ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗಂಗೆಯನ್ನು ಧರೆಗಿಳಿಸಿ ದಾಹ ತೀರಿಸಿದ ಮಹರ್ಷಿ ಭಗೀರಥ: ಲಾತೂರ
ಜಗತ್ತಿನ ಜೀವ ರಾಶಿಗಳ ದಾಹ ತೀರಿಸಲು ಕಠೋರ ತಪಸ್ಸು ಮಾಡಿ ಗಂಗೆಯನ್ನು ಧರೆಗಿಳಿಸಿ ಸಕಲ ಜೀವ ರಾಶಿಗಳ ದಾಹ ತೀರಿಸಿದ ಭಗವಂತ ಭಗೀರಥ ಎಂದು ಸ್ಥಳೀಯ ಭಗೀರಥ ಸಮುದಾಯದ ಮುಖಂಡ ಮಹಾಲಿಂಗಪ್ಪ ಲಾತೂರ ಹೇಳಿದರು.
ಆರೋಗ್ಯ ತಪಾಸಣೆ ಶಿಬಿರದ ಸದುಪಯೋಗ ಪಡೆದುಕೊಳ್ಳಿ: ಸೀಮಾ ಅವಟಿ
ಇಳಕಲ್ಲ ತಾಲೂಕಿನ ಜಂಬಲದಿನ್ನಿ ಗ್ರಾಮದಲ್ಲಿ ಸ್ನೇಹ ಸಂಸ್ಥೆ ಹಾಗೂ ಹಿರೇಶಿವನಗುತ್ತಿ ಪ್ರಾಥಮಿಕ ಆರೋಗ್ಯ ಕೇಂದ್ರ ಸಹಯೋಗದಲ್ಲಿ ಸಮುದಾಯ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಮುಂಗಾರು ಹಂಗಾಮು: ಬರ ಪರಿಹಾರ ವಿತರಣೆ
ಬಾಗಲಕೋಟೆ: ಜಿಲ್ಲೆಯ ಎಲ್ಲ 9 ತಾಲೂಕುಗಳನ್ನು ತೀವ್ರ ಬರ ಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಈಗಾಗಲೇ ಸರ್ಕಾರದಿಂದ 1 ರಿಂದ 9ನೇ ಹಂತದವರೆಗೆ ಜಿಲ್ಲೆಯ ಒಟ್ಟು 169175 ರೈತರಿಗೆ ತಲಾ ₹ 2 ಸಾವಿರರಂತೆ ಒಟ್ಟು ₹ 33.53 ಕೋಟಿ ಪರಿಹಾರ ವಿತರಿಸಲಾಗಿದೆ.
ಭೂಲೋಕದ ಪಾಪ ತೊಳೆದ ಮಹರ್ಷಿ ಭಗೀರಥರು
ರಬಕವಿ-ಬನಹಟ್ಟಿ: ತನ್ನ ಕಠಿಣ ತಪಸ್ಸಿನ ಮೂಲಕ ಶಿವನನ್ನು ಸಂತುಷ್ಟಗೊಳಿಸಿ ದೇವಗಂಗೆಯನ್ನೇ ಭೂಮಿಗೆ ತಂದ ಮಹರ್ಷಿ ಭಗೀರಥ ಮಹರ್ಷಿಗಳು ಎಂದು ಕರವೇ ಗಜಸೇನೆ ತಾಲೂಕಾಧ್ಯಕ್ಷ ಮಹಮ್ಮದ್ ಹುಸೇನ್ ಲೇಂಗ್ರೆ ಹೇಳಿದರು.
ಬರಿದಾಗಿದ್ದ ಘಟಪ್ರಭೆಗೆ ಬಂತು ಜಲಕಳೆ !
ರೈತರ ನಿರಂತರ ಹೋರಾಟ ಪರಿಣಾಮ ಹಿಡಕಲ್ ಜಲಾಶಯದಿಂದ ಮೇ 10ರಿಂದ ಹಂತ ಹಂತವಾಗಿ 1.5 ಟಿಎಂಸಿ ನೀರನ್ನು ಘಟಪ್ರಭ ನದಿಗೆ ಹರಿಸಿದ್ದು, ಈ ನೀರು ಸೋಮವಾರ ತಡರಾತ್ರಿ ಮುಧೋಳ ತಾಲೂಕು ತಲುಪಿದೆ.
ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಬಿಪ್ಸ್ ಶೇ.100ರ ಸಾಧನೆ
10ನೇ ತರಗತಿಯ ಸಿಬಿಎಸ್ಇ ವಾರ್ಷಿಕ ಪರೀಕ್ಷೆಯಲ್ಲಿ ನಗರದ ಬಿವಿವಿ ಸಂಘದ ಬಸವೇಶ್ವರ ಅಂತಾರಾಷ್ಟ್ರೀಯ (ಸಿಬಿಎಸ್ಇ) ಪಬ್ಲಿಕ್ ಶಾಲೆ0ು ವಿದ್ಯಾರ್ಥಿಗಳು ಪ್ರತಿಶತ 100ರಷ್ಟು ಫಲಿತಾಂಶ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ದೇವರು ಕೊಟ್ಟ ದೇಹ ಸಮಾಜ ಸೇವೆಗೆ ಇರಲಿ: ಗವಿಸಿದ್ದೇಶ್ವರ ಸ್ವಾಮೀಜಿ
ಇಳಕಲ್ಲ: ದೇವರು ಕೊಟ್ಟ ಈ ದೇಹವನ್ನು ದೇವರ ಸೇವೆ ಮತ್ತು ಸಮಾಜ ಸೇವೆಗೆ ಗೆ ಮುಡಿಪಾಗಿಡಬೇಕು ಎಂದು ಕೊಪ್ಪಳ ಗವಿಸಿದ್ದೇಶ್ವರ ಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಹೇಳಿದರು.
ಅಂಕಿತಾಳಿಗೆ ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರು ಸನ್ಮಾನ
ಎಸ್ಸೆಸ್ಸೆಲ್ಸಿ ಟಾಪರ್ ಅಂಕಿತಾ ಬಸಪ್ಪ ಕೊಣ್ಣೂರ ಅವರ ವಜ್ಜರಮಟ್ಟಿ ಗ್ರಾಮದಲ್ಲಿನ ಮನೆಗೆ ಬೆಂಗಳೂರಿನ ಇಂಡೋಗ್ಲೋಬ್ ಸಂಸ್ಥೆ ಸಹ ಸಂಸ್ಥಾಪಕ ಹಾಗೂ ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರು ಭೇಟಿ ನೀಡಿ ಸಂಸ್ಥೆಯ ಪರವಾಗಿ ವಿದ್ಯಾರ್ಥಿನಿಗೆ ಸನ್ಮಾನಿಸಿದರು.
ಸಮಾಜಿ ವಿರೋಧಿಗಳ ವಿರುದ್ಧ ಪೌರುಷ ತೋರಿಸಿ: ಶ್ರೀಕಾಂತ ಆಕ್ರೋಶ
ಬಾಗಲಕೋಟೆ: ನಗರದಲ್ಲಿ ಈಚೆಗೆ ಹಿಂದೂ ಜಾಗರಣ ವೇದಿಕೆ ಮುಖಂಡರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದನ್ನು ಖಂಡಿಸಿ ನವನಗರದ ನಗರಸಭೆ ಎದುರು ಸೋಮವಾರ ಆಯೋಜಿಸಿದ್ದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಕಸಾಪದಿಂದ ನಾಡು ನುಡಿ ಶ್ರೀಮಂತ: ಶಶಿಧರ ಮೂಲಿಮನಿ
ಕನ್ನಡ ನಾಡು-ನುಡಿ, ಕಲೆ, ಸಾಹಿತ್ಯ, ಸಂಗೀತ, ಮತ್ತು ಸಂಸ್ಕೃತಿ ಪರಂಪರೆಗೆ ಕನ್ನಡ ಸಾಹಿತ್ಯ ಪರಿಷತ್ತು ಕೊಡುಗೆ ಅಪಾರವಾಗಿದೆ. 110 ವರ್ಷಗಳಿಂದ ಕಸಾಪ ಕನ್ನಡ ಉಳಿಸಿ, ಬೆಳೆಸುವ ಕೆಲಸ ನಿರಂತರವಾಗಿ ಮಾಡಿದೆ ಎಂದು ಸಾಹಿತಿ ಶಶಿಧರ ಮೂಲಿಮನಿ ಹೇಳಿದರು.
< previous
1
...
252
253
254
255
256
257
258
259
260
...
381
next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್: ಪಾತ್ರಧಾರಿ ಅರೆಸ್ಟ್, ಸೂತ್ರಧಾರರಿಗೆ ತಲಾಶ್
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್ ವಾಕಿಂಗ್ ಪಾಲ್