ಸರ್ಕಾರಿ ಮತ್ತು ಅರೆ ಸರ್ಕಾರಿ ಸಂಸ್ಥೆಗಳು ಹಾಗೂ ಹೊಟೇಲ್‌ಗಳಲ್ಲಿ ಕನ್ನಡ ನಾಮ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕೆಂದು ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ ಸೂಚನೆ ನೀಡಿದ್ದಾರೆ.

ಧಾರ್ಮಿಕ ಕೇಂದ್ರಗಳ ಮೇಲೆ ಹೆಲಿಕಾಪ್ಟರ್ ಪುಷ್ಪಾರ್ಚನೆ
ಬನಹಟ್ಟಿ, ರಬಕವಿ, ಮಹಾಲಿಂಗಪೂರ, ತೇರದಾಳ ಪಟ್ಟಣಗಳಲ್ಲಿ ಹೆಲಿಕಾಪ್ಟರ್‌ ಪುಷ್ಪವೃಷ್ಠಿ ನಡೆಯಿತು.
ಗರ್ಭಪಾತ ಮಾಡಿಸಿಕೊಂಡ ಮಹಿಳೆ ಸಾವು: ಮೂವರ ಸೆರೆ
ಮಹಾಲಿಂಗಪುರ ನೈಕಲಿ ವೈದ್ಯೆಯ ಎಡವಟ್ಟಿನಿಂದಾಗಿ ಮಹಾರಾಷ್ಟ್ರ ಮೂಲದ ಮಹಿಳೆ ಅಸುನೀಗಿದ್ದಾಳೆ.
ಲವ್‌ ಜಿಹಾದ್‌ ತಡೆಗೆ ಶ್ರೀರಾಮಸೇನೆ ಸಹಾಯವಾಣಿ

 ಬಾಗಲಕೋಟೆ ರಾಜ್ಯದಲ್ಲಿ ಲವ್ ಜಿಹಾದ್‌ಗೆ ಬಲಿಯಾಗುತ್ತಿರುವ ಹಿಂದು ಯುವತಿಯರ ರಕ್ಷಣೆಗೆ ಶ್ರೀರಾಮಸೇನೆ ಸಹಾಯವಾಣಿ ಆರಂಭಿಸಲಾಗಿದೆ ಎಂದು ಶ್ರೀರಾಮಸೇನಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹಾಲಿಂಗಣ್ಣ ಗುಂಜಿಗಾವಿ ತಿಳಿಸಿದರು.

ವೃತ್ತಿ ಕೌಶಲ್ಯದಿಂದ ಸ್ವಾಭಿಮಾನದ ಬದುಕು: ಪವಿತ್ರಾ
ಆತ್ಮವಿಶ್ವಾಸದಿಂದ ಸ್ವತಂತ್ರ ಬದುಕನ್ನು ಕಟ್ಟಿಕೊಂಡು ಸ್ವಾಭಿಮಾನದಿಂದ ಜೀವನ ನಡೆಸಬಹುದು ಎಂದು ಪವಿತ್ರಾ. ಎಲ್ ಹೇಳಿದರು.
  • < previous
  • 1
  • ...
  • 237
  • 238
  • 239
  • 240
  • 241
  • 242
  • 243
  • 244
  • 245
  • ...
  • 381
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved