ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಲ್ಲಯ್ಯಕಂಬಿಯ ಐದೇಶಿ: ಭವ್ಯ ಮೆರವಣಿಗೆ
ಗುಳೇದಗುಡ್ಡ: ಮಲ್ಲಯ್ಯ ಕಂಬಿಯ ಐದೇಶಿ ಕಾರ್ಯಕ್ರಮ ಪಟ್ಟಣದ ಸಂಗನಬಸವೇಶ್ವರ ದೇವಸ್ಥಾನದಲ್ಲಿ ಸಂಭ್ರಮದಿಂದ ಭಾನುವಾರ ನಡೆಯಿತು.
ಕಾವ್ಯ ರಚನೆಗೆ ಅನುಭವದ ಹಿನ್ನೆಲೆ ಬೇಕು: ಬಿಸ್ವಾಗರ
ರಬಕವಿಯ ಬಸವ ನಗರದ ಚಿತ್ರಕಲಾ ಶಿಕ್ಷಕ ಈರಣ್ಣ ತೇರಣಿ ಅವರ ನಿವಾಸದಲ್ಲಿ ಭಾನುವಾರ ಸಂಜೆ ಕಸಾಪ ಜಿಲ್ಲಾ ಘಟಕ, ತಾಲೂಕು ಘಟಕ ರಬಕವಿ-ಬನಹಟ್ಟಿ, ತೇರದಾಳ, ಮಹಾಲಿಂಗಪುರ ವಲಯ ಘಟಕಗಳ ಸಂಯುಕ್ತಾಶ್ರಯದಲ್ಲಿ ಪುಸ್ತಕಾವಲೋಕನ-೨೯ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಯಲ್ಲಟ್ಟಿ ಮಾರುತೇಶ್ವರ ಜಾತ್ರೆಯಲ್ಲಿ ಹಾಲೋಕುಳಿ ಸಂಭ್ರಮ
ರಬಕವಿ-ಬನಹಟ್ಟಿ ತಾಲೂಕಿನ ಯಲ್ಲಟ್ಟಿ ಗ್ರಾಮದಲ್ಲಿ ಮಾರುತೇಶ್ವರ ಜಾತ್ರೆ ನಿಮಿತ್ತ ಗ್ರಾಮೀಣ ಪರಂಪರೆ ಬಿಂಬಿಸುವ ಸಂಭ್ರಮದ ಹಾಲೋಕುಳಿ ಜರುಗಿತು.
ಅಕ್ಷಯ ತೃತೀಯಾ ಎಲ್ಲರಿಗೂ ಅದೃಷ್ಟ ತರಲಿದೆ: ಪ್ರಭು ಸ್ವಾಮೀಜಿ
ಅಕ್ಷಯ ತೃತೀಯಾ ಹಿಂದೂ ಮತ್ತು ಜೈನ ಧರ್ಮಿಯರಿಗೆ ಮಂಗಳಕರ ದಿನ.ಈ ದಿನ ಖರೀದಿಸಿದ ಬಂಗಾರವು ಎಂದಿಗೂ ಅಕ್ಷಯವಾಗಿ ಉಳಿಯುತ್ತದೆ ಎಂದು ಚಿಮ್ಮಡ ಪ್ರಭು ಸ್ವಾಮೀಜಿ ಹೇಳಿದರು.
ಕೊಟ್ಟ ಮಾತಿನಂತೆ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ
ಲೋಕಸಭೆ ಚುನಾವಣೆ ಪ್ರಚಾರಕ್ಕೆಂದು ಬಾಗಲಕೋಟೆಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ತಾಯಿಯ ಚಿತ್ರ ಬಿಡಿಸಿ, ಪ್ರದರ್ಶಿಸಿ ಗಮನ ಸೆಳೆದಿದ್ದ ಬಾಗಲಕೋಟೆಯ ಯುವತಿಗೆ ಮೋದಿಯವರು ಪತ್ರ ಬರೆದು ಅಭಿನಂದನೆ ಸಲ್ಲಿಸಿದ್ದಾರೆ.
ಇಂದಿನಿಂದ ಶಾರದಾಳ ಪ್ರೋ ಕಬಡ್ಡಿ ವೈಭವ ಸೀಸನ್-೩
ಶಾರದಾಳ ಗ್ರಾಮ ದಲ್ಲಿ ಗ್ರಾಮದೇವತೆ ಶ್ರೀ ಆದಿಶಕ್ತಿ ದ್ಯಾಮವ್ವ ದೇವಿಯ ಉಡಿತುಂಬುವ ಹಾಗೂ ಮಾರುತೇಶ್ವರ ಓಕುಳಿ ನಿಮಿತ್ತ ಶಾರದಾಳ ಪ್ರೊ.ಕಬಡ್ಡಿ ವೈಭವ ಸೀಸನ್-೩ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿದೆ.
ಲೋಕಾಪುರದಲ್ಲಿ ಬಸವೇಶ್ವರ ಪಲ್ಲಕ್ಕಿ ಉತ್ಸವ
ಲೋಕಾಪುರ ಪಟ್ಟಣದಲ್ಲಿ ಜಗಜ್ಯೋತಿ ಬಸವೇಶ್ವರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಬಸವ ಜಯಂತಿ ಪ್ರಯುಕ್ತ ಬಸವೇಶ್ವರ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿದವು.
ಬಡತನದಲ್ಲಿ ಸಾಧನೆ ಮಾಡಿದ ಅವಳಿ ಸಹೋದರರು
ಮಹಾಲಿಂಗಪುರ ಸಮೀಪದ ಕಪ್ಪಲಗುದ್ದಿ ಗ್ರಾಮದ ತುಕ್ಕಾನಟ್ಟಿ ಕುಟುಂಬದಲ್ಲಿ ಜನಿಸಿದ ಅವಳಿ ಸೋದರರು ಶಾಲೆಗೆ ಪ್ರಥಮ ಸ್ಥಾನ ಪಡೆದು ಕುಟುಂಬ ವರ್ಗಕ್ಕೆ ಹೆಮ್ಮೆ ತಂದಿದ್ದಾರೆ.
ಸತತ ಅಧ್ಯಯನದಿಂದ ಯಶಸ್ಸು: ನಂದನೂರ
ಮಿನಾಜ್ ಮೆಹಬೂಬಸಾಬ ಕುರುಡಗಿ ಸತತ ಅಧ್ಯಯನ ಮಾಡಿದ್ದರಿಂದ ರಾಜ್ಯಕ್ಕೆ 4 ರ್ಯಾಂಕ್, ಜಿಲ್ಲೆಗೆ 2ನೇ ಹಾಗೂ ಬಾದಾಮಿ ತಾಲೂಕಿಗೆ ಪ್ರಥಮ ಸ್ಥಾನದಲ್ಲಿ ಬರಲು ಸಾಧ್ಯವಾಗಿದೆ ಎಂದು ಡಿಡಿಪಿಐ ಬಿ.ಕೆ.ನಂದನೂರ ಹೇಳಿದರು.
ದಿಗಂಬರೇಶ್ವರ ಮಠದ ಜಾತ್ರಾ ಮಹೋತ್ಸವ
ಬಾಗಲಕೋಟೆ ನಗರದ ನವನಗರ ರಸ್ತೆಯಲ್ಲಿರುವ ಶ್ರೀದಿಗಂಬರೇಶ್ವರ ಮಠದ ಮಹಾರಥೋತ್ಸವ ಭಾನುವಾರ ಸಂಜೆ ಅದ್ಧೂರಿಯಾಗಿ ಜರುಗಿತು.
< previous
1
...
253
254
255
256
257
258
259
260
261
...
381
next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್: ಪಾತ್ರಧಾರಿ ಅರೆಸ್ಟ್, ಸೂತ್ರಧಾರರಿಗೆ ತಲಾಶ್
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್ ವಾಕಿಂಗ್ ಪಾಲ್