ಗುಳೇದಗುಡ್ಡ: ಕೇಂದ್ರ ಸರ್ಕಾರ ನೇಕಾರರಿಗೆ ಕಿಸಾನ ಸಮ್ಮಾನ ಯೋಜನೆ ಜಾರಿಗೊಳಿಸುವ ಮೂಲಕ ನೇಕಾರರಿಗೆ ಸಹಾಯ ಧನ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ರಾಜ್ಯಾಧ್ಯಕ್ಷ ಶಿವಲಿಂಗ ಟರಕಿ ಹೇಳಿದರು.