ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗೋಸಬಾಳ ಪ್ರಾಮಾಣಿಕ ಸೇವೆ ಸದಾ ಸ್ಮರಣೀಯ
ಬಾಗಲಕೋಟೆ: ಬಾಗಲಕೋಟೆ ಪಟ್ಟಣದ ಕೆ.ಬಿ.ಗೋಸಬಾಳ ಅವರು ಸುದೀರ್ಘ 36 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಅವರ ಸೇವೆ ಉನ್ನತ ಶಿಕ್ಷಣ ರಂಗದಲ್ಲಿ ಮಾದರಿಯಾಗಿದೆ ಎಂದು ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಅರುಣಕುಮಾರ ಗಾಳಿ ಹೇಳಿದರು.
ದಾಖಲೆ ಮತ ಪಡೆದಿದ್ದ ಕಾಂಗ್ರೆಸ್ನ ಬಿದರಿ
ಬಾಗಲಕೋಟೆ: ಹಲವು ನಾಯಕರಿಗೆ ರಾಜಕೀಯ ಪುನರ್ ಜನ್ಮ ನೀಡಿದ ಬಾಗಲಕೋಟೆ ಲೋಕಸಭೆ ಕ್ಷೇತ್ರಕ್ಕೆ ತನ್ನದೇ ಆದ ವಿಶಿಷ್ಟ ಇತಿಹಾಸವಿದೆ. ಸ್ವತಂತ್ರ ಭಾರತದ ಬಳಿಕ ದೇಶದಲ್ಲಿ 1951ರಿಂದ ಸಾರ್ವತ್ರಿಕ ಚುನಾವಣೆ ಆರಂಭಗೊಂಡಿತು. ಆ ವರ್ಷದ ಕೊನೆಗೆ ನಡೆದ ಚುನಾವಣೆಯಲ್ಲಿ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದವರು ರಾಮಣ್ಣ ಬಿದರಿ. ಬಳಿಕ ನಡೆದ 1957ರ ಚುನಾವಣೆಯಲ್ಲೂ ಕಾಂಗ್ರೆಸ್ನಿಂದ 2ನೇ ಬಾರಿ ಅವರು ಗೆದ್ದಿದ್ದರು.
ಕ್ರೀಡೆಯಿಂದ ಮಾನಸಿಕ ನೆಮ್ಮದಿ
ಇಳಕಲ್ಲ: ಇಂದಿನ ದಣಿವರಿಯದ ನಮ್ಮ ಜೀವನದಲ್ಲಿ ನಮ್ಮ ಆರೋಗ್ಯ ರಕ್ಷಣೆ ಅತಿ ಅವಶ್ಯಕ. ಅದಕ್ಕಾಗಿ ನಾವು ಪ್ರತಿ ನಿತ್ಯ ಒಂದು ಗಂಟೆಯಾದರು ಯಾವುದಾದರು ಆಟದಲ್ಲಿ ತೊಡಗಬೇಕು. ಅದರಿಂದ ನಮ್ಮ ಆರೋಗ್ಯ ರಕ್ಷಣೆ ಜೊತೆಗೆ ಮಾನಸಿಕ ನೆಮ್ಮದಿ ದೊರೆಯುವುದು ಎಂದು ನಗರದ ಹಿರಿಯ ಗುರಣ್ಣ ಮರಟದ ತಿಳಿಸಿದರು.
ಸಮರ್ಪಕ ಕಾರ್ಯನಿರ್ವಹಣೆಗೆ ಡಿಸಿ ಸೂಚನೆ
ತಾಲೂಕಿನ ನಾಲ್ಕು ದಿಕ್ಕುಗಳಲ್ಲಿ ಸ್ಥಾಪಿಸಿದ ಚೆಕ್ ಪೋಸ್ಟ್ಗಳಿಂದ ಯಾವುದೇ ರೀತಿಯ ಗಮನಾರ್ಹ ಕಾರ್ಯ ನಡೆಯುತ್ತಿಲ್ಲ. ಈ ಕುರಿತು ಹೆಚ್ಚಿನ ತಪಾಸಣೆ ನಡೆಸಿ ಜವಾಬ್ದಾರಿ ವಹಿಸಿಬೇಕೆಂದು ಸೂಚಿಸಿದೆ.
ಮಕ್ಕಳಿಗೆ ನೈತಿಕ ಮೌಲ್ಯಗಳ ಕಲಿಸಿ
ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡುವ ಮೊದಲು ತಂದೆ-ತಾಯಿಗಳಲ್ಲಿ ಸಂಸ್ಕಾರ ಇರಬೇಕಾಗುತ್ತದೆ.
ಮತಕ್ಷೇತ್ರಕ್ಕೊಂದು ಪ್ರತ್ಯೇಕ ಪ್ರಣಾಳಿಕೆ
ಬಿಜೆಪಿ ಅವಧಿಯ ಹತ್ತು ವರ್ಷಗಳಲ್ಲಿ ದೇಶದಲ್ಲಿ ಬಡವರು, ರೈತರು ಕಂಗಾಲಾಗಿದ್ದಾರೆ. ರೈತರ ಸಾಲ ಮನ್ನಾ ಮಾಡಿದ್ದು, ಬಡವರಿಗಾಗಿ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಿದ್ದು ಕಾಂಗ್ರೆಸ್ ಸರ್ಕಾರ.
ಸಹಭಾಗಿತ್ವದೊಂದಿಗೆ ಚುರುಕಾಗಿ ಕಾರ್ಯನಿರ್ವಹಿಸಿ
ಪ್ರತಿ ತಂಡಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕಟ್ಟೆಚ್ಚರ ವಹಿಸಬೇಕು. ಪ್ರತಿದಿನದ ವೆಚ್ಚದ ವಿವರಗಳನ್ನು ನಿಖರವಾಗಿ ಸಲ್ಲಿಸಬೇಕು.
ಜವಾಬ್ದಾರಿ ನಿರ್ವಹಣೆ ಮಾದರಿಯಾಗುವುದು : ಕೆ.ಎಸ್.ಪ್ರಭಾಕರ
, ರಾಜ್ಯದಲ್ಲಿಯೇ ನೇಕಾರರೆ ನಡೆಸುತ್ತಿರುವ ಏಕೈಕ ಸಹಕಾರಿ ನೂಲಿನ ಗಿರಣಿಯಾಗಿ ಇಂದಿಗೂ ಬನಹಟ್ಟಿಯಲ್ಲಿ ಕಾರ್ಯನಿರ್ವಹಣೆ ಯಾಗುತ್ತಿರುವುದು ಹೆಮ್ಮೆಯ ವಿಷಯ ಎಂದು ಶ್ಲಾಘನೆ ವ್ಯಕ್ತಪಡಿಸಿದರು.
ಬರಗಾಲಕ್ಕೂ ಕೇಂದ್ರ ಹಣ ಬಿಡುಗಡೆ ಮಾಡಲಿಲ್ಲ
ಕೇಂದ್ರ ಸರ್ಕಾರ ಹಲವಾರು ವೈಫಲ್ಯಗಳಿದ್ದರೂ ಜಾತಿ, ಜಾತಿಗಳ ಮಧ್ಯೆ, ಧರ್ಮ ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ ಮತ ಕೇಳುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.
ಗ್ರಾಹಕರ ಅಭಿವೃದ್ಧಿಯೆ ಬ್ಯಾಂಕಿನ ಗುರಿಯಾಗಲಿ
ಇಳಕಲ್ಲ ಇಂದು ಬ್ಯಾಂಕುಗಳು ತಮ್ಮ ವ್ಯವಹಾರದ ದೃಷ್ಟಿಯಿಂದ ಕಾರ್ಯ ಮಾಡದೆ ಗ್ರಾಹಕ ಅಭಿವೃದ್ಧಿ ಹಾಗು ಅವರಿಗೆ ಉತ್ತಮ ಸೇವೆ ಕೊಡುವ ಗುರಿಯಿಂದ ಕಾರ್ಯ ಮಾಡಬೇಕು. ಇದರಿಂದ ಆ ಬ್ಯಾಂಕ್ ಅಭಿವೃದ್ಧಿ ಸಾಧ್ಯವಾಗುವುದು ಎಂದು ಇಳಕಲ್ನ ವಿಜಯ ಮಠದ ಪೀಠಾದ್ಯಕ್ಷರಾದ ಪೂಜ್ಯ ಗುರುಮಹಾಂತ ಶ್ರೀಗಳು ನುಡಿದರು.
< previous
1
...
245
246
247
248
249
250
251
252
253
...
334
next >
Top Stories
ಸುಹಾಸ್ ಶೆಟ್ಟಿ ಹತ್ಯೆಗೆ ವಿದೇಶಿ ಫಂಡಿಂಗ್ ?
1971ರ ಬಳಿಕ ದೇಶದ ಇತಿಹಾಸದಲ್ಲಿ ಇದೇ ಮೊದಲು । ನಾಳೆ ಅಣಕು ಯುದ್ಧ!
ಒಳಮೀಸಲಾತಿ ಸಮೀಕ್ಷೆ ಮೊದಲ ದಿನ ಸುಸೂತ್ರ
ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ಪ್ರಕರಣಗಳ ತನಿಖೆಗಾಗಿ ಎಸ್ಐಟಿ
ಪಾಕ್ಗೆ ಇನ್ನಷ್ಟು ಜಲಾಘಾತಕ್ಕೆ ಭಾರತ ಸಜ್ಜು