• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಐಬಿಯಲ್ಲಿ ಎಣ್ಣೆಪಾರ್ಟಿ: ಐವರು ಅಧಿಕಾರಿಗಳ ಸಸ್ಪೆಂಡ್‌
ಗುತ್ತಿಗೆದಾರರೊಂದಿಗೆ ಪ್ರವಾಸಿ ಮಂದಿರದಲ್ಲಿ ಎಣ್ಣೆಪಾರ್ಟಿ ಮಾಡಿ ಮೋಜು ಮಸ್ತಿ ಮಾಡಿದ ಆರೋಪ ಎದುರಿಸುತ್ತಿರುವ ಜಮಖಂಡಿಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆಯ ನಾಲ್ವರು ಅಧಿಕಾರಿಗಳು ಸೇರಿ ಐವರನ್ನು ಜಿಲ್ಲಾಧಿಕಾರಿಗಳು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಹೇಮರಡ್ಡಿ ಮಲ್ಲಮ್ಮಳ ಧೈರ್ಯ. ಸಾಹಸ ಜೀವನದಲ್ಲಿ ಅಳವಡಿಸಿಕೊಳ್ಳಿ: ವೇಮನಾನಂದ ಶ್ರೀ
ತಮ್ಮನ್ನು ತಾವು ಗೆದ್ದು, ಸಮಾಜಕ್ಕೆ ಬೆಳಕಿನ ದಾರಿ ತೋರಿದವರ ಸ್ಮರಣೆಗಾಗಿ ಜಯಂತಿ ಆಚರಣೆ ಮಾಡಲಾಗುತ್ತದೆ ಎಂದು ಎರೆಹೊಸಳ್ಳಿಯ ರಡ್ಡಿ ಗುರುಪೀಠದ ವೇಮನಾನಂದ ಶ್ರೀಗಳು ಹೇಳಿದರು.
ಪ್ರಯಾಣಿಕರ ಸಂಖ್ಯೆ ದುಪ್ಪಟ್ಟು ಬಸ್‌ಗಳಲ್ಲಿ ಬಿಕ್ಕಟ್ಟು
ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಆರಂಭವಾಗುತ್ತಿದ್ದಂತೆ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಏರಿದ್ದು, ಬಸ್‌ಗಳು ತುಂಬಿ ತುಳುಕುತ್ತಿವೆ.
ರಸ್ತೆ ತಡೆದು ಹಿಂದುಪರ ಸಂಘಟನೆಗಳ ಪ್ರತಿಭಟನೆ
ಅವಿನಾಶ ಮೇಲಿನ ಹಲ್ಲೆ ಖಂಡಿಸಿ ಮುಧೋಳ ರನ್ನ ಸರ್ಕಲ್ ನಲ್ಲಿ ಹಿಂದುಪರ ಸಂಘಟನೆಯ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಪೋಲಿಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ
ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಅಧಿಕಾರಿಗಳ ಅಮಾನತು ಮಾಡಿರುವ ಸರ್ಕಾರದ ಕ್ರಮ ಖಂಡಿಸಿ ನಗರದಲ್ಲಿ ಶನಿವಾರ ದಲಿತ ಸಂಘರ್ಷ ಸಮಿತಿ ಮತ್ತು ಮಾದಿಗ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ರುದ್ರಭೂಮಿ ಸ್ವಚ್ಛತೆ ಮಾಡಿ ಸಸಿ ನೆಟ್ಟು ಶ್ರಮದಾನ
ಲೋಕಾಪುರದ ವೆಂಕಟಾಪುರ ಓಣಿಯ ಸಾರ್ವಜನಿಕ ಹಿಂದು ರುದ್ರಭೂಮಿ ಮುಕ್ತಿಧಾಮದಲ್ಲಿ ಗ್ರಾಮದ ಪದಾಧಿಕಾರಿಗಳು ಹಾಗೂ ಇತರರು ಸೇರಿ ರುದ್ರಭೂಮಿಯ ಸುತ್ತಮುತ್ತ ಸ್ವಚ್ಛತಾ ಕಾರ್ಯ ನಡೆಸಿ ಸಸಿಗಳನ್ನು ನೆಟ್ಟು ಶ್ರಮದಾನ ಮಾಡಿದರು.
ಸ್ವಯಂಘೋಷಿತ ಇಂಟಲಿಜೆನ್ಸ್‌ ಬ್ಯುರೋ ಅಧಿಕಾರಿ ವಶಕ್ಕೆ
ರಬಕವಿ-ಬನಹಟ್ಟಿ: ತನಗೆಲ್ಲರೂ ಮರ್ಯಾದೆ ಕೊಡಬೇಕು ಎಂಬ ಹುಂಬತನದಿಂದ ಇಂಟಲಿಜೆನ್ಸಿ ಬ್ಯುರೋ ಅಧಿಕಾರಿ ಎಂದು ಸುಳ್ಳು ಹೇಳಿ, ನಕಲಿ ಐಡಿ ಕಾರ್ಡ್‌, ನಕಲಿ ರಿವಾಲ್ವಾರ್‌ ಮತ್ತು ಕೆಟ್ಟುಹೋದ ವಾಕಿಟಾಕಿ ಇಟ್ಟುಕೊಂಡು ತಿರುಗಾಡುತ್ತಿದ್ದ ಯುವಕನನ್ನು ರಬಕವಿ-ಬನಹಟ್ಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
೩೨೦ ಹೆಕ್ಟೇರ್ ಪ್ರದೇಶದ ತೋಟಗಾರಿಕೆ ಬೆಳೆ ಹಾನಿ, ೨ ಎಮ್ಮೆ ಸಾವು
ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸುರಿದು ಹಾನಿ ಸಂಭವಿಸಿದ ಪ್ರದೇಶಗಳಿಗೆ ಬಾಗಲಕೋಟೆ ತಹಸೀಲ್ದಾರ್‌ ಅಮರೇಶ ಪಮ್ಮಾರ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಹಾನಿ ವೀಕ್ಷಣೆ ಮಾಡಿ ಅಗತ್ಯ ಮಾಹಿತಿ ಪಡೆದುಕೊಂಡರು.
ಜೀವ ಸಂಕುಲದ ದಾಹ ತೀರಿಸಿದ ಭಗೀರಥ ವಿಶ್ವ ಮಾನವ: ಸಹಜಾನಂದ ಸ್ವಾಮೀಜಿ
ಭಗೀರಥ ಮಹರ್ಷಿ ಘೋರ ತಪಸ್ಸು ಮಾಡಿ ಶಿವನನ್ನು ಒಲಿಸಿಕೊಂಡು ಶಿವನಿಂದ ವರ ಪಡೆದು ಗಂಗೆಯನ್ನು ಧರೆಗಿಳಿಸಿ ಧರೆಯ ಮೇಲಿನ ಜನರ ನೀರಿನ ದಾಹ ತೀರಿಸಿದ ವಿಶ್ವ ಮಾನವ ಎಂದು ಸ್ಥಳೀಯ ಬ್ರಹ್ಮ ವಿದ್ಯಾಶ್ರಮ ಸಿದ್ದರೂಢ ಮಠದ ಸಹಜಾನಂದ ಸ್ವಾಮೀಜಿ ಹೇಳಿದರು.
ಮಾವು ಪ್ರದರ್ಶನ, ಮಾರಾಟ ಮೇಳಕ್ಕೆ ಡಿಸಿ ಚಾಲನೆ
ಬಾಗಲಕೋಟೆ ವಿದ್ಯಾಗಿರಿಯ ಕಾಳಿದಾಸ ಕಲ್ಯಾಣ ಮಂಟಪದ ಆವರಣದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡ ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಶುಕ್ರವಾರ ಚಾಲನೆ ನೀಡಿದರು.
  • < previous
  • 1
  • ...
  • 242
  • 243
  • 244
  • 245
  • 246
  • 247
  • 248
  • 249
  • 250
  • ...
  • 381
  • next >
Top Stories
ಧರ್ಮಸ್ಥಳ ಬುರುಡೆ ತಾಂಡವ ಬಂದ್‌ : ಪ್ರಕರಣ ಭಾರೀ ತಿರುವು - ಮುಸುಕುಧಾರಿ ಅರೆಸ್ಟ್‌
ನಾಯ್ಡು ದೇಶದ ನಂ.1 ಶ್ರೀಮಂತ ಸಿಎಂ, ಸಿದ್ದು ನಂ.3! ಬಡ ಸಿಎಂ ಯಾರು ?
ಸುಜಾತಾ ಭಟ್ಗೂ ನಮಗೂ ಸಂಬಂಧವಿಲ್ಲ: ತಿಮರೋಡಿ
ಬೆಟ್ಟಿಂಗ್‌ ದಂಧೆ: ಕಾಂಗ್ರೆಸ್‌ ಶಾಸಕ ಪಪ್ಪಿ ಬಂಧನ, ₹12 ಕೋಟಿ ಕ್ಯಾಷ್‌ ಜಪ್ತಿ
ಧರ್ಮ ವಿರೋಧಿಗಳ ಮುಖವಾಡ ಬಯಲಾಗುತ್ತಿದೆ: ಹೆಗ್ಗಡೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved