• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಗಲಕೋಟೆ ನಗರಸಭೆ: ಆರೋಪ, ಪ್ರತ್ಯಾರೋಪ
ಬಾಗಲಕೋಟೆ ನಗರದ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಬೇಕಾದ ಜನಪ್ರತಿನಿಧಿಗಳು, ಅಧಿಕಾರಿಗಳ ಮಧ್ಯೆ ಪರಸ್ಪರ ಆರೋಪ, ಪ್ರತ್ಯಾರೋಪ, ಮಾತಿನ ಚಕಮಕಿಗೆ ಕಾರಣರಾದ ಘಟನೆ ಬಾಗಲಕೋಟೆ ನಗರಸಭೆ ಸಾಮಾನ್ಯ ಸಭೆಯಲ್ಲಿ ಶುಕ್ರವಾರ ನಡೆಯಿತು.
ಪರಿಸರದ ಸ್ವಚ್ಛತೆಯಲ್ಲಿ ಕಾರ್ಮಿಕರ ಸೇವೆ ಸ್ಮರಣೀಯ: ಎಸ್.ಆರ್. ಪಾಟೀಲ
ಸ್ವಚ್ಛತೆ ಆರೋಗ್ಯದ ಅತ್ಯಂತ ಪ್ರಮುಖ ಅಂಶವಾಗಿದೆ. ಸ್ವಚ್ಛತೆ ಇಲ್ಲದಿದ್ದರೆ ಅನೇಕ ರೋಗಗಳಿಗೆ ಕಾರಣವಾಗಬಹುದು. ವೈಯಕ್ತಿಕ ಸ್ವಚ್ಛತೆಗಾಗಿ ನಾವು ಶ್ರಮಿಸಿದರೆ, ನಮ್ಮ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆಗೆ ಕಾರ್ಮಿಕರ ಸೇವೆ ಸ್ಮರಣೀಯ ಎಂದು ಮಾಜಿ ಸಚಿವ ಹಾಗೂ ಬೀಳಗಿ ಶುಗರ್ಸ್‌ ಹಾಗೂ ರೈತರ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಎಸ್.ಆರ್. ಪಾಟೀಲ ಹೇಳಿದರು.
ನೀರಾವರಿ, ಕೃಷಿ ಪದ್ಧತಿ ಬಗ್ಗೆ ಮಾಹಿತಿ ಪಡೆದ ಕೊಪ್ಪಳ ಜಿಲ್ಲೆ ರೈತರು
ನೀರಾವರಿ ಸೌಲಭ್ಯ ಅಳವಡಿಸಿಕೊಂಡ ಬಗೆ, ನೂತನ ಕೃಷಿ ಪದ್ಧತಿ, ತೋಟಗರಿಕೆ ಬೆಳೆ ಪದ್ಧತಿ, ಹೈನುಗಾರಿಕೆ ಕ್ರಮ, ಬೆಳೆ ನಿರ್ವಹಣೆಯ ಬಗೆ, ಕಟಾವು ಪದ್ಧತಿ, ವಿವಿಧ ಬೆಳೆ ಬೆಳೆಯಲು ತಗುಲುವ ಖರ್ಚು, ನಿರೀಕ್ಷಿತ ಆದಾಯ ಎಷ್ಟು, ಕಿಲೋಮೀಟರ್ ಗಟ್ಟಲೇ ಪೈಪಲೈನ್ ಮಾಡಿದ ರೀತಿ ಕೃಷಿಗೆ ಸಮ್ಮಂಧಿಸಿದ ಅನೇಕ ವಿಷಯಗಳ ಮಾಹಿತಿಯನ್ನು ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲೂಕಿನ ಮಾದೆನೂರು ಗ್ರಾಮದ ರೈತರು ಪಡೆದುಕೊಂಡರು.
ಬದುಕಿನ ವಿಧಾನ ಪರಿಸರಕ್ಕೆ ಪೂರಕವಾಗಿರಲಿ: ಡಿಸಿ ಜಾನಕಿ
ನಮ್ಮ ಬದುಕಿನ ವಿಧಾನವನ್ನು ಪರಿಸರಕ್ಕೆ ಪೂರಕವಾಗಿ ಬಳಸಿಕೊಂಡರೆ ಮಾತ್ರ ಮುಂದಿನ ಪೀಳಿಗೆ ನೆಮ್ಮದಿಯಿಂದ ಬದುಕಲು ಸಾಧ್ಯವೆಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹೇಳಿದರು.
ರೈತರು ಶ್ರೀಗಂಧ ಬೆಳೆಗೆ ಪ್ರಾಮುಖ್ಯತೆ ಕೊಡಿ: ಕವಿತಾ ಮಿಶ್ರಾ
ವಿಶ್ವದಲ್ಲಿ ಅತಿ ಹೆಚ್ಚು ಎಣ್ಣೆ ಅಂಶವಿರುವ ನಾಡು ನಮ್ಮದು. ಆದ್ದರಿಂದ ಕರ್ನಾಟಕದ ಹೊನ್ನ ಕಳಸ ಶ್ರೀಗಂಧವನ್ನು ಪ್ರತಿಯೊಬ್ಬ ರೈತ ಬೆಳೆದಲ್ಲಿ ಆತನ ಆರ್ಥಿಕ ಪರಿಸ್ಥಿತಿ ಸುಧಾರಿಸಿ ಬದುಕು ಬಂಗಾರವಾಗುತ್ತದೆ ಎಂದು ರಾಯಚೂರಿನ ಕವಿತಾಳದ ಶ್ರೀಗಂಧ ಕೃಷಿಕರಾದ ಕವಿತಾ ಮಿಶ್ರಾ ಹೇಳಿದರು.
ಬೀಜ, ಗೊಬ್ಬರ, ಯಂತ್ರೋಪಕರಣ ಸಬ್ಸಿಡಿಗೆ ₹111 ಕೋಟಿ: ಸಚಿವ ತಿಮ್ಮಾಪೂರ
ಮುಂಗಾರು ಹಂಗಾಮುಗೆ ರೈತರಿಗೆ ಕೃಷಿ ಚಟುವಟಿಕೆ ಮುನ್ನಡೆಸಲು ಸರ್ಕಾರ ₹ 111 ಕೋಟಿ ವೆಚ್ಚದಲ್ಲಿ ಸಬ್ಸಿಡಿ ಒದಗಿಸಲಾಗಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
ಆರ್‌ಸಿಬಿ ಜೆರ್ಸಿ ತೊಟ್ಟು ಗಮನ ಸೆಳೆದ ನವಜೋಡಿ
ಆರ್‌ಸಿಬಿ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದ ಹಿನ್ನೆಲೆಯಲ್ಲಿ ಮರೆಗುದ್ದಿ ಗ್ರಾಮದ ಪರಮಾನಂದ‌ ಹಾಗೂ ಶ್ರುತಿ ನವಜೋಡಿ ಆರ್‌ಸಿಬಿ ತಂಡದ ಜೆರ್ಸಿ ತೊಟ್ಟು ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ.
ಜ್ಯೋತಿ ಅರ್ಬನ್‌ ಸೊಸಾಯಿಟಿ 7ನೇ ಶಾಖೆಗೆ ಚಾಲನೆ
ಜ್ಯೋತಿ ಅರ್ಬನ್‌ ಕೋ-ಆಪ್ ಕ್ರೇಡಿಟ್ ಸೊಸಾಯಿಟಿ ಪ್ರಧಾನ ಕಚೇರಿ ಮೂಡಲಗಿಯ 7ನೇ ಶಾಖೆಗೆ ಜಮಖಂಡಿ ತಾಲೂಕಿನ ಸಾವಳಗಿಯಲ್ಲಿ ಮಾಜಿ ಶಾಸಕ ಆನಂದ ನ್ಯಾಮಗೌಡ ಚಾಲನೆ ನೀಡಿದರು.
ಆಲಮಟ್ಟಿ ಏರಿಸಿದ್ರೆ ಮಹಾರಾಷ್ಟ್ರದಲ್ಲಿ ಪ್ರವಾಹ ಆಗಲ್ಲ
ಆಲಮಟ್ಟಿ ಎತ್ತರವನ್ನು ಹೆಚ್ಚಿಸುವುದರಿಂದ ಮಹಾರಾಷ್ಟ್ರ ಭಾಗದಲ್ಲಿ ಮುಳುಗಡೆ ಪ್ರಮಾಣ ಹೆಚ್ಚಾಗುತ್ತೆ ಎಂಬ ಕಾರಣ ನೀಡುವುದು ತಪ್ಪು
ನೇಕಾರರ ಉಳಿವಿಗೆ ಸರ್ಕಾರದಿಂದ ಸೂಕ್ತ ನೆರವು
ಜಿಲ್ಲೆಯ ನೇಕಾರರು ಹಾಗೂ ನೇಕಾರರ ಸಂಘಗಳ ಬೇಡಿಕೆಗಳನ್ನು ಆಲಿಸುವ ಮೂಲಕ ಅವರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ತಿಳಿಸಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 372
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved