• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಕಿತಾ, ನವನೀತ್‌ಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸನ್ಮಾನ
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಬೆಂಗಳೂರು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಕಚೇರಿಯಲ್ಲಿ ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕಣ್ಣೂರ ಹಾಗೂ ರಾಜ್ಯಕ್ಕೆ 3ನೇ ರ್‍ಯಾಂಕ್‌ ಪಡೆದ ಮಂಡ್ಯ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ನವನೀತ ಅವರನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ವತಿಯ ಸನ್ಮಾನಿಸಿ ಗೌರವಿಸಲಾಯಿತು.
6ನೇ ರ್‍ಯಾಂಕ್‌ ಪಡೆದ ವೈಷ್ಣವಿಗೆ ಸಮಾಜದಿಂದ ಸನ್ಮಾನ
ಮುಧೋಳ: ಮುಧೋಳ ತಾಲೂಕಿನ ಯಡಹಳ್ಳಿ ಗ್ರಾಮದ ವಿದ್ಯಾರ್ಥಿನಿ ವೈಷ್ಣವಿ ಪೂಜಾರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 619 ಅಂಕ ಪಡೆದು ರಾಜ್ಯಕ್ಕೆ 6ನೇ ರ್‍ಯಾಂಕ್‌ ಪಡೆದಿರುವ ಹಿನ್ನಲೆಯಲ್ಲಿ ಬುಧವಾರ ಹೂಗಾರ ಸಮಾಜದ ವತಿಯಿಂದ ಸನ್ಮಾನಿಸಲಾಯಿತು.
ಶುಶ್ರೂಷಕಿಯರು ಮಾತೃಸ್ವರೂಪಿ: ಪ್ರೊ.ಹಜರತ್‌ಅಲಿ.
ಕನ್ನಡಪ್ರಭ ವಾರ್ತೆ ತೇರದಾಳ(ರ-ಬ): ದಾದಿಯರು ರೋಗಿಗಳ, ವೃದ್ಧರ ಪಾಲಿನ ತಾಯಂದಿರಿದ್ದಂತೆ. ಯಾವುದೇ ಸ್ವಾರ್ಥವಿಲ್ಲದೇ ಪೀಡಿತರಿಗೆ ಸೇವೆ ಸಲ್ಲಿಸುವ ಮೂಲಕ ಶುಶ್ರೂಷಕಿಯರು ವೈದ್ಯಕೀಯ ಕ್ಷೇತ್ರದಲ್ಲಿ ಮೂಲ ಮೆಟ್ಟಿಲಾಗಿದ್ದಾರೆ. ಚಿಕಿತ್ಸಾಪೂರ್ವ, ಚಿಕಿತ್ಸಾ ಸಮಯ ಮತ್ತು ಚಿಕಿತ್ಸಾ ಬಳಿಕ ಶುಶ್ರೂಷಕಿಯರ ಸೇವೆ ಶ್ರೇಷ್ಠ ಎಂದು ಶ್ರೀ ಸಿದ್ದಿ ವಿನಾಯಕ ಕಾಲೇಜ್ ಆಫ್ ನರ್ಸಿಂಗ್‌ನ ಪ್ರೊ.ಹಜರತ್ ಅಲಿ ಹೇಳಿದರು.
ಸುರಿಯುವ ಮಳೆಯಲ್ಲೇ ಮಾತೆಯರ ಪಾದಪೂಜೆ
ಕನ್ನಡಪ್ರಭ ವಾರ್ತೆ ಮಹಾಲಿಂಗಪುರ ಸುರಿಯುತ್ತಿದ್ದ ಮಳೆಯಲ್ಲಿಯೇ ತಾಯಂದಿರ ಪಾದ ಪೂಜೆ ಮಾಡಿ ಸ್ಥಳೀಯ ಕುಬಸದ ಗಲ್ಲಿ ಮಕ್ಕಳು ಅರ್ಥಪೂರ್ಣವಾಗಿ ವಿಶ್ವ ತಾಯಂದಿರ ದಿನ ಆಚರಿಸಿದರು.
ಸಾವಯವ ಆಹಾರ ಬಳಸಿ ಆರೋಗ್ಯ ಕಾಪಾಡಿಕೊಳ್ಳಿ
ಕನ್ನಡಪ್ರಭ ವಾರ್ತೆ ಮಹಾಲಿಂಗಪುರ ತಾನು ಎಲ್ಲರಿಗಾಗಿ ಎಲ್ಲರೂ ತನಗಾಗಿ ಎಂಬ ಭಾವನೆ ಮೆರೆದು ಉತ್ತಮ ನಾಗರಿಕರಾಗಿ ಬೆಳೆದಿದ್ದು ಹೆಮ್ಮೆಯ ವಿಷಯ. ಇಂದಿನ ಔಷಧ ಯುಗದಲ್ಲಿ ಪ್ರತಿ ಆಹಾರ ವಿಷಕಾರಿಯಾಗಿದೆ. ಆದ್ದರಿಂದ ಆರೋಗ್ಯದ ಕಡೆ ಹೆಚ್ಚು ಗಮನ ಕೊಟ್ಟು ಸಾವಯವ ಬಳಸಿ ಆರೋಗ್ಯ ಉಳಿಸಿಕೊಳ್ಳಬೇಕೆಂದು ನಿವೃತ್ತ ಇಂಗ್ಲೀಷ್ ಶಿಕ್ಷಕ ಡಿ.ಬಿ. ಬಿಸ್ವಾಗಾರ ಹೇಳಿದರು.
ಬಾದಾಮಿ ನೋಡಲು ಪ್ರವಾಸಿಗರ ಬರ !
ಕನ್ನಡಪ್ರಭ ವಾರ್ತೆ ಬಾದಾಮಿ ಬೇಸಿಗೆಯ ಬಿಸಿಲಿನ ತಾಪದಿಂದ ಬಾದಾಮಿಯ ಐತಿಹಾಸಿಕ ಪ್ರವಾಸಿ ತಾಣಕ್ಕೂ ಬಿಸಿ ತಟ್ಟಿದ್ದು, ಗುಹಾಂತರ ದೇವಾಲಯಗಳ ವೀಕ್ಷಣೆಗೆ ಆಗಮಿಸುವ ವಿದ್ಯಾರ್ಥಿಗಳು ಹಾಗೂ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದೆ.2023-24ರ ಜನವರಿಯಿಂದ ಮೇ ತಿಂಗಳವರೆಗೆ 2.5 ಲಕ್ಷ ಪ್ರವಾಸಿಗರು ಗುಹಾಂತರ ದೇವಾಲಯ ವೀಕ್ಷಣೆ ಮಾಡಿದ್ದರೆ, ಪ್ರಸಕ್ತ ಸಾಲಿನಲ್ಲಿ ಮೇ ತಿಂಗಳು ಅರ್ಧ ಕಳೆದಿದ್ದು, ಇಲ್ಲಿಯವರೆಗೆ ಕೇವಲ 60 ಸಾವಿರ ಪ್ರವಾಸಿಗರು ಮಾತ್ರ ವೀಕ್ಷಣೆ ಮಾಡಿದ್ದಾರೆ.
ನೂರಾರು ತಾಯಂದಿರಿಗೆ ಪಾದಪೂಜೆ ಮೂಲಕ ನಮನ
ಅಮ್ಮ ದಿನದ ಅಂಗವಾಗಿ ಬಾಗಲಕೋಟೆ ನಗರದ ಭುವನೇಶ್ವರಿ ಕೋಚಿಂಗ್ ಸೇಟರ್ ವತಿಯಿಂದ ಅಮ್ಮ ನಮನ ಕಾರ್ಯಕ್ರಮದಲ್ಲಿ ನೂರಕ್ಕೂ ಅಧಿಕ ಜನ ತಾಯಂದಿರಿಗೆ ಮಕ್ಕಳು ಪಾದಪೂಜೆ ಮಾಡಿ ಆಶೀರ್ವಾದ ಪಡೆದರು.
ಶ್ರೀ ವಿಜಯ ಮಹಾಂತೇಶ ಸಹಕಾರಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ
ಹುನಗುಂದ ಪಟ್ಟಣದ ಶ್ರೀ ವಿಜಯ ಮಹಾಂತೇಶ ಸಹಕಾರಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಶಿವಾನಂದ ಕಂಠಿ, ಉಪಾಧ್ಯಕ್ಷರಾಗಿ ಅನ್ನಪೂರ್ಣ ಶರಣಪ್ಪ ಹೊಸೂರ ಅವಿರೋಧವಾಗಿ ಆಯ್ಕೆಯಾದರು.
ತಾಯಿ ವಾತ್ಸಲ್ಯ ದೇವರ ಒಲುಮೆಗಿಂತ ಶ್ರೇಷ್ಠ: ಕುಲರತ್ನಭೂಷಣ ಮುನಿಗಳು
ತಾಯಿಯ ಮಡಿಲು ಸ್ವರ್ಗಕ್ಕೂ ಮಿಗಿಲಾಗಿದ್ದು, ಆಕೆಯ ವಾತ್ಸಲ್ಯ ಯಾವುದೇ ದೇವರ ಒಲುಮೆಗಿಂತ ಶ್ರೇಷ್ಠ ಎಂದು ಕುಲರತ್ನಭೂಷಣ ಮುನಿ ಮಹಾರಾಜರು ನುಡಿದರು.
ವಿಶ್ವಕ್ಕೆ ವಚನ ಸಾಹಿತ್ಯ ಕೊಡುಗೆ ನೀಡಿದ ಶರಣರು: ಹುಡೇದಗಡ್ಡಿ
೧೨ನೇ ಶತಮಾನದ ದಾರ್ಶನಿಕ ಶರಣರು ವಿಶ್ವಕ್ಕೆ ವಚನ ಸಾಹಿತ್ಯ ಮಹಾನ್ ಕೊಡುಗೆ ನೀಡಿದ ಮಹಾಮಹಿಮರ ಸಂದೇಶಗಳು ಇಂದು ವಿಶ್ವಕ್ಕೆ ಮಾದರಿಯಾಗಿವೆ ಎಂದು ಲಿಂಗಸೂರಿನ ಪ್ರಾಧ್ಯಾಪಕ ದೊಡ್ಡಬಸಪ್ಪ ಹುಡೇದಗಡ್ಡಿ ತಿಳಿಸಿದರು.
  • < previous
  • 1
  • ...
  • 251
  • 252
  • 253
  • 254
  • 255
  • 256
  • 257
  • 258
  • 259
  • ...
  • 381
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved