• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುವಕರು ಸಾಹಿತ್ಯ,ಸಾಂಸ್ಕೃತಿಕ ಚಟುವಟಿಕೆಯತ್ತ ಆಸಕ್ತರಾಗಿ: ವಿಜಯಾನಂದ ಕಾಶಪ್ಪನವರ
ಯುವಕರು ಸಾಹಿತ್ಯ ರಚನೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಕಿವಿಮಾತು ಹೇಳಿದರು.
ಅಳಿವಿನಂಚಿನಲ್ಲಿ ಗ್ರಾಮೀಣ ಕಲೆಗಳು; ಮಹೇಶ ಹೊಸಗೌಡ್ರ
ಬಾದಾಮಿ ತಾಲೂಕಿನ ಸುಕ್ಷೇತ್ರ ನೆಲವಿಗಿ ಗ್ರಾಮದಲ್ಲಿ ಲಕ್ಕಮ್ಮದೇವಿ ಜಾತ್ರಾ ಮಹೋತ್ಸವ ನಿಮಿತ್ತ ಮುಕ್ತ ಗಡ್ಡಿ ಬಂಡಿ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು.
ಅಂತ್ಯಸಂಸ್ಕಾರಕ್ಕೆ ತರುತ್ತಿದ್ದಾಗ ಉಸಿರಾಡಿದ ಮಗು!
ಮಗು ಅಸುನೀಗಿದೆ ಎಂದು ಬಾಗಲಕೋಟೆಯ ಖಾಸಗಿ ವೈದ್ಯರು ಹೇಳಿದ್ದರಿಂದ, ಪೋಷಕರು ಮನೆಗೆ ಕರೆದುಕೊಂಡು ಹೋಗುತ್ತಿದ್ದಾಗ ಮಗು ದಾರಿ ಮಧ್ಯೆ ಉಸಿರಾಟ ಆರಂಭಿಸಿ ಅಚ್ಚರಿಸಿ ಮೂಡಿಸಿದ ಘಟನೆ ಇಳಕಲ್ಲ ನಗರದಲ್ಲಿ ನಡೆದಿದೆ.
ಶರೀರ ಛೇದನ ನೇರ ಪ್ರಸಾರ ಶ್ರೇಷ್ಠ ಕಲಿಕೆಗೆ ಪೂರಕ: ಡಾ.ಬಿ.ಎಸ್. ಪ್ರಸಾದ್
ವೈದ್ಯಕೀಯ ವಿದ್ಯಾರ್ಥಿಗಳಿಗೆ ನೇರ ಪ್ರಸಾರದಲ್ಲಿ ಶರೀರ ಛೇದನ ತೋರಿಸುವುದು ಶ್ರೇಷ್ಠ ಕಲಿಕೆಗೆ ಸಹಾಯಕವಾಗುತ್ತದೆ ಎಂದು ಡಾ.ಬಿ.ಎಸ್. ಪ್ರಸಾದ್ ತಿಳಿಸಿದರು.
ಇಂಡಿಯಾ ಬದಲಾಗಿ ಭಾರತ ಹೆಸರು ಕಾನೂನುಬದ್ಧವಾಗಲಿ; ಕುಲರತ್ನಭೂಷಣ ಮಹಾರಾಜ
ಭಾರತ ವಿಶ್ವಕ್ಕೆ ಮಾದರಿಯಾದ ದೇಶ. ಇಂಥ ಪುಣ್ಯಭೂಮಿಯಲ್ಲಿ ಜನಿಸಿದ ನಾವೆಲ್ಲ ಪುಣ್ಯವಂತರು. ಇದು ಇಂಡಿಯಾ ಅಲ್ಲ, ಭಾರತ, ಭರತನಿಂದ ಭಾರತವಾಗಿದೆ. ಪ್ರಾಚೀನ ಕಾಲದಿಂದಲೂ ವಿಶ್ವವಂದ್ಯವಾಗಿದೆ ಎಂದು ತಾಲೂಕಿನ ಹಳಿಂಗಳಿ ಗ್ರಾಮದ ಭದ್ರಗಿರಿ ಬೆಟ್ಟದ ಜೈನಮುನಿ ಆಚಾರ್ಯ ಕುಲರತ್ನಭೂಷಣ ಮಹಾರಾಜರು ಹೇಳಿದರು.
ಮಳೆ, ಗಾಳಿಯಿಂದ ಹಾನಿಗೆ ಸೂಕ್ತ ಪರಿಹಾರಕ್ಕೆ ಕ್ರಮ: ಜಿಲ್ಲಾಧಿಕಾರಿ
ಬಾಗಲಕೋಟೆ ಜಿಲ್ಲೆಯಲ್ಲಿ ಗುರುವಾರ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಯಿಂದ ಉಂಟಾದ ಹಾನಿಗೆ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆಗಿರುವ ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದ ಅಧ್ಯಕ್ಷೆ ಜಾನಕಿ ಕೆ.ಎಂ. ತಿಳಿಸಿದ್ದಾರೆ.
ಅಂಜಲಿ ಅಂಬಿಗೇರ ಕೊಲೆ ಖಂಡಿಸಿ ಪ್ರತಿಭಟನೆ
ಅಂಜಲಿ ಅಂಬಿಗೇರ ಕೊಲೆ ಖಂಡಿಸಿ ಪಟ್ಟಣದಲ್ಲಿ ತಾಲೂಕು ನಿಜಗುಣ ಶರಣ ಅಂಬಿಗರ ಚೌಡಯ್ಯ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಗುರುವಾರ ಪ್ರತಿಭಟನೆ ನಡೆಸಿದರು.
ವೈಭವದ ಲಕ್ಷ್ಮೀನರಸಿಂಹ ರಥೋತ್ಸವ
ಶೂರ್ಪಾಲಿ ಗ್ರಾಮದ ಆರಾಧ್ಯದೈವ ಲಕ್ಷ್ಮೀನರಸಿಂಹ ದೇವರ ರಥೋತ್ಸವ ಗುರುವಾರ ವಿಜೃಂಭಣೆಯಿಂದ ನಡೆಯಿತು.
ವ್ಯಾಪಾರೀಕರಣದಿಂದ ಶಿಕ್ಷಣದಿಂದ ಬಡವರು ವಂಚಿತ: ಸಂಗಮೇಶ ಮುತ್ತಗಿ
ಗುರುವಾರ ರಾಷ್ಟ್ರೋತ್ಥಾನ ಪರಿಷತ್, ಪ್ರಶಿಕ್ಷಣ ಭಾರತಿ ಜಿಲ್ಲಾ ಘಟಕದ ಆಶ್ರಯದಲ್ಲಿ ಗುಳೇದಗುಡ್ಡ ಪಟ್ಟಣದ ಶ್ರೀ ಜಗದ್ಗುರು ಗುರುಸಿದ್ದೇಶ್ವರ ಮಹಿಳಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಶಿಕ್ಷಣಾರ್ಥಿಗಳಿಗೆ ಶಿಕ್ಷಕರ ತರಬೇತಿ ಕಾರ್ಯಾಗಾರ ನಡೆಯಿತು.
ಬರ, ಮುಂಗಾರು ಕೃಷಿ ಚಟುವಟಿಕೆ ಮಾಹಿತಿ ಪಡೆದ ಸಿಎಂ
ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆಗಳ ಕುರಿತು ಗುರುವಾರ ನಡೆದ ವಿಡಿಯೋ ಸಂವಾದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲೆಗೆ ಸಂಬಂಧಿಸಿದ ಮಾಹಿತಿಯನ್ನು ಪಡೆದುಕೊಂಡರು.
  • < previous
  • 1
  • ...
  • 243
  • 244
  • 245
  • 246
  • 247
  • 248
  • 249
  • 250
  • 251
  • ...
  • 381
  • next >
Top Stories
ಧರ್ಮಸ್ಥಳ ಬುರುಡೆ ತಾಂಡವ ಬಂದ್‌ : ಪ್ರಕರಣ ಭಾರೀ ತಿರುವು - ಮುಸುಕುಧಾರಿ ಅರೆಸ್ಟ್‌
ನಾಯ್ಡು ದೇಶದ ನಂ.1 ಶ್ರೀಮಂತ ಸಿಎಂ, ಸಿದ್ದು ನಂ.3! ಬಡ ಸಿಎಂ ಯಾರು ?
ಸುಜಾತಾ ಭಟ್ಗೂ ನಮಗೂ ಸಂಬಂಧವಿಲ್ಲ: ತಿಮರೋಡಿ
ಬೆಟ್ಟಿಂಗ್‌ ದಂಧೆ: ಕಾಂಗ್ರೆಸ್‌ ಶಾಸಕ ಪಪ್ಪಿ ಬಂಧನ, ₹12 ಕೋಟಿ ಕ್ಯಾಷ್‌ ಜಪ್ತಿ
ಧರ್ಮ ವಿರೋಧಿಗಳ ಮುಖವಾಡ ಬಯಲಾಗುತ್ತಿದೆ: ಹೆಗ್ಗಡೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved