• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಪೂಜಿ ಸಹಕಾರಿ ನೂತನ ಪ್ರಧಾನ ಕಚೇರಿ ಉದ್ಘಾಟನೆ ನಾಳೆ: ಎಸ್‌.ಆರ್‌. ಪಾಟೀಲ
ಬಾಗಲಕೋಟೆ ನವನಗರದ ಸೆಕ್ಟರ್ ಸಂಖ್ಯೆ 25ರಲ್ಲಿ ನೂತನವಾಗಿ ನಿರ್ಮಿಸಿರುವ ಬಾಪೂಜಿ ಪತ್ತಿನ ಸೌಹಾರ್ದ ಸಹಕಾರಿ ಸಂಘದ ನೂತನ ಪ್ರಧಾನ ಕಚೇರಿಯ ಉದ್ಘಾಟನೆ ಕಾರ್ಯಕ್ರಮ ಜೂ.23ರಂದು ಜರುಗಲಿದೆ ಎಂದು ಸಂಸ್ಥಾಪಕ ಅಧ್ಯಕ್ಷ ಎಸ್.ಆರ್. ಪಾಟೀಲ ತಿಳಿಸಿದರು.
ಜನಸ್ಪಂದನ ಕಾರ್ಯಕ್ರಮದಲ್ಲಿ 137 ಅರ್ಜಿಗಳು ಸ್ವೀಕೃತ
ಬಾದಾಮಿ ನಗರದ ತಾಪಂ ಸಭಾಭವನದಲ್ಲಿ ಹಮ್ಮಿಕೊಂಡ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ 37 ಅರ್ಜಿಗಳು ಸ್ವೀಕೃತಗೊಂಡವು, ಅಹವಾಲುಗಳ ತುರ್ತು ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅಧಿಕಾರಿಗಳಿಗೆ ಸೂಚಿಸಿದರು.
ಯುವಕರು ಓಡಿ ಕರಿ ಹರಿಯುವ ವಿಶಿಷ್ಟ ಸಂಪ್ರದಾಯ
ಕಾರಣ ಹುಣ್ಣಿಮೆ ನಿಮಿತ್ತ ಅಂಕಲಗಿಯಲ್ಲಿ ಎತ್ತಿನ ಬದಲಿಗೆ ಯುವಕರೇ ಕರಿ ಹರಿಯುವ ವಿಶಿಷ್ಟ ಸಂಪ್ರದಾಯ ಆಚರಣೆಯಲ್ಲಿದೆ.
ಮಾನಸಿಕ ಸದೃಢತೆಗೆ ಯೋಗ ಸಹಕಾರಿ: ಬಸವರಾಜು ಎಚ್.ಎಂ.
ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ಸದೃಢತೆಗೆ ಯೋಗ ಅವಶ್ಯಕವಾಗಿದೆ ಎಂದು ನೆಹರು ಅಂತಾರಾಷ್ಟ್ರೀಯ ಶಾಲೆ ಪ್ರಾಚಾರ್ಯ ಬಸವರಾಜು ಎಚ್.ಎಂ. ಹೇಳಿದರು.
ದುಷ್ಟಶಕ್ತಿ ನಿಗ್ರಹ,ಕಂಟಕ ನಿವಾರಣೆಗೆ ಅಷ್ಟಲಿಂಗ ನೈವೇದ್ಯ: ರಾಜೇಂದ್ರ ಸ್ವಾಮೀಜಿ
ಮಹಾಲಿಂಗಪುರ ಮಹಾಲಿಂಗೇಶ್ವರರ ದೇವಸ್ಥಾನದಲ್ಲಿ ಜರುಗಿದ ಅಷ್ಟಲಿಂಗ ಪರುವ (ಪರ್ವ) ವೈವೇದ್ಯ ಪೂಜೆಯನ್ನು ರಾಜೇಂದ್ರ ಶ್ರೀಗಳು ನೆರವೇರಿಸಿ ಮಾತನಾಡಿದರು.
ದರ್ಗಾ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿದ್ದ ಅರ್ಜಿ ವಜಾ
ಇಳಕಲ್ಲ ಪಟ್ಟಣದ ಹಜರತ್ ಸೈಯ್ಯದ ಮುರ್ತುಜಾ ಷಾ ಖಾದ್ರಿ ದರ್ಗಾದ ಆಡಳಿತಾಧಿಕಾರಿಯನ್ನಾಗಿ ತಹಸೀಲ್ದಾರ್‌ ಸತೀಶ ಕೂಡಲಗಿ ಅವರ ನೇಮಕವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಧಾರವಾಡ ಹೈಕೋರ್ಟನ ಏಕ ಸದಸ್ಯ ಪೀಠ ವಜಾಗೊಳಿಸಿದೆ.
ಕರಿ ಹರಿದ ಬಿಳಿ ಎತ್ತು; ಹಿಂಗಾರು ಬೆಳೆ ಆಶಾದಾಯಕ
ಕಲಾದಗಿ : ಉತ್ತರ ಕರ್ನಾಟಕದ ರೈತರ ಹಬ್ಬ ಕಾರ ಹುಣ್ಣಿಮೆಯನ್ನು ರೈತರು ಅತ್ಯಂತ ಸಂಭ್ರಮದಿಂದ ಆಚರಿಸಿದರು.
ಮಣ್ಣೆತ್ತುಗಳ ಪೂಜಿಸಿ ಕಾರ ಹುಣ್ಣಿಮೆ ಆಚರಣೆ
ರಬಕವಿ-ಬನಹಟ್ಟಿ ತಾಲೂಕಿನೆಲ್ಲೆಡೆ ಮನೆಗಳಲ್ಲಿ ಕಾರ ಹುಣ್ಣಿಮೆ ನಿಮಿತ್ತ ಶುಕ್ರವಾರ ಮಣ್ಣಿನ ಎತ್ತುಗಳ ಪೂಜೆ ಸಂಭ್ರಮದಿಂದ ನಡೆಯಿತು.
ಬಿವಿವಿಎಸ್‌ ಮೈದಾನದಲ್ಲಿ ಸಾಮೂಹಿಕ ಯೋಗ
10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಆವರಣದಲ್ಲಿ ದೇಶದ ಐಕ್ಯ ಮಂತ್ರ ಪಠಿಸಿ ಸಾಮೂಹಿಕ ಯೋಗ ಪ್ರದರ್ಶನ ಮಾಡಲಾಯಿತು.
ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಕನ್ನಡಪರ ಸಂಘಟನೆಗಳು ಬದ್ಧ
ಜಿಲ್ಲಾ 11 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯು ಜಿಲ್ಲೆಯ ವಿವಿಧ ಕನ್ನಡಪರ ಸಂಘಟನೆಗಳ, ವಿವಿಧ ಸಂಘ ಸಂಸ್ಥೆಗಳ, ಸಾಹಿತಿ ಹಾಗೂ ಕಲಾವಿದರ ಸಭೆ ಜರಗಿತು.
  • < previous
  • 1
  • ...
  • 253
  • 254
  • 255
  • 256
  • 257
  • 258
  • 259
  • 260
  • 261
  • ...
  • 416
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved