• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಲ್ಲಯ್ಯಕಂಬಿಯ ಐದೇಶಿ: ಭವ್ಯ ಮೆರವಣಿಗೆ
ಗುಳೇದಗುಡ್ಡ: ಮಲ್ಲಯ್ಯ ಕಂಬಿಯ ಐದೇಶಿ ಕಾರ್ಯಕ್ರಮ ಪಟ್ಟಣದ ಸಂಗನಬಸವೇಶ್ವರ ದೇವಸ್ಥಾನದಲ್ಲಿ ಸಂಭ್ರಮದಿಂದ ಭಾನುವಾರ ನಡೆಯಿತು.
ಕಾವ್ಯ ರಚನೆಗೆ ಅನುಭವದ ಹಿನ್ನೆಲೆ ಬೇಕು: ಬಿಸ್ವಾಗರ
ರಬಕವಿಯ ಬಸವ ನಗರದ ಚಿತ್ರಕಲಾ ಶಿಕ್ಷಕ ಈರಣ್ಣ ತೇರಣಿ ಅವರ ನಿವಾಸದಲ್ಲಿ ಭಾನುವಾರ ಸಂಜೆ ಕಸಾಪ ಜಿಲ್ಲಾ ಘಟಕ, ತಾಲೂಕು ಘಟಕ ರಬಕವಿ-ಬನಹಟ್ಟಿ, ತೇರದಾಳ, ಮಹಾಲಿಂಗಪುರ ವಲಯ ಘಟಕಗಳ ಸಂಯುಕ್ತಾಶ್ರಯದಲ್ಲಿ ಪುಸ್ತಕಾವಲೋಕನ-೨೯ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಯಲ್ಲಟ್ಟಿ ಮಾರುತೇಶ್ವರ ಜಾತ್ರೆಯಲ್ಲಿ ಹಾಲೋಕುಳಿ ಸಂಭ್ರಮ
ರಬಕವಿ-ಬನಹಟ್ಟಿ ತಾಲೂಕಿನ ಯಲ್ಲಟ್ಟಿ ಗ್ರಾಮದಲ್ಲಿ ಮಾರುತೇಶ್ವರ ಜಾತ್ರೆ ನಿಮಿತ್ತ ಗ್ರಾಮೀಣ ಪರಂಪರೆ ಬಿಂಬಿಸುವ ಸಂಭ್ರಮದ ಹಾಲೋಕುಳಿ ಜರುಗಿತು.
ಅಕ್ಷಯ ತೃತೀಯಾ ಎಲ್ಲರಿಗೂ ಅದೃಷ್ಟ ತರಲಿದೆ: ಪ್ರಭು ಸ್ವಾಮೀಜಿ
ಅಕ್ಷಯ ತೃತೀಯಾ ಹಿಂದೂ ಮತ್ತು ಜೈನ ಧರ್ಮಿಯರಿಗೆ ಮಂಗಳಕರ ದಿನ.ಈ ದಿನ ಖರೀದಿಸಿದ ಬಂಗಾರವು ಎಂದಿಗೂ ಅಕ್ಷಯವಾಗಿ ಉಳಿಯುತ್ತದೆ ಎಂದು ಚಿಮ್ಮಡ ಪ್ರಭು ಸ್ವಾಮೀಜಿ ಹೇಳಿದರು.
ಕೊಟ್ಟ ಮಾತಿನಂತೆ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ
ಲೋಕಸಭೆ ಚುನಾವಣೆ ಪ್ರಚಾರಕ್ಕೆಂದು ಬಾಗಲಕೋಟೆಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ತಾಯಿಯ ಚಿತ್ರ ಬಿಡಿಸಿ, ಪ್ರದರ್ಶಿಸಿ ಗಮನ ಸೆಳೆದಿದ್ದ ಬಾಗಲಕೋಟೆಯ ಯುವತಿಗೆ ಮೋದಿಯವರು ಪತ್ರ ಬರೆದು ಅಭಿನಂದನೆ ಸಲ್ಲಿಸಿದ್ದಾರೆ.
ಇಂದಿನಿಂದ ಶಾರದಾಳ ಪ್ರೋ ಕಬಡ್ಡಿ ವೈಭವ ಸೀಸನ್-೩
ಶಾರದಾಳ ಗ್ರಾಮ ದಲ್ಲಿ ಗ್ರಾಮದೇವತೆ ಶ್ರೀ ಆದಿಶಕ್ತಿ ದ್ಯಾಮವ್ವ ದೇವಿಯ ಉಡಿತುಂಬುವ ಹಾಗೂ ಮಾರುತೇಶ್ವರ ಓಕುಳಿ ನಿಮಿತ್ತ ಶಾರದಾಳ ಪ್ರೊ.ಕಬಡ್ಡಿ ವೈಭವ ಸೀಸನ್-೩ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿದೆ.
ಲೋಕಾಪುರದಲ್ಲಿ ಬಸವೇಶ್ವರ ಪಲ್ಲಕ್ಕಿ ಉತ್ಸವ
ಲೋಕಾಪುರ ಪಟ್ಟಣದಲ್ಲಿ ಜಗಜ್ಯೋತಿ ಬಸವೇಶ್ವರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಬಸವ ಜಯಂತಿ ಪ್ರಯುಕ್ತ ಬಸವೇಶ್ವರ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿದವು.
ಬಡತನದಲ್ಲಿ ಸಾಧನೆ ಮಾಡಿದ ಅವಳಿ ಸಹೋದರರು
ಮಹಾಲಿಂಗಪುರ ಸಮೀಪದ ಕಪ್ಪಲಗುದ್ದಿ ಗ್ರಾಮದ ತುಕ್ಕಾನಟ್ಟಿ ಕುಟುಂಬದಲ್ಲಿ ಜನಿಸಿದ ಅವಳಿ ಸೋದರರು ಶಾಲೆಗೆ ಪ್ರಥಮ ಸ್ಥಾನ ಪಡೆದು ಕುಟುಂಬ ವರ್ಗಕ್ಕೆ ಹೆಮ್ಮೆ ತಂದಿದ್ದಾರೆ.
ಸತತ ಅಧ್ಯಯನದಿಂದ ಯಶಸ್ಸು: ನಂದನೂರ
ಮಿನಾಜ್ ಮೆಹಬೂಬಸಾಬ ಕುರುಡಗಿ ಸತತ ಅಧ್ಯಯನ ಮಾಡಿದ್ದರಿಂದ ರಾಜ್ಯಕ್ಕೆ 4 ರ್‍ಯಾಂಕ್‌, ಜಿಲ್ಲೆಗೆ 2ನೇ ಹಾಗೂ ಬಾದಾಮಿ ತಾಲೂಕಿಗೆ ಪ್ರಥಮ ಸ್ಥಾನದಲ್ಲಿ ಬರಲು ಸಾಧ್ಯವಾಗಿದೆ ಎಂದು ಡಿಡಿಪಿಐ ಬಿ.ಕೆ.ನಂದನೂರ ಹೇಳಿದರು.
ದಿಗಂಬರೇಶ್ವರ ಮಠದ ಜಾತ್ರಾ ಮಹೋತ್ಸವ
ಬಾಗಲಕೋಟೆ ನಗರದ ನವನಗರ ರಸ್ತೆಯಲ್ಲಿರುವ ಶ್ರೀದಿಗಂಬರೇಶ್ವರ ಮಠದ ಮಹಾರಥೋತ್ಸವ ಭಾನುವಾರ ಸಂಜೆ ಅದ್ಧೂರಿಯಾಗಿ ಜರುಗಿತು.
  • < previous
  • 1
  • ...
  • 253
  • 254
  • 255
  • 256
  • 257
  • 258
  • 259
  • 260
  • 261
  • ...
  • 381
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved