• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಭಿವೃದ್ಧಿ ಕಾರ್ಯದಲ್ಲಿ ಸಾರ್ವಜನಿಕರ ಅಭಿಪ್ರಾಯ ಅಗತ್ಯ: ಜಿಪಂ ಸಿಇಒ ಶಶಿಧರ ಕುರೇರ
ಬಾಗಲಕೋಟೆ : ಯಾವುದೇ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಕ್ರಿಯಾಯೋಜನೆ ರೂಪಿಸುವಲ್ಲಿ ಸಾರ್ವಜನಿಕರ ಅಭಿಪ್ರಾಯ ಅಗತ್ಯವಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಹೇಳಿದರು.
ರಸ್ತೆಯಲ್ಲಿಲ್ಲ ಸ್ಪೀಡ್ ಬ್ರೇಕರ್‌, ಅಪಘಾತಗಳಿಗೆ ಲೆಕ್ಕವಿಲ್ಲ
ಗುಳೇದಗುಡ್ಡ ಸಮೀಪದ ಕೋಟೆಕಲ್ ಗ್ರಾಮದ ಹತ್ತಿರ ಸಂಕೇಶ್ವರ-ಕೂಡಲಸಂಗಮ ರಾಜ್ಯ ಹೆದ್ದಾರಿಯಲ್ಲಿ ನಿತ್ಯವೂ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕೂಡಲೇ ಅಗತ್ಯ ಸ್ಥಳಗಳಲ್ಲಿ ಹಂಪ್ಸ್ ಗಳ್ನು ಹಾಕಿ, ಅಪಘಾತ ತಡೆಯಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಬಿಟಿಡಿಎ ಕಚೇರಿ ಎದುರು ಸಂತ್ರಸ್ತರ ಪ್ರತಿಭಟನೆ
ಬಾಗಲಕೋಟೆ ಮುಳುಗಡೆ ಸಂತ್ರಸ್ತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಬಾಗಲಕೋಟೆ ಮುಳುಗಡೆ ಸಂತ್ರಸ್ತರ ಹೋರಾಟ ಸಮಿತಿ ಬಿಟಿಡಿಎ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ಎನ್ನೆಸ್ಸೆಸ್‌ ಶಿಬಿರಗಳು ಸ್ವಾವಲಂಬಿ ಬದುಕಿಗೆ ಪ್ರೇರಣೆ: ಡಾ.ವಿ. ಎಸ್. ಕಟಗಿಹಳ್ಳಿಮಠ
ಜೀವನದದಲ್ಲಿ ಸ್ವಾವಲಂಬಿಯಾಗಿ ಬದುಕಬೇಕಾದರೆ ವಿದ್ಯಾರ್ಥಿ ದೆಸೆಯಿಂದಲೆ ಕಲೆ, ಕೌಶಲ್ಯ ಮತ್ತು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಇಂತಹ ಶಿಬಿರಗಳಲ್ಲಿ ಪಾಲ್ಗೊಳ್ಳುವುದರಿಂದ ಅದು ಸಾಧ್ಯ ಎಂದು ಬಿವಿವಿ ಸಂಘದ ಆಡಳಿತಾಧಿಕಾರಿ ಡಾ.ವಿ.ಎಸ್. ಕಟಗಿಹಳ್ಳಿಮಠ ಹೇಳಿದರು.
ಕೌಶಲ್ಯ ಬೆಳೆಸಿಕೊಂಡರೆ ಮಾತ್ರ ಪದವಿಗೆ ಸಾರ್ಥಕತೆ: ಡಾ. ಎಸ್.ಎಂ. ಗಾಂವಕರ್‌
ಸಮರ್ಥ ಉದ್ಯೋಗ ಹುಡುಕಿ ನಮ್ಮದಾಗಿಸಿಕೊಳ್ಳುವ ಕೌಶಲ್ಯ ಬೆಳೆಸಿಕೊಂಡಾಗ ಮಾತ್ರ ನಾವು ಪದವಿ ಪಡೆದಿರುವುದಕ್ಕೆ ನಿಜವಾದ ಅರ್ಥ ಬರುತ್ತದೆ ಎಂದು ಡಾ. ಎಸ್.ಎಂ. ಗಾಂವಕರ್‌ ಹೇಳಿದರು.
ಸಂಘಟಿತ ಕಾರ್ಯದಿಂದ ರಾಜ್ಯಮಟ್ಟದ ಪಂದ್ಯಾವಳಿ ಯಶಸ್ವಿ: ಡಾ.ಪುಷ್ಪದಂತ ದಾನಿಗೊಂಡ
ತೇರದಾಳದ ದಾನಿಗೊಂಡ ಸಮೂಹ ಸಂಸ್ಥೆಗಳ ಸಿದ್ಧಾಂತ ನಗರದ ಮೈದಾನದಲ್ಲಿ ಬುಧವಾರ ರಾತ್ರಿ ನಡೆದ ಪಾರಿತೋಷಕ ವಿತರಣೆ ಸಮಾರಂಭ ನಡೆಯಿತು.
ಕೇಬಲ್ ಟೆಲಿವಿಷನ್ ನೆಟ್ ವರ್ಕ್‌ ಕಾಯ್ದೆ ಉಲ್ಲಂಘಿಸಿದರೆ ಕ್ರಮ: ಡಿಸಿ
ಬಾಗಲಕೋಟೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಜಿಲ್ಲಾಮಟ್ಟದ ಕೇಬಲ್ ಟೆಲಿವಿಷನ್ ಕಾಯ್ದೆಯ ನಿರ್ವಹಣೆ ಸಮಿತಿ ಸಭೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅಧ್ಯಕ್ಷತೆಯಲ್ಲಿ ನಡೆಯಿತು.
ಮಳೆಗಾಲ ವಿಪತ್ತು ನಿರ್ವಹಣೆಗೆ ಸಹಕರಿಸಿ: ಲಕ್ಷ್ಮೀ ಅಷ್ಟಗಿ
ಮಳೆಗಾಲದ ವಿಪತ್ತು ನಿರ್ವಹಿಸಲು ಎಲ್ಲಾ ಇಲಾಖೆಗಳು ಮತ್ತು ಸಾರ್ವಜನಿಕರು ಸಹಕರಿಸಬೇಕೆಂದು ಪೌರಾಯುಕ್ತೆ ಲಕ್ಷ್ಮೀ ಅಷ್ಟಗಿ ಮನವಿ ಮಾಡಿದ್ದಾರೆ.
ಆಧಾರ್‌ ಸೀಡಿಂಗ್ ಗೊಂದಲ: ರೈತರ ಪರದಾಟ
ಜಮಖಂಡಿ : ಆಧಾರ್‌ ಸೀಡಿಂಗ್‌ ಗೊಂದಲದ ಗೂಡಾಗಿದ್ದು, ರೈತರು ಬೆಳೆಹಾನಿ ಪರಿಹಾರ ಹಣ ಮತ್ತು ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ ನಿಧಿಯ ಹಣ ಪಡೆಯಲು ಹರಸಾಹಸ ಪಡಬೇಕಿದೆ.
ಪ್ಲಾಸ್ಟಿಕ್‌ ಮುಕ್ತಗೊಳಿಸಿ ಪ್ರಕೃತಿ ಉಳಿಸೋಣ: ಎಸ್.ಎನ್. ರಜಪೂತ
ಪ್ಲಾಸ್ಟಿಕ್ ನಮಗೆ, ಆರೋಗ್ಯಕ್ಕೆ ಮತ್ತು ಸಮಾಜಕ್ಕೆ ಮಾರಕವಾಗಿದೆ. ಇದು ಕೊಳೆಯಲಾಗದ ಪದಾರ್ಥ. ಇದನ್ನು ಬಳಸುವುದನ್ನು ನಿಲ್ಲಿಸಬೇಕು ಎಂದು ಎಸ್.ಎನ್. ರಜಪೂತ ಹೇಳಿದರು.
  • < previous
  • 1
  • ...
  • 239
  • 240
  • 241
  • 242
  • 243
  • 244
  • 245
  • 246
  • 247
  • ...
  • 416
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved