• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನಸ್ಪಂದನ ಕಾಟಾಚಾರಕ್ಕೆ ಸಿಬ್ಬಂದಿ ಕಳಿಸಿದ್ರೆ ಹೇಗೆ ? : ಸಿದ್ದು ಸವದಿ
ಸಾರ್ವಜನಿಕ ಸಮಸ್ಯೆಗೆ ತಕ್ಷಣದಿಂದ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಸರ್ಕಾರ ಆರಂಭಿಸಿದ ಪ್ರಮುಖ ಯೋಜನೆಗಳಲ್ಲೊಂದಾದ ಜನಸ್ಪಂದನ ಸಭೆಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಬಾರದೇ ಕಾಟಾಚಾರಕ್ಕೆಂಬಂತೆ ಸಿಬ್ಬಂದಿ ಕಳಿಸಿದರೆ ಜನರ ಸಮಸ್ಯೆಗಳು ಹೇಗೆ ಪರಿಹಾರ ಕಾಣಲು ಸಾಧ್ಯ? ಎಂದು ತೇರದಾಳ ಶಾಸಕ ಸಿದ್ದು ಸವದಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ರೋಟರಿ ಫಲಾಪೇಕ್ಷೆ ಇಲ್ಲದೆ ಸೇವೆ ಮಾಡುವ ಏಕೈಕ ಸಂಸ್ಥೆ; ಹರ್ಷ ಶಹಾ
ಯಾವುದೇ ಅಪೇಕ್ಷೆಯಿಲ್ಲದೆ ಸ್ವಂತ ಹಣ ಖರ್ಚು ಮಾಡಿ ಸಾಮಾಜಿಕ ಸೇವೆ ಮಾಡುವ ಏಕೈಕ ಸಂಸ್ಥೆ ರೋಟರಿ ಎಂದು ರೋಟರಿ ಅಸಿಸ್ಟಂಟ್ ಗವರ್ನರ್ ಶಹರ್ಷ ಶಹಾ ಹೇಳಿದರು.ನಗರದ ಹೊರವಲಯದ ವಿಜಯಪುರ ರಸ್ತೆಯಲ್ಲಿರುವ ರೋಟರಿ ಭವನದಲ್ಲಿ ನಡೆದ 65ನೇ ರೋಟರಿ ಸ್ಥಾಪನೆ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜಮೀನು ಸೀಮೆ ವಿಷಯಕ್ಕೆ ಜಗಳ: ಬಿಡಿಸಲು ಬಂದ ವ್ಯಕ್ತಿ ಸಾವು
ಜಮೀನಿನ ಸೀಮೆಯ ವಿಷಯವಾಗಿ ತಾಲೂಕಿನ ಸಂಗಾನಟ್ಟಿ ಗ್ರಾಮದಲ್ಲಿ ಶನಿವಾರ ಎರಡು ಕುಟುಂಬಗಳ ನಡುವಿನ ವಿವಾದ ವಿಕೋಪಕ್ಕೆ ತಿರುಗಿ ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ ನಡೆದು ಜಗಳ ಬಿಡಿಸಲು ಹೋದ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡು ಭಾನುವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಸಂಸ್ಥೆಯ ಅಭಿವೃದ್ಧಿಗೆ ಸಿಬ್ಬಂದಿ ಕಾರ್ಯ ಶ್ಲಾಘನೀಯ: ಅಜಯಕುಮಾರ ಸರನಾಯಕ
ಹಣಕಾಸು ಸಂಸ್ಥೆಗಳು ಸ್ಥಿತಿವಂತರ ಜೊತೆಯಲ್ಲಿ ಆರ್ಥಿಕವಾಗಿ ಹಿಂದುಳಿದವರ ಹಿತವನ್ನೂ ಸಹ ಕಾಪಾಡುವತ್ತ ಗಮನ ಹರಿಸಬೇಕು ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಜಯಕುಮಾರ ಸರನಾಯಕ ಹೇಳಿದರು.
ಎಲ್ಲ ಧರ್ಮಿಯರನ್ನು ಆತ್ಮೀಯತೆಯಿಂದ ಕಾಣಬೇಕು: ಸಚಿವ ಆರ್.ಬಿ. ತಿಮ್ಮಾಪೂರ
ಸರ್ವ ಧರ್ಮಿಯರನ್ನು ಆತ್ಮೀಯತೆಯಿಂದ ಕಾಣಬೇಕು. ಎಲ್ಲ ಧರ್ಮಿಯರನ್ನು ಪ್ರೀತಿಸುವುದರ ಜೊತೆಗೆ ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
21ರಂದು ಅಂತಾರರಾಷ್ಟ್ರೀಯ ಯೋಗ ದಿನಾಚರಣೆ
ಬಾಗಲಕೋಟೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಆಯುಷ್‌ ಇಲಾಖೆ ಸಹಯೋಗದಲ್ಲಿ ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ತಿಳಿಸಿದರು.
ಆಧುನಿಕ ಕೃಷಿಗೆ ರೈತರು ಮುಂದಾಗಬೇಕು: ಡಾ.ಸಿದ್ದಪ್ಪ ಅಂಗಡಿ
ಲಾಭದಾಯಕ ಕೃಷಿಗಾಗಿ ಹಾಗೂ ಅಂತರ ಬೇಸಾಯ ವಾಣಿಜ್ಯ ಬೆಳೆಗಳ ಸಂಪೂರ್ಣ ಮಾಹಿತಿಯನ್ನು ಉಚಿತವಾಗಿ ಪಡೆದು ರೈತರು ಆಧುನಿಕ ಕೃಷಿಗೆ ಮುಂದಾಗಬೇಕು ಎಂದು ಕೃಷಿ ವಿಜ್ಞಾನಿ ಡಾ.ಸಿದ್ದಪ್ಪ ಅಂಗಡಿ ಹೇಳಿದರು.
ಪರಿಸರ ಅಸಮತೋಲನದಿಂದ ಅಧಿಕ ತಾಪಮಾಣ
ಪರಿಸರ ಅಸಮತೋಲನದಿಂದ ಇತ್ತೀಚಿನ ದಿನಗಳಲ್ಲಿ ಜಾಗತಿಕ ತಾಪಮಾಣ ಹೆಚ್ಚಾಗಿದೆ. ವಾತಾವರಣದಲ್ಲಿ ವೈಪರೀತ್ಯ ಉಂಟಾಗಿ ಸರಿಯಾಗಿ ಮಳೆಯಾಗುತ್ತಿಲ್ಲ. ಹಾಗಾಗಿ ಪರಿಸರ ಸಮತೋಲನ ಕಾಪಾಡಲು ಸಮುದಾಯದ ಸಹಭಾಗಿತ್ವ ತುಂಬಾ ಅಗತ್ಯವಾಗಿದೆ ಎಂದು ವಿಜ್ಞಾನ ಶಿಕ್ಷಕಿ ಕೀರ್ತಿ ಬಡಿಗೇರ ಹೇಳಿದರು.
ವಸತಿ ಶಾಲೆ ಫಲಿತಾಂಶ ಸುಧಾರಣೆಗೆ ಕ್ರಮ ವಹಿಸಿ: ಜಿಪಂ ಸಿಇಒ
ಬಾಗಲಕೋಟೆ ಜಿಲ್ಲೆಯಲ್ಲಿರುವ ವಿವಿಧ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳ ಫಲಿತಾಂಶ ಸುಧಾರಣೆಗೆ ಕ್ರಮ ಕೈಗೊಳ್ಳುವಂತೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಪಂ ಸಿಇಒ
ಜಿಲ್ಲೆಯ ಹುನಗುಂದ ಮತ್ತು ಇಳಕಲ್ಲ ತಾಲೂಕಿನ ವಿವಿಧೆಡೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ವಿವಿಧ ಕಟ್ಟಡ ಕಾಮಗಾರಿ, ಶಾಲೆ, ಆಸ್ಪತ್ರೆ, ಚರಂಡಿ ನಿರ್ಮಾಣ ಕಾಮಗಾರಿ ಹಾಗೂ ವಸತಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 372
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved